• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯರನ್ನು ಗೌರವಿಸುವುದೇ ನಿಜವಾದ ಭಗವಂತನ ಸೇವೆ
ಹಿರಿಯನ್ನು ಗೌರವಿಸುವುದು, ಅವರು ಹೇಳಿದಂತೆ ಅವರ ಆದರ್ಶಗಳಂತೆ ನಡೆಯುವುದೇ ನಿಜವಾಗಿಯೂ ದೇವರ ಕೆಲಸ ಮಾಡಿದಂತೆ
ಚಟಗಳಿಗೆ ಬಲಿಯಾಗಿ ಆರೋಗ್ಯ ಕಳೆದುಕೊಳ್ಳಬೇಡಿ: ಹರಳಯ್ಯ ಸ್ವಾಮೀಜಿ
ಇಂದಿನ ಯುವ ಜನಾಂಗ ಅಧ್ಯಾತ್ಮದ ಬಗ್ಗೆ ಚಿಂತನೆ ಮಾಡದೇ ದುಶ್ಚಟಕ್ಕೆ ಬಲಿಯಾಗುತ್ತಿರುವುದು ದುರಂತದ ಸಂಗತಿಯಾಗಿದೆ.
ಮೌಢ್ಯದ ವಿರುದ್ಧ ಹೋರಾಡಿದ ಮಾತೆ ಸಾವಿತ್ರಿ ಬಾಯಿ ಫುಲೆ
ಪುರುಷ ಪ್ರಾಧಾನ್ಯ ಸಮಾಜದಲ್ಲಿ ಮೌಢ್ಯ ಹಾಗೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಧೀರ ಮಹಿಳೆ ಸಾವಿತ್ರಿ ಬಾಯಿ ಫುಲೆ
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಆಕಾಂಕ್ಷಿ: ವಿನಯ್‌
ಚಿತ್ರದುರ್ಗ ಲೋಕಸಭೆಯಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಪುತ್ರ ವಿನಯ್‌ ತಿಮ್ಮಾಪುರ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವುದಾಗಿ ಹೇಳಿದ್ದಾರೆ. ಅಲ್ಲದೇ ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಅವರಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ.
ಬಿಜೆಪಿಗೆ ಪಾಠ ಕಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ: ವಿನಯ ತಿಮ್ಮಾಪೂರ್

ಧರ್ಮದ ಮೇಲೆ ರಾಜಕಾರಣ ಮಾಡಿ ದೇಶ ಒಡೆಯುತ್ತಿರುವ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ವೋಟ್‌ ನೀಡಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಹೇಳಿದರು.

ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಬಂಧನಕ್ಕೆ ಆಕ್ರೋಶ
1992ರಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ 31 ವರ್ಷ ಹಳೆ ಕೇಸ್‌ ಆಧರಿಸಿ ಹಿಂದೂಕಾರ್ಯಕರ್ತ ಶ್ರೀಕಾಂತ್‌ ಪೂಜಾರಿ ಬಂಧನವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸಾವಿತ್ರಿಬಾ ಆದರ್ಶ ಮಹಿಳೆಯರು ಅಳವಡಿಸಿಕೊಳ್ಳಿ: ರವೀಶ್‌
ಪುರುಷ ಪ್ರಾಧಾನ್ಯ ಕಾಲದಲ್ಲಿ ಪುರಷಳಂತೆ ಸಮಾಜದಲ್ಲಿ ತಾನೂ ಒಬ್ಬಳು, ಸಮಾನಳಂತೆ ತೋರೊಸಿಕೊಟ್ಟ ದಿಟ್ಟ ಮಹಿಳೆ ಸಾವಿತ್ರಿ ಬಾ ಫುಲೆ ಆದರ್ಶ ಅಳವಡಿಸಿಕೊಳ್ಳಿ.
ಜ.7ಕ್ಕೆ ಕನಕ ಮಾರ್ಗ ಸಿನಿಮಾ ಉಚಿತ ಪ್ರದರ್ಶನ
ಪಟ್ಟಣದ ಜಯದೇವ ಸಮುದಾಯ ಭವನದಲ್ಲಿ ಜ.7ರಂದು ಬೆಳಗ್ಗೆ 10.30ರಿಂದ ಕನಕ ಮಾರ್ಗ ಸಿನಿಮಾವನ್ನು 3 ಶೋಗಳಲ್ಲಿ ಉಚಿತವಾಗಿ ಪ್ರದರ್ಶಿಸಲಾಗುವುದು
ಧರ್ಮಪುರ ಕೆರೆಗೆ ನೀರು ತುಂಬಿಸುವ 1ನೇ ಹಂತ ಪೂರ್ಣ
ತಾಲೂಕಿನ ಧರ್ಮಪುರ ಹೋಬಳಿಯ 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಾಯೋಗಿಕವಾಗಿ ಮೊದಲ ಹಂತದ ಯಶಸ್ಸು ಸಿಕ್ಕಿದೆ.
60 ವರ್ಷ ಮೇಲ್ಪಟ್ಟವರಿಗೆ ಕಾರ್ಬಿವ್ಯಾಕ್ಸ್ ಲಸಿಕೆ
ಕೋವಿಡ್ ಜೆಎನ್-1 ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ 60 ವರ್ಷ ಮೇಲ್ಪಟ್ಟವರಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved