• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ವ್ಯಸನಕ್ಕೆ ಆಕರ್ಷಿತರಾಗುತ್ತಿರುವುದು ದುರಂತ
ಪಾಶ್ಚಿಮಾತ್ಯ ಸಂಸ್ಕೃತಿಯ ಸೋಗಿನಲ್ಲಿ ಯುವ ಸಮೂಹ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ದುರಂತದ ಸಂಗತಿ.
ನಾಯಕನಹಟ್ಟಿಯಲ್ಲಿ ರಾಜ್ಯ ಹೆದ್ದಾರಿ ನುಂಗಿದ ಗೂಡಂಗಡಿಗಳು!
ಜಿಲ್ಲೆಯ ಪ್ರಮುಖ ಯಾತ್ರಾ ಹಾಗೂ ಪುಣ್ಯ ತಾಣ ಖ್ಯಾತಿ ನಾಯಕನಹಟ್ಟಿ ಪಟ್ಟಣದಲ್ಲಿ ಬೀದಿ, ಬಡಾವಣೆ ಸಂಪರ್ಕ ರಸ್ತೆಗಳು ಒತ್ತುವರಿಯಾಗಿವೆ. ಈಚೆಗೆ ಪಟ್ಟಣದ ಪ್ರಮುಖ ಬೈಪಾಸ್ ರಾಜ್ಯ ಹೆದ್ದಾರಿಯಲ್ಲೂ ಕೂಡ ಭಾರಿ ಪ್ರಮಾಣದಲ್ಲಿ ಗೂಡಂಗಡಿಗಳು ಅಕ್ರಮವಾಗಿ ತಲೆಎತ್ತಿದ್ದು, ಕಿರಿದಾದ ರಸ್ತೆಗಳಿಂದಾಗಿ ಜನರ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.
28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ
ಅಹಿಂದ ಮಾದರಿಯಲ್ಲಿ ಜನವರಿ 28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಮಾದಾರ ಗುರುಪೀಠದ ಪಕ್ಕದಲ್ಲಿರುವ 150 ಎಕರೆ ವಿಶಾಲವಾದ ಜಾಗದಲ್ಲಿ ಸಮಾವೇಶ ನಡೆಯಲಿದೆ.
ಯುವತಿಯನ್ನು ಪದೇ ಪದೆ ಮಾತನಾಡಿಸಿದ ಎಂಬ ಕಾರಣಕ್ಕೆ ಇರಿದು ಕೊಲೆ
ಯುವತಿಯೊರ್ವಳನ್ನು ಪದೇ ಪದೇ ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವತಿಯ ಮನೆಯವರು ಯುವಕನಿಗೆ ಚಾಕುವಿನಿಂದ ತಿವಿದು ಕೊಲೆ ಮಾಡಿದ ಘಟನೆ ತಾಲೂಕಿನ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನಾಯ್ಕನಕಟ್ಟೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ನಾಗನಾಯ್ಕನಕಟ್ಟೆ ಗ್ರಾಮದ ಮನೋಜ್ ನಾಯ್ಕ (23) ಮೃತ ದುರ್ದೈವಿ.
ಎಲ್ಲ ಕಾಲೇಜುಗಳಲ್ಲಿ ಯುವನಿಧಿ ನೋಂದಣಿಗೆ ವಿಶೇಷ ಅಭಿಯಾನ ನಡೆಸಿ
ರಾಜ್ಯ ಸರ್ಕಾರದ ಮಹತ್ವದ ಯುವನಿಧಿ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ಆಯೋಜಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಣಿ ಮಾಡುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಯುವನಿಧಿ ಯೋಜನೆ ಕುರಿತು ಜಿಲ್ಲೆಯ ತಹಸೀಲ್ದಾರ್‌ ಹಾಗೂ ಜಿಲ್ಲೆಯ ಎಲ್ಲಾ ಪದವಿ, ಡಿಪ್ಲೊಮಾ ಕಾಲೇಜು ಪ್ರಾಂಶುಪಾಲರೊಂದಿಗೆ ಸಭೆ ನಡೆಸಿ ಮಾತನಾಡಿದರು.
ಗ್ರಾಹಕರ ಆಯೋಗದ ಆದೇಶಗಳನ್ನು ಪಾಲಿಸದ ಸೇವಾದಾರರ ವಿರುದ್ಧ ಕ್ರಮ
ಗ್ರಾಹಕರ ಆಯೋಗವು ನೀಡುವ ಆದೇಶಗಳನ್ನು ಸೇವಾದಾರರು ಮಾನ್ಯ ಮಾಡಿ, ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕು. ಆಯೋಗದ ಆದೇಶಗಳನ್ನು ಪಾಲಿಸದ ಸೇವಾದಾರರ ವಿರುದ್ಧ ಕಠಿಣ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದುದೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎಚ್.ಎನ್.ಮೀನಾ ಹೇಳಿದರು.
ಸೋಮೇನಹಳ್ಳಿಯ ಎಚ್. ಶ್ರೀಶೈಲ ಆರಾಧ್ಯ ಇನ್ನಿಲ್ಲ
ಖ್ಯಾತ ಸಂಶೋಧಕ ಸೋಮೇನಹಳ್ಳಿಯ ಎಚ್.ಶ್ರೀಶೈಲ ಆರಾಧ್ಯ(78)ಗುರುವಾರ ಮುಂಜಾನೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಾರಕ ರೋಗಗಳಿಂದ ರಕ್ಷಿಸಲು ಲಸಿಕೆ ಮೊರೆ ಹೋಗುವುದು ಅಗತ್ಯ
ಜೀವಕ್ಕೆ ಕಂಟಕವಾಗಿರುವ ಮಾರಕ ರೋಗಳಿಂದ ಮಕ್ಕಳನ್ನು ರಕ್ಷಿಸಲು ಪೋಷಕರು ತಪ್ಪದೇ ಎಲ್ಲಾ ಲಸಿಕೆಗಳನ್ನು ಹಾಕಿಸಬೇಕು..
ದಲಿತನ ಮೇಲಿನ ಹಲ್ಲೆ ಪ್ರಕರಣಕ್ಕೆ ರೆಕ್ಕೆ ಪುಕ್ಕ ಬೆಳೆಸುವುದು ಬೇಡ
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಕಿನ ಗೇರಮರಡಿಯಲ್ಲಿ ದಲಿತಯುವಕನ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘ ತೀವ್ರ ಖಂಡಿಸಿದೆ.
ಮಕ್ಕಳಲ್ಲಿ ಭಾವೈಕ್ಯತೆ ಮೂಡಿಸುವುದು ಅಗತ್ಯ: ತಿಪ್ಪೇಸ್ವಾಮಿ
ಇಂದಿನ ಮಕ್ಕಳಲ್ಲಿ ಭಾವೈಕ್ಯತೆ ಭಾವನೆ ಮೂಡಿಸುವುದು ಅತ್ಯವಶ್ಯಕವಾಗಿದೆ. ಮಕ್ಕಳಲ್ಲಿ ಭಾವೈಕ್ಯತೆ ಭಾವನೆ ಬಿತ್ತಿದ್ದರೆ ಅವಶ್ಯಕವಾಗಿ ಮಕ್ಕಳು ಉತ್ತಮ ಪ್ರಜೆಗಳಾಗುತ್ತಾರೆ.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved