• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವಜಾತ ಶಿಶುವಿನ ಆರೋಗ್ಯಕ್ಕೆ ಹಲವು ಕಾರ್ಯತಂತ್ರ
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್ ಎನ್ನುವ ಕಾರ್ಯಾಗಾರವನ್ನು ಡಾ.ಅಶೂ ಗ್ರೋವರ್ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗಾಗಿ ಸೃಜನಾತ್ಮಕ ಚಟುವಟಿಕೆಗಳ ಆಯೋಜನೆ
ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈನಿಂಗ್ ಸ್ಟಾಕ್‌ಯಾರ್ಡ್ ಸ್ಥಳಾಂತರಕ್ಕೆ ಒತ್ತಾಯ
ಚಳ್ಳಕೆರೆ ನಗರದ ಪಾವಗಡ ರಸ್ತೆಯ ರೈಲ್ವೆ ಮೈನಿಂಗ್ ಯಾರ್ಡ್ ಬಳಿ ಬಿಜೆಪಿ ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸಿದ್ದರು.
ಇಂದು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ 16ನೇ ಪಟ್ಟಾಭಿಷೇಕ ಮಹೋತ್ಸವ
ಚಿತ್ರದುರ್ಗ ನಗರದ ಹೊರ ವಲಯದ ಭೋವಿ ಗುರುಪೀಠದಲ್ಲಿ ಶುಕ್ರವಾರ ನಡೆಯಲಿರುವ ಸಮಾವೇಶದ ಸಿದ್ಧತೆಯನ್ನು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ ವೀಕ್ಷಿಸಿದರು.
ಕನ್ಯಕಾ ಸೌಹಾರ್ಧ ಸಹಕಾರಿ ಸಂಘಕ್ಕೆ 91 ಲಕ್ಷ ರು. ನಿವ್ವಳ ಲಾಭ
ಹಿರಿಯೂರು ನಗರದ ಕನ್ನಿಕಾ ಮಹಲ್‌ನಲ್ಲಿ ಕನ್ಯಕಾ ಸೌಹಾರ್ದ ಸಹಕಾರಿ ಸಂಘದಿಂದ ಆಯೋಜಿಸಲಾದ 26ನೇ ಸರ್ವಸದಸ್ಯರ ವಾರ್ಷಿಕ ಸಭೆಯನ್ನು ಗಣ್ಯರು ಉದ್ಘಾಟಿಸಿದರು.
ವಿವಿ ಸಾಗರ ಜಲಾಶಯಕ್ಕೆ ಮತ್ತೆ ಭದ್ರೆ ಹರಿಯಲಿದ್ದಾಳೆ!
ಹಿರಿಯೂರು ತಾಲೂಕಿನ ವಿವಿ ಸಾಗರ ಜಲಾಶಯದ ಚಿತ್ರ
ಚಿತ್ರದುರ್ಗದಲ್ಲಿ 2 ದಿನಗಳ ರಾಜ್ಯಮಟ್ಟದ ಬಯಲಾಟ ಪ್ರದರ್ಶನ
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿಯ ಕಾರ್ಯಕ್ರಮಗಳ ಕುರಿತು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್.ದುರ್ಗಾದಾಸ್ ಮಾತನಾಡಿದರು.
ನಗರಸಭೆಗೆ ಅಧ್ಯಕ್ಷರಾಗಿ ಬಾಲಕೃಷ್ಣ ಅವಿರೋಧ ಆಯ್ಕೆ
ಹಿರಿಯೂರು ನಗರಸಭೆಯ ಅಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ 10ನೇ ವಾರ್ಡ್ ನ ಬಾಲಕೃಷ್ಣ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಮೊಬೈಲ್‌ ಹಾವಳಿಗೆ ವಿದ್ಯಾಭ್ಯಾಸದ ಆಸಕ್ತಿ ಕಡಿಮೆ
‘ನಮ್ಮ ನಡೆ ಜಾಗೃತಿಯ ಕಡೆ’ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನ್ಯಾ.ಪ್ರಿಯಾಂಕ್‌ ಅಭಿಮತ
ಗಾಣಿಗ ಸಮಾಜಕ್ಕೆ ನಾಗರೀಕ ಸೌಲಭ್ಯ ನಿವೇಶನ ಮಂಜೂರು ಮಾಡಿಸಿ ಕೊಡಿ
ಗಾಣಿಗ ಸಮಾಜಕ್ಕೆ ನಾಗರೀಕ ಸೌಲಭ್ಯ ನಿವೇಶನ ಮಂಜೂರು ಮಾಡಿಸಿ ಕೊಡುವಂತೆ ಗಾಣಿಗ ಸಮುದಾಯದ ತಾಲೂಕು ಅಧ್ಯಕ್ಷ ಎ.ಆರ್.ತಿಪೇಸ್ವಾಮಿ ಗಾಣಿಗ ಸಮುದಾಯದ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರಿಗೆ ಮನವಿ ಮಾಡಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved