• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲಂಕಾರಿಕ ಮೀನುಗಳಿಗೆ ಬೇಡಿಕೆ ಹೆಚ್ಚು: ಡೀನ್ ಡಾ.ಮಂಜಪ್ಪ.ಕೆ
ತಾಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಭವನದಲ್ಲಿ 3 ದಿನದ ಮೀನುಕೃಷಿ, ಸಿಹಿನೀರು ಅಲಂಕಾರಿಕ ಮೀನು ಉತ್ಪಾದನೆ ಮತ್ತು ಮಾರಾಟ ಕುರಿತ ತರಬೇತಿ ಕಾರ್ಯಕ್ರಮವನ್ನು ಡೀನ್ ಡಾ ಮಂಜಪ್ಪ ಉದ್ಘಾಟಿಸಿದರು.
ಬರ ನಿರ್ವಹಣೆ ಕುರಿತ ಟಾಸ್ಕ್‌ ಫೋರ್ಸ್‌ ಪ್ರಗತಿ ಪರಿಶೀಲನಾ ಸಭೆ
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿಜಿ ಗೋವಿಂದಪ್ಪ ಅಧ್ಯಕ್ಷತೆಯಲ್ಲಿ ಬರ ಪರಿಹಾರ ಕಾರ್ಯಗಳ ಟಾಸ್ಕ್‌ ಫೋರ್ಸ್‌ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕೃಷಿಗೆ ಸಮರ್ಪಕ ವಿದ್ಯುತ್‌ ನೀಡುವಂತೆ ರೈತರ ಪ್ರತಿಭಟನೆ
ಅಸಮರ್ಪಕ ವಿದ್ಯುತ್‌ ವಿರುದ್ಧ ಪರಶುರಾಂಪುರ ಬೆಸ್ಕಾಂ ಕಚೇರಿ ಮುಂದೆ ಪಂಪ್‌ಸೆಟ್‌ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಸಾರ್ವಜನಿಕರು ಫುಟ್‌ಪಾತ್ ಬಳಸಿದರೆ ಅಪಘಾತ ನಿಯಂತ್ರಣ
ಚಳ್ಳಕೆರೆ ನಗರಸಭಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿದರು.
ಅಂತರಾಜ್ಯ ಗಡಿಗಳಲ್ಲಿ ಸಂಯುಕ್ತ ಖನಿಜ ಠಾಣೆ ನಿರ್ಮಿಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಬಗರ್‌ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹ
ಹೊಳಲ್ಕೆರೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ಸದಸ್ಯರು ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಅಭಿವೃದ್ದಿ ಬಿಟ್ಟು ವಸೂಲಿಗಿಳಿದ ಕಾಂಗ್ರೆಸ್ ಸರ್ಕಾರ: ತಿಪ್ಪಾರೆಡ್ಡಿ ವಾಗ್ದಾಳಿ
ಚಿತ್ರದುರ್ಗದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಭದ್ರೆಗಾಗಿ 13 ರಂದು ನಾಯಕನಹಟ್ಟಿ ಬಂದ್!
ಭದ್ರಾ ಮೇಲ್ದಂಡೆ ಯೋಜನೆ ಮಂದಗತಿ ಕಾಮಗಾರಿ ಖಂಡಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆ ನಡೆಸಿತು. ಈ ವೇಳೆ ಫೆಬ್ರವರಿ 13ರ ಮಂಗಳವಾರ ನಾಯಕನಹನಟ್ಟಿ ಬಂದ್‌ಗೆ ನಿರ್ಣಯ ಕೈಗೊಂಡು ಕರೆ ನೀಡಲಾಯಿತು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಬಾಕಸ್‌ನ ಪಾತ್ರ ಪ್ರಶಂಸನೀಯ: ಜಿ.ವಿ.ರಾಜಣ್ಣ
ಚಿಗುರು ಅಬಾಕಸ್ ಅಕಾಡೆಮಿಯಿಂದ ಚಳ್ಳಕೆರೆಯ ಗಾಯಿತ್ರಿ ಕಲ್ಯಾಣಮಂಟಪದಲ್ಲಿ ರಾಜ್ಯಮಟ್ಟದ ಅಬಾಕಸ್ ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ರಾಜ್ಯಮಟ್ಟದ ವೇದ ಗಣಿತ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸುಂದರ ಬದುಕಿಗೆ ಶಿಕ್ಷಣ ದಾರಿದೀಪ: ಪ್ರಾಚಾರ್ಯ ಎಂ.ನಾಸಿರುದ್ದೀನ್‌
ಚಿತ್ರದುರ್ಗ ಡಯಟ್‍ನಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಕುರಿತು ಜಿಲ್ಲೆಯ ಪಿಡಿಓಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 420
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved