ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿ ಸಾಗರದಿಂದ ನಾಲೆಗಳಿಗೆ ನೀರು ಹರಿಸಲು ರೈತ ಸಂಘ ಆಗ್ರಹ
ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರ ನಾಲೆಗಳಲ್ಲಿ ತುರ್ತಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಸಮನ್ವಯ ಕೊರತೆಯಾದರೆ ಹಾಸ್ಟೆಲ್ಗಳು ನರಕ: ಎಡಿಸಿ ಕುಮಾರಸ್ವಾಮಿ
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ದುರ್ಬಳಕೆ: ಮರು ಮಂಜೂರಾತಿಗೆ ಆಗ್ರಹ
ವಿವಿಧ ಬೇಡಿಕೆಗಳ ಹಕ್ಕೊತ್ತಾಯದ ಮನವಿಯನ್ನು ದಲಿತ ಸಂಘರ್ಷ ಸಮಿತಿ (ಪರಿವರ್ತನಾ ವಾದ) ವತಿಯಿಂದ ಮಂಗಳವಾರ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು
ಪಂಚಾಕ್ಷರ ಗವಾಯಿಗಳು ಅಂಧತ್ವ ಮೆಟ್ಟಿ ನಿಂತ ಸಾಧಕರು: ಜಿ.ಟಿ.ನಂದೀಶ್
ಗವಾಯಿಗಳ ನಡೆಯಿಂದಾಗಿಯೇ ಕರ್ನಾಟಕದಲ್ಲಿ ಗದುಗಿಗೆ ವಿಶೇಷ ಮನ್ನಣೆ ದೊರೆತು, ಸಂಗೀತದ ತವರು ಎನಿಸಿತು. ಅಂಥ ಗವಾಯಿಗಳ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ಸ್ಥಾಪಿಸಿರುವುದು ಅವರ ಅನುಪಮ ಸೇವೆಗೆ ಸಂದ ಗೌರವ ಎಂದೇ ಹೇಳಬೇಕು ಎಂದು ನಂದೀಶ್ ಬಣ್ಣಿಸಿದರು.
ಸಂವಿಧಾನ ಬದಲಾವಣೆ ಬಯಸುವವರ ದೂರವಿಡಿ: ಡಿ.ಮಂಜುನಾಥ
ಸಂವಿಧಾನವಿಲ್ಲದಿದ್ದರೆ, ನಮ್ಮೆಲ್ಲರ ಬದುಕು ಅಸ್ಥಿರತೆಯ ಗೂಡಾಗುತ್ತಿತ್ತು. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಕಾರ್ಯನಿರ್ವಹಿಸುವುದೇ ಸಂವಿಧಾನದ ಆಧಾರದ ಮೇಲೆ ಎಂದು ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಿ.ಮಂಜುನಾಥ ಅಭಿಪ್ರಾಯಪಟ್ಟರು.
ದಾಂಪತ್ಯದಲ್ಲಿ ಪ್ರೀತಿ ಮೈದಳೆದರೆ ಬದುಕೇ ಸ್ವರ್ಗ: ಬಸವಪ್ರಭುಶ್ರೀ
ಸಂಸಾರದಲ್ಲಿ ಎಷ್ಟೇ ಕಲಹ ಬಂದರೂ ಸತಿ ಪತಿಗಳು ಕೊನೆವರೆಗೂ ಹೊಂದಿಕೊಂಡು ಹೋಗಬೇಕು. ಸಮಸ್ಯೆಗಳು ಸಾಂಸಾರಿಕರಿಗೆ ಬರುತ್ತವೆ, ಇನ್ನೊಬ್ಬರಿಗೆ ತೊಂದರೆ ಕೊಡದೆ ಇರುವುದೇ ನಿಜವಾದ ತಪಸ್ಸು ಎಂದು ಶ್ರೀ ಬಸವಪ್ರಭು ಸ್ವಾಮೀಜಿ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ಯಾನ್ಸರ್ನಿಂದಾಗಿ ವಿಶ್ವದಲ್ಲಿ ಅತಿ ಹೆಚ್ಚು ಸಾವುಗಳು: ಡಾ.ಜಯಶ್ರೀ
ಸಿರಿಗೆರೆ ಸಮೀಪದ ವಿಜಾಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಜಾಗೃತಿ ಶಿಕ್ಷಣ ಸಮಾವೇಶ ನಡೆಯಿತು.
ಮೋದೀಜಿ, ನೀವು ಚಿತ್ರದುರ್ಗದಲ್ಲಿ ನಿಂತು ಕೊಟ್ಟ ಮಾತು ಉಳಿಸಿಕೊಳ್ಳಿ: ರೈತರ ಆಕ್ರೋಶ
ಕೋಟೆನಾಡು ಚಿತ್ರದುರ್ಗದಲ್ಲಿ ರೈತ ಸಂಘದ ನೇತೃತ್ವದಲ್ಲಿ ಸಂಘಟಿತರಾಗಿ ಜಿಲ್ಲೆಯ ವಿವಿಧ ಭಾಗಗಳಿಂದಆಗಮಿಸಿದ್ದ ಐದುನೂರಕ್ಕೂ ಹೆಚ್ಚು ಮಂದಿ ಐತಿಹಾಸಿಕ ನೆಲದಲ್ಲಿ ಘರ್ಜಿಸಿದರು. ಶಾಲುಗಳನ್ನು ಗಾಳಿಯಲ್ಲಿ ತಿರುಗಿಸಿ ಒಗ್ಗಟ್ಟು ಪ್ರದರ್ಶಿಸಿದರು. ಇದೇ ವೇಳೆ ವಾಕ್ಯ ಪರಿಪಾಲನೆ ಮಾಡುವಂತೆ ಪ್ರಧಾನಿ ಮೋದಿಗೆ ಸಲಹೆ ಮಾಡಿದರು.
ವೈಜ್ಞಾನಿಕ ವಿವಿ ಸ್ಥಾಪನೆಗೆ ಸಂಶೋಧನಾ ಪರಿಷತ್ ಆಗ್ರಹ
ವಿಜ್ಞಾನ-ಸಾಹಿತ್ಯ-ಸಂಸ್ಕೃತಿ ಸಮಾಗಮಗೊಳಿಸಿ ಮಕ್ಕಳಲ್ಲಿ ಮಾನವೀಯತೆ, ಸೌಹಾರ್ದತೆ, ಪ್ರಯೋಗ ಶೀಲತೆ ಬೆಳೆಸುವುದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಧ್ಯೇಯ ಎಂದು ಚಿತ್ರದುರ್ಗ ಶಾಖೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ದುರ್ಗದ ಯಾವುದಾದರೂ ರಸ್ತೆಗೆ ಶ್ರೀಶೈಲ ಆರಾಧ್ಯರ ಹೆಸರಿಡಿ: ಶಿವಲಿಂಗಾನಂದ ಶ್ರೀ
ನಗರದ ಬಾಪೂಜಿ ವಿದ್ಯಾಸಂಸ್ಥೆ ಆವರಣದಲ್ಲಿ ಸೋಮವಾರ ಅಗಲಿದ ಶ್ರೀಶೈಲ ಆರಾಧ್ಯ ಹಾಗೂ ಕೆ.ಎಂ.ತಿಪ್ಪೇಸ್ವಾಮಿ ಅವರ ಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
< previous
1
...
378
379
380
381
382
383
384
385
386
...
420
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ