ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿತ್ರದುರ್ಗದಲ್ಲಿ ಗುಲಾಬಿ ಆಂದೋಲನ ಜಾಗೃತಿ ಜಾಥಾ
ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮತ್ತು ತಂಬಾಕು ಮಾರಾಟಗಾರರಿಗೆ ಗುಲಾಬಿ ನೀಡುವ ಮೂಲಕ ತಂಬಾಕನ್ನು ತ್ಯಜಿಸುವಂತೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ-ತಮ್ಮ ಮನೆಗಳಲ್ಲಿ ಯಾರಾದರೂ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಿದ್ದರೆ ಅದನ್ನು ತ್ಯಜಿಸುವಂತೆ ಜಾಗೃತಿ ಮೂಡಿಸಿ ಮನವೊಲಿಸಲು ತಿಳಿಸಿದರು
ತರಳಬಾಳು ಹುಣ್ಣಿಮೆ: ಅಡ್ಡಪಲ್ಲಕ್ಕಿ ಉತ್ಸವ ಬೇಡವೆಂದ ಶ್ರೀ
೧೯೫೦ ರಿಂದ ಆರಂಭಗೊಂಡ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆ ಸಂದರ್ಭದಲ್ಲಿ ನಡೆಯುವ ಅಡ್ಡಪಲ್ಲಕ್ಕಿ ಉತ್ಸವ ಭಕ್ತರಿಗೆ ಪ್ರಮುಖ ಆಕರ್ಷಣೆಯಾಗಿತ್ತು. ಪಲ್ಲಕ್ಕಿಯಲ್ಲಿ ಕುಳಿತ ಶ್ರೀಗಳ ಮೆರವಣಿಗೆಯನ್ನು ಕಣ್ಣುತುಂಬಿಕೊಂಡು ಭಾವಪರವಶರಾಗುತ್ತಿದ್ದ ಭಕ್ತರಿಗೆ ಈ ಬಾರಿ ನಿರಾಶೆಯಾದಂತಾಗಿದೆ.
ಬೇಡಿಕೆ ಈಡೇರಿಕೆಗಾಗಿ ಶಾಸಕರಿಗೆ ಅತಿಥಿ ಉಪನ್ಯಾಸಕರ ಮನವಿ
ಹೊಸದುರ್ಗ ಪಟ್ಟಣದ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕರು ಬಿ.ಜಿ.ಗೋವಿಂದಪ್ಪರಿಗೆ ಒತ್ತಾಯಿಸಿ, ಬೇಡಿಕೆ ಈಡೇರಿಸಬೇಕೆಂದು ಮನವಿ ಸಲ್ಲಿಸಿದರು.
ನಾಳೆ ಭದ್ರೆಗಾಗಿ ಚಳ್ಳಕೆರೆ ಸ್ವಯಂ ಪ್ರೇರಿತ ಬಂದ್
ಚಳ್ಳಕೆರೆ ಬಂದ್ ಹಿನ್ನಲೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
ವೀರ ಮದಕರಿನಾಯಕ ಪ್ರಶಸ್ತಿ ಎಲ್ಲ ಗೌರವಕ್ಕಿಂತ ಮಿಗಿಲು: ಕಾದಂಬರಿಕಾರ ಡಾ.ಬಿ.ಎಲ್.ವೇಣು
ಮದಕರಿನಾಯಕ ಪ್ರಶಸ್ತಿ ಸಂದ ಹಿನ್ನೆಲೆ ಖ್ಯಾತ ಕಾದಂಬರಿಕಾರ ಬಿ.ಎಲ್.ವೇಣು ಅವರನ್ನು ಮನೆಯಂಗಳದಲ್ಲಿ ಗೌರವಿಸಲಾಯಿತು.
ಬಸ್ ನಿಲ್ದಾಣದಲ್ಲಿ ಭದ್ರಾ ಮೇಲ್ದಂಡೆ ಜಾಗೃತಿ
ಭದ್ರಾಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ನೀಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಜಿಲ್ಲೆಯ ಜನರನ್ನು ವಂಚಿಸಿದೆ. ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ ಎಂದು ರೈತರ ಆರೋಪ
ಹೊರಗಿನವರಿಗೆ ಮಣೆ ಹಾಕಿದ್ರೆ ಇಲ್ಲಿದ್ದೋರು ಎಲ್ಲಿ ಹೋಗ್ಬೇಕು?: ಸಿ.ಟಿ.ಕೃಷ್ಣಮೂರ್ತಿ
ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಪ್ರಶ್ನೆಸಿ ಜೆಜೆಹಟ್ಟಿ ತಿಪ್ಪೇಸ್ವಾಮಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹಿಸಿದ್ದಾರೆ.
ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು
ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಚಿತ್ರದುರ್ಗ ಸ್ಥಾನ ಪಡೆಯಲಿ
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ನಗರಸಭೆ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಿದರು.
ಶ್ರಮಕ್ಕಿಂತ ಚಾಣಾಕ್ಷತನದಿಂದ ಅಭ್ಯಸಿಸಿ: ಡಾ.ಎಂ.ರವಿಪ್ರಸಾದ್ ಸಜ್ಜನ್
ವಿದ್ಯಾರ್ಥಿಗಳು ಉದಾತ್ತ ಗುರಿ ಇಟ್ಟುಕೊಂಡು ಗುರುಗಳ ಮಾರ್ಗದರ್ಶನ ಪಡೆದು ಮನಸ್ಸಿನ ಏಕಾಗ್ರತೆ, ಆತ್ಮವಿಶ್ವಾಸ, ದೃಢಸಂಕಲ್ಪ, ಕಠಿಣ ಪರಿಶ್ರಮ, ಚಾಣಾಕ್ಷತನ ಹಾಗೂ ಚಾಕಚಕ್ಯತೆಯಿಂದ ಸತತ ಅಧ್ಯಯನದಿಂದ ಉನ್ನತ ಸಾಧನೆ ಮಾಡಬಹುದು.
< previous
1
...
376
377
378
379
380
381
382
383
384
...
420
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ