• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಷದ ಆರಂಭದಂದೇ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ತಂತ್ರ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಕಸರತ್ತು ಚಿತ್ರದುರ್ಗದಲ್ಲಿ ಭರ್ಜರಿಯಾಗಿ ಆರಂಭವಾಗಿದೆ.
ದಲಿತ ಸಂಘಟನೆಗಳಲ್ಲಿ ಗುಂಪುಗಳು, ಮುಖಂಡರು ಜಾಸ್ತಿಯಾಗಿ ಒಗ್ಗಟ್ಟು ಉಳಿದಿಲ್ಲ: ರಾಜ್ಯ ಸಭಾ ಸದಸ್ಯ ಎಲ್.ಹನುಮಂತಯ್ಯ
ರಾಜ್ಯಮಟ್ಟದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಲಿತ ಸಂಘಟನೆಗಳು ಜನತೆಗೆ ಒಳಿತು ಮಾಡುವ ಕಾರ್ಯದಲ್ಲಿ ತೊಡಗದಿದ್ದರೆ ಸಮುದಾಯ ಅಭಿವೃದ್ಧಿ ಅಸಾಧ್ಯವೆಂದರು.
ಚಿತ್ರದುರ್ಗ: ನೋಡುಗರ ಗಮನ ಸೆಳೆದ ಹಳ್ಳಿ ಸೊಗಡು ವಸ್ತು ಪ್ರದರ್ಶನ
ಸರ್ವೋದಯ, ಚೈತನ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ರೇಷ್ಮೆ ಸೀರೆ ತಯಾರಿಕೆಗೆ ಅಗತ್ಯದ ನೂಲು, ಡಾಬಿ, ಅಲ್ಬೆ, ಸೀಮೆ ಎಣ್ಣೆ ದೀಪಗಳು, ಲಾಟೀನು, ತಾಮ್ರ, ಹಿತ್ತಾಳೆಯ ಅಡುಗೆ ವಸ್ತುಗಳು ಸೇರಿ ಹಳೇ ಕಾಲದ ಗ್ರಾಮೀಣ ಭಾಗದ ವಸ್ತುಗಳು ವಿಶೇಷವಾದ ಗಮನ ಸೆಳೆದವು.
ಶಬರಿ ಮಲೆಗೆ ಹೋಗಿ ಬಂದವರ ಮೇಲೆ ನಿಗಾವಹಿಸಿ
ಕೋವಿಡ್‌-19 ಹಾಗೂ ಅದರ ಉಪತಳಿ ಜೆಎನ್‌1 ಮತ್ತೆ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ಕೈಗೊಳ್ಳಲು ಕೇರಳ ಶಬರಿಮಲೈಗೆ ಹೋಗಿಬಂದ ಭಕ್ತಾದಿಗಳ ಮೇಲೆ ನಿಗಾವಹಿಸಲು ಎಚ್ಚರಿಸಲಾಗಿದೆ.
ಅಬಲರಿಗೆ, ಅಸಹಾಯಕರಿಗೆ ಸಮಾನತೆ ನೀಡೊದೆ ಕಾನೂನು: ನ್ಯಾ.ಶಶಿಕಲಾ
ಕೇವಲ ಅಪರಾಧಿಗಳಿಗೆ ಶಿಕ್ಷೆ ನೀಡುವುದು ಅಲ್ಲ, ಅಬಲರಿಗೆ, ಅಸಹಾಯಕರಿಗೆ ಶಿಕ್ಷೆ ನೀಡುವುದು ಕಾನೂನು.
ಇಂದು ಚಿತ್ರದುರ್ಗದಲ್ಲಿ ದಸಂಸ ಜಾಗೃತಿ ಸಮಾವೇಶ
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಹಾಗೂ ಚಿತ್ರದುರ್ಗದಲ್ಲಿ ದಸಂಸ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ.
ವಿಪ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ 4615 ಮಂದಿ ಮತದಾರರು
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮತದಾರರ ಅಂತಿಮ ಪಟ್ಟಿ ತಯಾರಾಗಿದ್ದು,ದೊಟ್ಟು 4615 ಮತದಾರರಿದ್ದಾರೆ. ಪಟ್ಟಿಯಲ್ಲಿ ಹೆಸರು ಸೇರಿಸಲು ಇನ್ನೂ ಸಮಯಾವಕಾವಶವಿದೆ.
ಪಾರದರ್ಶಕ ಆಡಳಿತಕ್ಕೆ ಜನತಾ ದರ್ಶನ ಪೂರಕ
ಪಾರದರ್ಶಕ ಆಡಳಿತ ಮತ್ತು ಜನತೆಯ ಕೆಲಸಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಜನತಾ ದರ್ಶನ ಕಾರ್ಯಕ್ರಮ ಪೂರಕವಾಗಿದೆ.
ಸಾರ್ವಜನಿಕರಿಗೆ ಕಬ್ಬಿಣದ ಕಡಲೆಯಾಗಿರುವ ಇ-ಸ್ವತ್ತು ದಾಖಲೆ
ನಗರಸಭೆಯಲ್ಲಿ ಇ-ಸ್ವತ್ತು ಮಾಡಿಕೊಡಲು ಸುಕಾಸುಮ್ಮನೆ ಸಾರ್ವಜನಿಕರನ್ನು ಓಡಾಡಿಸುತ್ತಿದ್ದು, ಇದನ್ನು ಗಮನಿಸಿದ ಶಾಸಕ ರಘುಮೂರ್ತಿ ಆದಷ್ಟು ಬೇಗ ಇ-ಸ್ವತ್ತು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ನಿರುದ್ಯೋಗ, ಭ್ರಷ್ಟಾಚಾರ ವಿರುದ್ಧ ಎಐಡಿವೈಓ ಪ್ರತಿಭಟನೆ
ನಿರುದ್ಯೋಗ ಮತ್ತು ನೇಮಕಾತಿಯಲ್ಲಿನ ಭ್ರಷ್ಟಾಚಾರದ ವಿರುದ್ಧ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಡಿವೈಓ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದರು.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved