• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರ ದುರ್ಗದಲ್ಲಿ ಎಗ್ಗಿಲ್ಲದೇ ಸಾಗಿದೆ ರಸ್ತೆ ಹಾಳು ಮಾಡುವ ಕೆಲಸ
ನೂರಾರು ಕೋಟಿ ರುಪಾಯಿ ವ್ಯಯಿಸಿ ಚಿತ್ರದುರ್ಗದಲ್ಲಿ ನಿರ್ಮಾಣ ಮಾಡಲಾದ ಸಿಸಿ ರಸ್ತೆಗಳಿಗೆ ಕೇಡುಗಾಲ ಆರಂಭವಾಗಿದೆ. ಅಡುಗೆ ಅನಿಲದ ಸಂಪರ್ಕ ಹಾಗೂ ಕುಡಿವ ನೀರಿನ ಪೈಪ್‌ಲೈನ್ ಅಳವಡಿಕೆ ನೆಪದಲ್ಲಿ ನಗರದ ತುಂಬಾ ಎಗ್ಗಿಲ್ಲದೇ ರಸ್ತೆ ಅಗೆಯಲಾಗುತ್ತಿದೆ. ಪರಿಣಾಮ ಸಿಸಿ ರಸ್ತೆಗಳು ಕಂಪನಕ್ಕೆ ಒಳಗಾಗಿ ಗಟ್ಟಿತನ ಕಳೆದುಕೊಳ್ಳುತ್ತಿವೆ. ಮೊದಲೇ ಕಳಪೆ ಕಾಮಗಾರಿಯಿಂದಾಗಿ ಸಾರ್ವಜನಿಕರ ಮೂದಲಿಕೆಗೆ ರಸ್ತೆಗಳು ಒಳಗಾಗಿದ್ದು ಇದೀಗ ಅಗೆತದಿಂದಾಗಿ ಗುಣಮಟ್ಟದ ಅಸಲಿತನ ಬಹಿರಂಗವಾಗಿದೆ.
ಮುರುಘಾಶ್ರೀ ನಡೆಗೆ ವೀರಶೈವ ಮುಖಂಡರ ಆಕ್ರೋಶ
ಚಿತ್ರದುರ್ಗದ ವೀರಶೈವ ಲಿಂಗಾಯಿತ ಸಮಾಜಕ್ಕೆ ನೂತನ ಪದಾದಿಕಾರಿಗಳ ನೇಮಕವು ವಿವಾದ ಸೃಷ್ಟಿಸಿದ್ದು, ಶಿವಮೂರ್ತಿ ಮುರುಘಾ ಶರಣರ ಮೇಲೆ ಕೆಲ ವೀರಶೈವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಹಕಾರ ಸಂಘಗಳ ನೋಂದಣಿ ಇಲಾಖೆಯ ಉಪನೋಂದಣಾಧಿಕಾರಿಗಳಿಗೆ ದೂರು ನೀಡಿ, ಯಾವುದೇ ಕಾರಣದಿಂದ ಪಟ್ಟಿಗೆ ಅನುಮೋದನೆ ನೀಡಬಾರದೆಂದು ಮನವಿ ಮಾಡಿದ್ದಾರೆ.
ಕಾಟಾಚಾರದ ಪುರಸಭೆಯ ಸಭೆಯನ್ನು ಯಾಕೆ ಕರಿತೀರಿ
ಬಜೆಟ್ ಮಂಡನೆಗೆ ಸಾರ್ವಜನಿಕರ ಸಲಹೆ ಕೇಳಲು ಸಭೆ ಕರೆಯುತ್ತೀರಿ ಆದರೆ ಯಾವ ಸಭೆಯಲ್ಲಿ ಸಾರ್ವಜನಿಕರ ಸಲಹೆಗಳಿಗೆ ಮನ್ನಣೆ ನೀಡಿದ್ದೀರಾ ಮನ್ನಣೆ ನೀಡಿದ ಬಗ್ಗೆ ಯಾವ ದಾಖಲೆ ಇಟ್ಟಿದ್ದೀರಾ...
ಡಿಕೆಶಿ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಪರಿಶೀಲನೆ
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಡಿಕೆಶಿ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಪರಿಶೀಲನೆ
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ದೇವಸ್ಥಾನ ಅಭಿವೃದ್ಧಿಗೆ ದಾನಿಗಳ ನೆರವು ಅಗತ್ಯ
ದೇವಸ್ಥಾನಗಳ ಅಭಿವೃದ್ಧಿ ಮಾಡಲು ಸರ್ಕಾರದ ಅನುದಾನ ಜೊತೆಗೆ ಸ್ಥಳೀಯ ದಾನ ಮಾಡಿದರೆ ಉತ್ತಮ ದೇವಸ್ಥಾನ ನಿರ್ಮಾಣವಾಗುತ್ತದೆ.
ಮೇವು ಬ್ಯಾಂಕ್, ಗೋಶಾಲೆ ತೆರೆಯಯಲು ರೈತ ಸಂಘ ಆಗ್ರಹ
ರಾಜ್ಯದಲ್ಲಿ ಸಂಪೂರ್ಣ ಬರ ಆವರಿಸಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಮೇವು ಬ್ಯಾಂಕ್ ಹಾಗೂ ಗೋಶಾಲೆ ತೆರೆಯಬೇಕೆಂದು
ಒನಕೆ ಓಬವ್ವ ಕ್ರೀಡಾಂಗಣ ಕುಂದುಕೊರತೆ ನಿವಾರಣೆಗೆ ತಾಕೀತು
ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹ
ಎಚ್.ಕಾಂತರಾಜ್ ಆಯೋಗದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ತಕ್ಷಣವೇ ಸ್ವೀಕರಿಸಿ ಜಾರಿಗೊಳಿಸಲು ಮನವಿ.
ಸಾವಿತ್ರಿಬಾಯಿ ಫುಲೆ ದೇಶದ ಪ್ರಪ್ರಥಮ ಶಿಕ್ಷಕಿ
ಪುರುಷ ಪ್ರಾಧಾನ್ಯ ಸಮಾಜದಲ್ಲಿ ತಾನು ಕಲಿತು ಮಹಿಳೆಯರ ಶಿಕ್ಷಣಕ್ಕೆ ಹೋರಾಡಿದ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved