• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರದುರ್ಗ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ : ಸಾವು ನಿಗೂಢ
ಚಿತ್ರದುರ್ಗ ನಗರದ ಹೊರವಲಯದ ನಿವೃತ್ತ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಒಟ್ಟು ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಅಚ್ಚರಿ, ಆತಂಕ ಮೂಡಿಸಿದೆ. ಮೂರ್ನಾಲ್ಕು ವರ್ಷಗಳ ಹಿಂದೆಯೇ ಐವರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ದೇಶದ ಅಧಿಕಾರಶಾಹಿ ವ್ಯವಸ್ಥೆ ನೀಳ್ಗತೆಯಲ್ಲಿ ಅಡಗಿದೆ: ಸತ್ಯನಾರಾಯಣ
ಪೂರ್ಣಚಂದ್ರ ತೇಜಸ್ವಿಯ ಕೃಷ್ಣೇಗೌಡರ ಆನೆ ಕಥೆ ಕುರಿತು ಸಿರಿಗೆರೆಯಲ್ಲಿ ಸಂವಾದ ಕಾರ್ಯಕ್ರಮ. ಪ್ರಸ್ತುತ ಭಾರತದ ಸಾಮಾಜಿಕ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಅಧಿಕಾರಶಾಹಿ ವ್ಯವಸ್ಥೆಯ ಹಿಡಿತಗಳನ್ನು ಕೃತಿಯಲ್ಲಿ ತಿಳಿಹಾಸ್ಯದ ಮೂಲಕ ಹೇಳಿದ್ದಾರೆ ಎಂದು ಎಚ್.ಎಸ್.‌ಸತ್ಯನಾರಾಯಣ ತಿಳಿಸಿದರು.
ಲೋಕಸಭೆ ಚುನಾವಣೆ ರಣರಂಗವಾಗದೆ, ಕ್ರೀಡಾಂಗಣವಾಗಲಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡಿರುವ ತರಳಬಾಳು ಕ್ರೀಡಾಮೇಳದ ಉದ್ಘಾಟನಾ ಸಮಾರಂಭ, ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸಿ ಅವರಿಗೆ ಕ್ರೀಡಾ ಪ್ರತಿಜ್ಞೆ ಸ್ವೀಕಾರದಂತೆ ಪ್ರತಿಜ್ಞಾ ವಿಧಿ ಬೋಧಿಸುವಂತಾಗಬೇಕೆಂದರು
ಚಿತ್ರದುರ್ಗ: ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮುತ್ತಿಗೆ ಯತ್ನ
ಕನ್ನಡ ನಾಮಫಲಕ ಬಳಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾಡಬೇಕಾಗಿರುವ ಕೆಲಸವನ್ನು ಟಿ.ಎ.ನಾರಾಯಣಗೌಡರು ಸೇರಿ ಕರವೇ ಕಾರ್ಯಕರ್ತರು ಮಾಡಿರುತ್ತಾರೆ. ಇದನ್ನು ಪೊಲೀಸರ ಮುಖಾಂತರ ಹತ್ತಿಕ್ಕುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.
ಮನುಕುಲದ ವಿನಾಶಕ್ಕೆ ರಾಸಾಯನಿಕ ಕಾರಣ: ಈಚಗಟ್ಟ ಸಿದ್ದವೀರಪ್ಪ
ಡಿಸೆಂಬರ್ ತಿಂಗಳ ಬೆಳದಿಂಗಳ ಸವಿ ಭೋಜನ ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ಮಾತು. ಇವತ್ತಿನ ಆಧುನಿಕ ಕೃಷಿ ಸುಮಾರು ಶೇ.90ರಷ್ಟು ಬೆಳೆ ರಾಸಾಯನಿಕ ಮಿಶ್ರಿತ ಬೆಳೆ, ಉತ್ತಮ ಸಾವಯುವ ಆಹಾರ ಸೇವನೆ ಅವಶ್ಯ ಎಂದರು.
ಚಿತ್ರದುರ್ಗ: ಯುವ ಜನತೆ ಬದುಕಿಗೆ ಕುವೆಂಪು ವಿಚಾರಧಾರೆ ದಿಕ್ಸೂಚಿ
ವಿಶ್ವ ಮಾನವ ದಿನಾಚರಣೆಯಲ್ಲಿ ಚಿತ್ರದುರ್ಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಜೆ.ಯಾದವರೆಡ್ಡಿ ಅಭಿಮತ. ವಿಶ್ವಮಾನವ ದಿನಾಚರಣೆಯಲ್ಲಿ ಮೌಢ್ಯ, ಜಾತಿ, ಪುರೋಹಿತಶಾಹಿಗಳನ್ನು ಕಟುವಾಗಿ ವಿರೋಧಿಸುತ್ತಿದ್ದ ರಾಷ್ಟ್ರಕವಿ ಎಂದರು.
ಚಿತ್ರದುರ್ಗ: ವ್ಹೀಲ್ ಚೇರ್‌ನಲ್ಲಿ ಬಂದಿದ್ದವಳು ಮೂರು ಸುತ್ತು ಮಠ ಸುತ್ತಿದಳು
ಚಿತ್ರದುರ್ಗದ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ವಿಸ್ಮಯ, ಮಠಕ್ಕೆ ಆಗಮಿಸಿದ್ದ ಶ್ರೀಕಾಂತ್ ದಂಪತಿ, ಮಕ್ಕಳು, ಇಬ್ಬರು ಮಕ್ಕಳು ವಿಕಲಚೇತನರು, ಯುವತಿ ಮಠಕ್ಕೆ ಬರುತ್ತಿದ್ದಂತೆ ತ್ರಾಣ ಮರಳಿ.
ಹವಾಮಾನ ವೈಪರಿತ್ಯದಿಂದ ಭವಿಷ್ಯದಲ್ಲಿ ಭೂಮಿ, ನೀರಿಗೆ ಗಂಡಾಂತರ: ರಾಜೇಂದ್ರ ಪೊದ್ದಾರ್‌
ಭರಮಸಾಗರ ಏತ ನೀರಾವರಿ ಯೋಜನೆ ಭರಮಣ್ಣನಾಯಕನ ಕೆರೆ ವೀಕ್ಷಣೆ ನಂತರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭ. ಭೂಮಿ, ಜಲ ಮತ್ತು ಪಕ್ಷಿಸಂಕುಲಗಳಿಗೆ ಗಂಡಾಂತರ ರಾಜೇಂದ್ರ ಪೊದ್ದಾರ್‌ ಕಳವಳ.
ಎಸ್‌ಸಿಪಿ, ಟಿಎಸ್‌ಪಿ ಕ್ರಿಯಾಯೋಜನೆಗೆ 15 ದಿನಗಳ ಗಡವು: ಜಿಲ್ಲಾಧಿಕಾರಿ ದಿವ್ಯಾಪ್ರಭು
ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಸೂಚನೆ. ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯದ ವೇಳೆ ಶೇ.100 ರಷ್ಟು ಆರ್ಥಿಕ ಪ್ರಗತಿ ಸಾಧಿಸಬೇಕು
ಆಸೆಗಳಿಗೆ ಬಲಿಯಾಗಿ ಮೋಸಕ್ಕೆ ಒಳಗಾಗಬೇಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved