• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯೂರು: ರಸ್ತೆ ನಿರ್ಮಾಣಕ್ಕೆ ಗುಣಮಟ್ಟದ ಮಣ್ಣು ಬಳಕೆಗೆ ಆಗ್ರಹ
ನೂರಾರು ಕೋಟಿ ರು.ಅನುದಾನದ ಬೀದರ್ - ಶ್ರೀರಂಗಪಟ್ಟಣ ರಸ್ತೆ ಕಾಮಗಾರಿಗೆ ಸುರಿಯುತ್ತಿರುವ ಮಣ್ಣು ಮತ್ತು ಕಲ್ಲು ಕಳಪೆ ಗುಣಮಟ್ಟದ್ದಾಗಿವೆ ಎಂದು ಆರೋಪಿಸಿರುವ ರೈತಸಂಘ ಪಿಎನ್‌ಸಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ವಿನಂತಿಸಿಕೊಂಡಿದೆ.
ಬಸವ ಪ್ರತಿಮೆ ನಿರ್ಮಾಣಕ್ಕೆ ದುಡ್ಡು ?
ಪ್ರತಿಮೆ ನಿರ್ಮಾಣದ ಹಿಂದಿನ ಆಶಯ, ಉದಾತ್ತ ಚಿಂತನೆಯ ಥಿಯರಿ ಕೇಳಲು ಸೊಗಸಾಗಿದೆ. ಆದರೆ ಬಸವಣ್ಣನ ಪ್ರತಿಮೆ ಕಡೆದು ನಿಲ್ಲಿಸೋಕೆ ದುಡ್ಡಿಗೇನು ಮಾಡುತ್ತೆ? ಎಂಬ ಸಹಜ ಪ್ರಶ್ನೆಗಳು ಜನರ ಬಳಿ ಸುಳಿದಾಡುತ್ತಿವೆ.
ಸರ್ಕಾರಿ ನೌಕರರಿಗೆ ಸಮಾಜದ ಋಣತೀರಿಸಿದ ಆತ್ಮತೃಪ್ತಿಯಿರಲಿ: ಚಂದ್ರಪ್ಪ
ಸಾರ್ವಜನಿಕರ ಬದುಕಿನಲ್ಲಿ ಸರ್ಕಾರಿ ನೌಕರರದು ಅತ್ಯುತ್ತಮವಾದ ಪಾತ್ರವಿದೆ. ಇರುವಷ್ಟು ಸಮಯವನ್ನು ಜನಸಾಮಾನ್ಯರಿಗಾಗಿ ಮುಡಿಪಿಡಲು ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಶ್ರಮಿಸಿ: ಟಿ.ಪ್ರಭುದೇವ್
ಎಲ್ಲಾ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರದು ಎಂದು ಮುಖಂಡ ಟಿ.ಪ್ರಭುದೇವ್ ಅಭಿಪ್ರಾಯಪಟ್ಟರು.
ಸಿದ್ದರಾಮೇಶ್ವರರಿಂದ ಜಲಮೂಲ ಸಂರಕ್ಷಣೆಗೆ ಆದ್ಯತೆ: ಬಿ.ಟಿ.ಕುಮಾರಸ್ವಾಮಿ
ಕರ್ಮ ಯೋಗಿ, ಕಾಯಕಯೋಗಿ, ಶಿವಯೋಗಿ ಸಿದ್ಧರಾಮೇಶ್ವರರು ಬೋಧನೆ, ವಚನಗಳನ್ನು ನೀಡುವುದು ಮಾತ್ರವಲ್ಲದೇ ಕಾಯಕದ ಮೂಲಕ ಸಮಾಜದ ಸೇವೆ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಹೇಳಿದರು.
ದಾರ್ಶನಿಕರ ತತ್ವಾದರ್ಶ ಪಾಲಿಸಲು ಎಚ್.ಆಂಜನೇಯ ಕರೆ
ತಂದೆ,ತಾಯಿ, ಅಕ್ಷರ ಕಲಿಸಿದ ಗುರುಗಳ ಜೊತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರು ಸಹ ದೇವರ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಅಭಿಪ್ರಾಯಪಟ್ಟರು.
ಕಟ್ಟೆರಂಗನಾಥಸ್ವಾಮಿಗೆ ಮೊಲ ಹಿಡಿದು ತಂದರೆ ಮಾತ್ರ ಪೂಜೆ!
ಗ್ರಾಮದ ಒಳಿತಿಗಾಗಿ ಕಾಡಿನಿಂದ ತಂದ ಮೊಲಕ್ಕೆ ಮೊದಲು ಸ್ನಾನ ಮಾಡಿಸಿ ನಂತರ ದೇವರ ಸನ್ನಿಧಿಯಲ್ಲಿ ನಾಮಧಾರಣೆ ಮಾಡಲಾಗುತ್ತದೆ. ಆನಂತರ ಊರಿನ ಅಕ್ಕಸಾಲಿಗರು ಮಕ್ಕಳಿಗೆ ಕಿವಿ ಚುಚ್ಚುವ ಸಂಪ್ರದಾಯದಂತೆ ಮೊಲದ ಕಿವಿಗೆ ಓಲೆ ಹಾಕುತ್ತಾರೆ!
ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದ ಶಾಸಕ ಡಾ.ಎಂ.ಚಂದ್ರಪ್ಪ
ಕಾಂಗ್ರೆಸ್ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೂ ಶಾಸಕ ಎಂ.ಚಂದ್ರಪ್ಪ ಅವರು ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ, ಕರಪತ್ರ ವಿತರಿಸಿದರು.
ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲಾ ಸಮುದಾಯಕ್ಕೆ ಶ್ರೀರಕ್ಷೆ

ಪ್ರತಿವರ್ಷದಂತೆ ಈ ವರ್ಷವೂ ರಾಜ್ಯದ ನಾಯಕ ಸಮಾಜದ ಬಂಧುಗಳು ಹಾಗೂ ಮಹರ್ಷಿ ವಾಲ್ಮೀಕಿಯವರ ಅಭಿಮಾನಿಗಳ ಸಹಕಾರದಿಂದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆ ನಡೆಸುತ್ತಿದ್ದು ಫೆ.8, 9ರಂದು 2 ದಿನಗಳ ಕಾಲ ನಡೆಯುತ್ತದೆ.

ವಿವೇಕಾನಂದರು ಜ್ಞಾನದ ಸಂಕೇತ: ತಿಪ್ಪೇಸ್ವಾಮಿ
ಮೇಲು-ಕೀಳು, ಜಾತಿ-ಭೇದ, ಅಸ್ಪೃಶ್ಯತೆ ರಹಿತ, ಅಭಿವೃದ್ಧಿ ಹೊಂದಿದ ಪ್ರಬುದ್ಧ ಭಾರತದ ನಿರ್ಮಾಣಕ್ಕಾಗಿ ಏಳಿ ಎದ್ದೇಳಿ ಯುವಕರೇ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಸ್ವಾಮಿ ವಿವೇಕಾನಂದರು ಯುವಕರಿಗೆ ಕರೆ ನೀಡಿದ್ದಾರೆ.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved