• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಸರಿಯಾಗಿ ಮಾರ್ಗದರ್ಶಿಸಿ: ಸಚಿವ ಸುಧಾಕರ್
ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕೊಡಿಸುವುದು ಪೋಷಕರ ಜವಾಬ್ದಾರಿಯಾಗಿದ್ದು, ಅವರನ್ನು ಸರಿಯಾಗಿ ಮಾರ್ಗದರ್ಧನ ನೀಡುವುದು ಶಿಕ್ಷಕರ ಕರ್ತವ್ಯವಾಗಿದೆ.
ಗರ್ಭಗುಡಿ ತೆರವುಗೊಳಿಸಿ ಅಂಬೇಡ್ಕರ್ ಪ್ರತಿಷ್ಠಾಪಿಸಿ: ಕರುನಾಡ ವಿಜಯಸೇನೆ
ಬಾಗೂರು ಗ್ರಾಮದಲ್ಲಿ ವೈಕುಂಠ ಏಕಾದಶಿಯಂದು ಚನ್ನಕೇಶವಸ್ವಾಮಿ ದೇವರ ದರ್ಶನಕ್ಕೆ ಹೋದಾಗ ಒಳಗೆ ಪ್ರವೇಶಿಸದಂತೆ ತಡೆಯೊಡ್ಡಿ ಅವಮಾನ ಮಾಡಿರುವ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಅರ್ಚಕರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆ ಆಗ್ರಹಿಸಿತು.
ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.
ಹೆಚ್ಚು ತೋಟಗಾರಿಕೆ ಬೆಳೆ ಬೆಳೆದರೆ ಆರ್ಥಿಕ ಶಕ್ತಿ ವೃದ್ಧಿ: ಡಿ.ಸುಧಾಕರ್
ಚಿತ್ರದುರ್ಗ ಜಿಲ್ಲೆಯ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು , ಇದರಿಂದ ಆರ್ಥಿಕವಾಗಿ ಮುನ್ನಡೆ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.
ಸಿರಿಗೆರೆ ಶಾಲೆಯಲ್ಲಿ ಶೀಘ್ರ ಆಂಗ್ಲ ಮಾಧ್ಯಮ: ಎಸ್.‌ನಾಗಭೂಷಣ್‌
ಸಿರಿಗೆರೆಯ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂಗ್ಲಿಷ್‌ ಮಾಧ್ಯಮ ವಿಭಾಗವನ್ನು ಆರಂಭಿಸಲು ಅನುಮತಿ ಕೋರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.‌ನಾಗಭೂಷಣ್‌ ತಿಳಿಸಿದರು.
ಬಾಗೂರು ಚನ್ನಕೇಶವ ದೇಗುಲದಲ್ಲಿ ಅಸ್ಪೃಶ್ಯತಾಚರಣೆ ನಡೆದಿಲ್ಲ: ಗ್ರಾಮಸ್ಥರು
ಬಾಗೂರು ಚನ್ನಕೇಶವ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆಯಿದೆ ಎಂಬ ಕನಕ ಶ್ರೀಗಳ ಗಂಭೀರ ಆರೋಪ ವಿಚಾರ ಇಂದು ಬಾಗೂರು ಗ್ರಾಮಕ್ಕೆ ಮಾಧ್ಯಮ ತಂಡದವರು ಭೇಟಿ ನೀಡಿದ ವೇಳೆ ಗ್ರಾಮಸ್ಥರು ಸ್ವಾಮೀಜಿಗಳ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತುರುವನೂರಿನಲ್ಲಿ ಗೋಶಾಲೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ
ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ತುರುವನೂರಿನಲ್ಲಿ ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಸಾಧಿಸುವ ಗುರಿಯಿದ್ದರೆ ಬದುಕು ಸುಂದರ: ಎಸ್.‌ನಾಗಭೂಷಣ್‌
ಬಹದ್ದೂರ್‌ಘಟ್ಟ ಗ್ರಾಮದ ಶ್ರೀ ತರಳಬಾಳು ನರ್ಸರಿ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಪ್ರಾದೇಶಿಕ ಅಧಿಕಾರಿ ಬಸವರಾಜಪ್ಪ ಚಾಲನೆ ನೀಡಿದರು.
ಅಭ್ಯರ್ಥಿ ಯಾರಿರಲಿ, ನಮ್ ಗುರಿ ಮೋದಿಯತ್ತ ಇರಲಿ: ತಿಪ್ಪಾರೆಡ್ಡಿ
ಕಳೆದ ಬಾರಿಗಿಂತ ಹೆಚ್ಚಿನ ಲೋಕಸಭಾ ಸ್ಥಾನವನ್ನು ಈ ಬಾರಿ ಗೆಲ್ಲಬೇಕಿದೆ. ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಯಲ್ಲಿ ಹಾಗೆಯೇ ಮುಂದುವರಿಯಬೇಕು ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಭಿಮತ ವ್ಯಕ್ತಪಡಿಸಿದರು.
ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:೩೦ಕ್ಕೂ ಹೆಚ್ಚು ಜನರಿಗೆ ಗಾಯ
ಫೆ.೨ರ ಶುಕ್ರವಾರ ಬೆಳಗಿನ ಜಾವ ೫ರ ಸಮಯದಲ್ಲಿ ಅತಿವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮುಂದೆ ಇಟ್ಟಿಗೆ ಏರಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಮೇಲೆ ಹತ್ತಿ ಬಸ್‌ ಕಂದಕಕ್ಕೆ ಉರುಳಿದೆ. ಇದರಿಂದ ಸುಮಾರು ೩೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 420
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved