• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರಿಗೆ ರಾಷ್ಟ್ರೀಯ ಪ್ರಶಸ್ತಿ
2023ನೇ ಸಾಲಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ನಿಮಿತ್ತ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮ ಅತ್ಯುತ್ತಮವಾಗಿ ಕೈಗೊಂಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಫೆ.24ಕ್ಕೆ
ನಗರದ ಸುಪ್ರಸಿದ್ಧ ದಕ್ಷಿಣ ಕಾಶಿ ತೇರು ಮಲ್ಲೇಶ್ವರ ಸ್ವಾಮಿ ದೇವರ ಬ್ರಹ್ಮರಥೋತ್ಸವ ಫೆ.24ರಂದು ನಡೆಯಲಿದೆ.
ಪೂಜೆಗೆ ಮೊಲ ಸಿಗದೆ ದೇವಾಲಯದಿಂದ ಹೊರಗೇ ಉಳಿದ ಉತ್ಸವಮೂರ್ತಿ
ಇದೊಂದು ಅನೂಚಾನವಾದ ಸಂಪ್ರದಾಯ. ಸೂರ್ಯಾಸ್ತವಾದರೂ ಮೊಲ ಎಲ್ಲೂ ಸಿಗದ ಹಿನ್ನೆಲೆಯಲ್ಲಿ ದೇವರಮೂರ್ತಿಯನ್ನು ಇಡೀ ರಾತ್ರಿ ಅಲ್ಲಿಯೇ ಕೂರಿಸಲಾಗುತ್ತದೆ ಎಂದು ಎಸ್.ನೆರಲಕೆರೆ ಗ್ರಾಮಸ್ಥರು ತಿಳಿಸಿದರು.
ಸೂಕ್ತ ಮಾರ್ಗದರ್ಶನ ದೊರೆತರೆ ದೇಶದ ದೊಡ್ಡ ಶಕ್ತಿಯಾಗಿ ಯುವಜನತೆ: ಆನಂದ್‌
ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಾಗಿರಬೇಕು. ಇನ್ನು ಕ್ರೀಡೆಯಲ್ಲಿ ಭಾಗವಹಿಸು ವುದರಿಂದ ಮನಸ್ಸನ್ನು ಹಿಡಿತದಲ್ಲಿ ಇಟ್ಟುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ಡಿ.ಆನಂದ್‌ ಕಿವಿಮಾತು ಹೇಳಿದರು.
ಶಿಕ್ಷಕರಿಗೆ ವೃತ್ತಿ ಬದ್ಧತೆ ಅಗತ್ಯ: ನಾಸಿರುದ್ದೀನ್
ಶಾಲಾ ಹಂತದಲ್ಲಿ ಎಲ್ಲಾ ವಿಷಯಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯ ಗುರುತಿಸಿ ಸೂಕ್ತ ಮಾರ್ಗ ಮಾರ್ಗದರ್ಶನ ನೀಡಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಚುನಾವಣೆ ನೀತಿ ಸಂಹಿತೆ ಒಳಗೆ ಡಿವೈಡರ್ ತೆರವುಗೊಳಿಸಿ: ಸಚಿವ
ಚಿತ್ರದುರ್ಗದಲ್ಲಿ ಅನಾವಶ್ಯಕ ಡಿವೈಡರ್‌ಗಳ ತೆರವುಗೊಳಿಸಬೇಕು ಎಂಬುದು ಜನರ ಬೇಡಿಕೆ ಯಾಗಿದೆ.ಎಲ್ಲೆಲ್ಲಿ ಅವಶ್ಯ ಇದೆಯೋ ಆ ಕಡೆ ಡಿವೈಡರ್‌ಗಳನ್ನು ಉಳಿಸಿಕೊಂಡು, ಉಳಿದ ಕಡೆ ತೆರವುಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ತಾಕೀತು ಮಾಡಿದರು.
ಪ್ರತಿಮೆಗೆ ಅನುದಾನ ನೀಡಿಯೂ ಕೈ ಕಟ್ಟಿ ಕುಳಿತ ಜಿಲ್ಲಾಡಳಿತ?
ಬಸವ ಪುತ್ಥಳಿಗೆ ಅನುದಾನ ಕೊಟ್ಟು ಜಿಲ್ಲಾಡಳಿತ ಕೈ ಕಟ್ಟಿ ಕುಳಿತ ಪರಿಣಾಮ ಸಂಕಷ್ಟ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿದೆ, ಅಲ್ಲದೆ, ಸರ್ಕಾರದ ಷರತ್ತುಗಳ ಉಲ್ಲಂಘನೆಯಾಗಿದೆಯೇ ಎಂಬ ಈಗ ಶಂಕೆಗಳು ವ್ಯಕ್ತವಾಗಿವೆ.
ಹೊಸದುರ್ಗದಲ್ಲಿ ಮತ್ತೆ ಗಾಳಿ-ಗೂಳಿ ಗುದ್ದಾಟ ತಾರಕಕ್ಕೆ!
ಇಬ್ಬರು ನಾಯಕರಾದ ಮಾಜಿ ಶಾಸಕ ಗೂಳೀಹಟ್ಟಿ ಶೇಖರ್‌ ಹಾಗೂ ಹಾಲಿ ಶಾಸಕ ಬಿ.ಜಿ.ಗೋವಿಂದಪ್ಪಮಧ್ಯೆ ಇದೀಗ ಪರಸ್ಪರ ಆರೋಪ-ಪ್ರತ್ಯಾರೋಪ ಮತ್ತೆ ತಾರಕಕ್ಕೇರಿದ್ದು, ಪರಸ್ಪರ ಅಕ್ರಮಗಳ ಪಟ್ಟಿಯನ್ನು ಬಿಚ್ಚಿಡಲೂ ಮುಂದಾಗಿದ್ದಾರೆ.
20 ರಿಂದ ವಾಸವಿ ಶಾಲೆ ಆವರಣದಲ್ಲಿ ಹರಿದಾಸ ಹಬ್ಬ
ಜನವರಿ 20 ರಿಂದ 27ರವರೆಗೆ 8 ದಿನಗಳ ಕಾಲ ನಗರದ ವಾಸವಿ ಶಾಲಾ ಆವರಣದಲ್ಲಿ ಹರಿದಾಸರುಗಳ ಸ್ಮರಣೆ ನಡೆಯಲಿದೆ ಎಂದು ಟ್ರಸ್ಟ್‌ ತಿಳಿಸಿದೆ.
ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ: ಸಚಿವ ಡಿ.ಸುಧಾಕರ್
ಕುಡಿಯುವ ನೀರಿನ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ನೀರಿನ ಸಮಸ್ಯೆ ಗಳನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved