• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಪುತ್ಥಳಿ ಕಾಮಗಾರಿ ತನಿಖೆ ಮರೆಯಿತೆ ಜಿಲ್ಲಾಡಳಿತ?
ಬಸವ ಪ್ರತಿಮೆ ಬಗ್ಗೆ ಅವ್ಯವಹಾರ, ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಬಸವ ಪುತ್ಥಳಿಗೆ ಸರ್ಕಾರಿ ಅನುದಾನ ಬಳಕೆಯಾಗಿರುವ ಪ್ರಮಾಣ ಕುರಿತಂತೆ ತನಿಖೆಗಾಗಿ ತಂಡ ರಚನೆ ಮಾಡಿದ್ದ ಜಿಲ್ಲಾಡಳಿತ ವರದಿ ಪಡೆಯುವಲ್ಲಿ ಉದಾಸೀನ ತೋರಿದೆಯೇ? ಎನ್ನುವ ಅನುಮಾನ ಹುಟ್ಟುಹಾಕಿದೆ.
ಅಮೃತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಖಾತೆ ಸಚಿವ ಎ.ನಾರಾಯಣಸ್ವಾಮಿ
ಚಿತ್ರದುರ್ಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿ, ಪರಿಶೀಲಿಸಿದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಚಿತ್ರದುರ್ಗ ಜಿಲ್ಲೆ ರೇಲ್ವೆ ಉನ್ನತಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನಕ್ಕೆ ಸಚಿವ ಎ.ನಾರಾಯಣಸ್ವಾಮಿಗೆ ಮನವಿ
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ, ರೈತ ಸಂಘದಿಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಒತ್ತು ನೀಡಿ: ಶಾಸಕ ಟಿ.ರಘುಮೂರ್ತಿ
ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ, ಕ್ರೀಡೆ ಮತ್ತು ಸಾಂಸ್ಕೃತಿಕ, ರೋರ್ಸ್‌ ಅಂಡ್ ರೇರ್ಸ್‌ ಘಟಕಗಳ ಸಮಾರೋಪ ಸಮಾರಂಭವನ್ನು ದೀಪಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು
ಚಿತ್ರದುರ್ಗ: ದಿಶಾ ಸಭೆಯಲ್ಲಿ ಹೆದ್ದಾರಿ ಸಂಚಾರ ಸಂಚಕಾರದ ಮಾರ್ದನಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರಕ್ಕೆ ಸಂಚಕಾರ ಉಂಟಾಗಿರುವುದರ ಬಗ್ಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತೀವ್ರ ಅಸಮಧಾನ ವ್ಯಕ್ತ. ಒಂದು ವರ್ಷದಲ್ಲಿ ಅಪಘಾತದಿಂದ 6 ಜನರು ಮೃತರಾಗಿದ್ದಾರೆಂದು ಎಸ್ಪಿ ಮಾಹಿತಿ.
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ಧರಾಮಯ್ಯ
ಗೃಹಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ಸಮುದಾಯಗಳ ಮಠಾಧೀಶರು, ಪ್ರಗತಿಪರ ಚಿಂತಕರ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಚರ್ಚಿಸಿ ಸೂಕ್ತ ತೀರ್ಮಾನ ಕೈಕೊಳ್ಳಲಾಗುವುದು ಎಂದು ಸಿಎಂ ಭರವಸೆ.
ಬೆಸ್ಕಾಂ ಇಲಾಖೆ ಹಗರಣಗಳ ತನಿಖೆ ನಡೆಸಿ: ರೈತ ಸಂಘ ಆಗ್ರಹ
ಅಕ್ರಮ ಸಕ್ರಮ ಯೋಜನೆಯಲ್ಲಿ ಹಣ ತುಂಬಿದರೂ ರೈತರಿಗೆ ಪರಿವರ್ತಕ ಒದಗಿಸಿಲ್ಲ ಎಂದು ರಾಜ್ಯ ರೈತ ಸಂಘದಿಂದ ಬೆಸ್ಕಾಂ ಮುಂಭಾಗ ಪ್ರತಿಭಟನೆ ನಡೆಯಿತು.
ಭಕ್ತರು ತಮ್ಮ ಮಕ್ಕಳನ್ನು ನೀಡಿದರೆ ಉತ್ತರಾಧಿಕಾರಿಯನ್ನಾಗಿ ನೇಮಕ
ಭಕ್ತರು ಎಲ್ಲಿಯವರೆಗೂ ನನ್ನನ್ನು ಇಷ್ಟಪಡುತ್ತಾರೋ ಅಲ್ಲಿಯ ತನಕ ನಾನು ಸ್ವಾಮೀಜಿಯಾಗಿರುತ್ತೇನೆ. ಈಗಾಗಲೆ ರಾಜ್ಯಾದ್ಯಂತ ಸುತ್ತಾಡಿದ್ದೇನೆ. ನನಗೂ ವಯಸ್ಸು ಹಾಗೂ ಆರೋಗ್ಯದ ಸಮಸ್ಯೆ ಕಾಡಬಹುದು. ಹಾಗಾಗಿ ಯಾರಾದರೂ ಭಕ್ತರು ತಮ್ಮ ಮಕ್ಕಳನ್ನು ಮಠಕ್ಕೆ ನೀಡಿದರೆ ಉತ್ತರಾಧಿಕಾರಿಯನ್ನಾಗಿ ಮಾಡಲಾಗುವುದೆಂದು ಮಾಚಿದೇವ ಮಹಾಸಂಸ್ಥಾನ ಮಠ ಮಡಿವಾಳ ಗುರುಪೀಠದ ಡಾ.ಬಸವ ಮಾಚಿದೇವ ಮಹಾಸ್ವಾಮೀಜಿ ಹೇಳಿದರು.
ಸಾಮಾಜಿಕ ಸಂದೇಶ ಸಾರುವ ಸಿನಿಮಾ ಇಂದಿನ ಅಗತ್ಯ: ಶಾಸಕ ಗೋವಿಂದಪ್ಪ
ಸಾಮಾಜಿಕ ಸಂದೇಶ ಸಾರುವ ಮಕ್ಕಳ ಸಿನಿಮಾಗಳು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯಕವಾಗಿದೆ ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು. ಪಟ್ಟಣದ ಜಯದೇವ ಸಮುದಾಯ ಭವನದಲ್ಲಿ ಭಾನುವಾರ ಕನಕ ಮಾರ್ಗ ಮಕ್ಕಳ ಚಲನಚಿತ್ರ ಪ್ರಿಮಿಯರ್ ಶೋ ಉಚಿತ ಪ್ರದರ್ಶನ ಹಾಗೂ ಕನಕ ನೌಕರರ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಯೋಧ್ಯೆಯ ರಾಮಮಂದಿರದಲ್ಲಿ ಚಿತ್ರದುರ್ಗ ಯುವಕ ಕೆತ್ತಿದ ವಿನಾಯಕ ಮೂರ್ತಿ
ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಚರಿತಾರ್ಹ ಸಂದರ್ಭಕ್ಕೆ ಚಿತ್ರದುರ್ಗದ ಶಿಲ್ಪಿಯೋರ್ವ ತನ್ನದೊಂದು ಅಳಿಲು ಸೇವೆ ಸಮರ್ಪಣೆ ಮಾಡಿದ್ದಾನೆ. ಆಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಕಂಬದಲ್ಲಿ ಎರಡು ಮುಕ್ಕಾಲು ಅಡಿ ವಿನಾಯಕ ವಿಗ್ರಹವನ್ನು ಚಿತ್ರದುರ್ಗ ನಗರದ ಯುವ ಶಿಲ್ಪಿ ಕೀರ್ತಿ ನಂಜುಂಡಸ್ವಾಮಿ ಕೆತ್ತನೆ ಮಾಡುವುದರ ಮೂಲಕ ಗಮನ ಸೆಳೆದಿದ್ದಾನೆ.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved