• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಚಿತ್ರದುರ್ಗದಲ್ಲಿ ಫಲ-ಪುಷ್ಪ ಪ್ರದರ್ಶನ
ಚಿತ್ರದುರ್ಗದ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಫೆ.2ರಿಂದ 4ರವರೆಗೆ 31ನೇ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಭಾರತ ಸಂವಿಧಾನದ ಬಗ್ಗೆ ಕಲಾಕೃತಿ, ಚಂದ್ರಯಾನ-3, ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಮಳೆ ನೀರು ಕೊಯ್ಲು ಘಟಕಗಳು ಫಲ-ಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿರಲಿದೆ
ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಿಸಿ
ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಸ್ಪಷ್ಟ ಉಲಂಘನೆಯಾಗಿದೆ. ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ಗಮನಹರಿಸಿ, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು.
ಧರ್ಮದ ಹೆಸರಲ್ಲಿ ಯುವಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ: ವಿನಯ
ಯುವ ಪೀಳಿಗೆ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ನಾಯಕರು ದೇವರ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ.
ಜಗತ್ತಿಗೆ ಆಯುರ್ವೇದ ಕೊಡುಗೆ ನೀಡಿದ್ದು ಭಾರತ
ಜಗತ್ತಿಗೆ ಆಯುರ್ವೇದ ಕೊಡುಗೆ ನೀಡಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ತಿಳಿಸಿದ್ದ ಮೊದಲ ದೇಶ ಭಾರತ.
ಮತ್ತೊಂದು ಬಜೆಟ್ ಬಂದ್ರೂ ಬಿಡುಗಡೆಯಾಗದ ಘೋಷಿತ ಅನುದಾನ
ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಫೆ.1 ಮತ್ತೊಂದ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಮಧ್ಯ ಕರ್ನಾಟಕಕ್ಕೆ ಏನಾದರೂ ಕೊಡುಗೆ ಇರುತ್ತಾ ಎಂಬ ನಿರೀಕ್ಷೆ ಈ ಭಾಗದ ಜನರು ಇಟ್ಟುಕೊಂಡಿಲ್ಲ. ಕಳೆದ ಬಾರಿಯ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾದ 5300 ಕೋಟಿ ರು. ಮೊತ್ತದಲ್ಲಿ ಕೇಂದ್ರ ಸರ್ಕಾರ ಇದುವರೆಗೂ ಒಂದು ಪೈಸೆ ಬಿಡುಗಡೆಯಾಗಿಲ್ಲ. ಹಾಗಾಗಿ ಕೇಂದ್ರ ಬಜೆಟ್ ಬಗ್ಗೆ ಜನ ಆಸಕ್ತಿ ಕಳೆದುಕೊಂಡಿದ್ದಾರೆ.
ಕುಷ್ಠರೋಗ ನಿರ್ಮೂಲನೆಗೆ ಜಿಲ್ಲೆಯಾದ್ಯಂತ ‘ಸ್ಪರ್ಶ್’ ಜಾಗೃತಿ
ಜಿಲ್ಲಾದ್ಯಂತ ಜ.30 ರಿಂದ ಫೆ.13 ರವರೆಗೆ 15 ದಿನಗಳ ಕಾಲ ನಡೆಯುವ ಕುಷ್ಠರೋಗ ಜಾಗೃತಿ ಆಂದೋಲನಕ್ಕೆ ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಜಿ.ಓ ನಾಗರಾಜ್ ಚಾಲನೆ ನೀಡಿದರು.
ಮಾ.9ಕ್ಕೆ ವರ್ಷದ ಮೊದಲ ಮೆಗಾ ಲೋಕ ಅದಾಲತ್
ಈ ವರ್ಷವೂ ಒಟ್ಟು 4 ಮೆಗಾ ಲೋಕ್ ಅದಾಲತ್‍ನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಮೊಟ್ಟ ಮೊದಲನೆಯ ಲೋಕ್ ಅದಾಲತ್ ಮಾರ್ಚ್ 9 ರಂದು ಚಿತ್ರದುರ್ಗ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಯೂ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ.ಗೀತಾ ಹೇಳಿದರು.
ಫೆ.೨೨ ರಿಂದ ಸಿರಿಗೆರೆಯಲ್ಲಿ 3 ದಿನಗಳ ತರಳಬಾಳು ಹುಣ್ಣಿಮೆ ಉತ್ಸವ
ಸಿರಿಗೆರೆಯ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಈ ಬಾರಿ ಬರದ ಹಿನ್ನೆಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ ೨೨ ರಿಂದ ೨೪ರವರೆಗೆ ಮೂರು ದಿನಗಳ ಕಾಲ ಜರುಗಲಿದೆ ಎಂದು ತರಳಬಾಳು ಜಗದ್ಗುರು ಬೃಹನ್ಮಠದ ಪ್ರಕಟಣೆ ತಿಳಿಸಿದೆ.
ಆ್ಯಸಿಡ್ ಎರಚಿದ್ದ ಆರೋಪಿಗಳು ಹಿರಿಯೂರು ಪೊಲೀಸರ ಬಲೆಗೆ
ಹೊಳಲ್ಕೆರೆ ತಾಲೂಕಿನ ಜೆಸಿ ಬಡಾವಣೆಯ ಅರುಣ್ ಕುಮಾರ್ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗುವಾಗ ಹಿರಿಯೂರು ಬಳಿಅಪರಿಚಿತರು ದಿಢೀರ್‌ ದಾಳಿ ನಡೆಸಿ, ಆಸಿಡ್ ಎರಚಿ ಪರಾರಿಯಾಗಿದ್ದರು. ಈ ದುಷ್ಕರ್ಮಿಗಳನ್ನು ಹಿರಿಯೂರು ಪೊಲೀಸರು ಇದೀಗ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬುರುಜಿನರೊಪ್ಪದ ಪಿಡಿಓ ಲತಾ ವಜಾಕ್ಕೆ ದಲಿತಸೇನೆ ಆಗ್ರಹ
ಅಕ್ರಮ ಇ-ಸ್ವತ್ತು ಮಾಡಿ ಅಕ್ರಮವೆಸಗಿರುವ ಬುರುಜಿನರೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಲತಾರನ್ನು ವಜಾ ಮಾಡಲು ಆಗ್ರಹಿಸಿ ನಗರದ ತಾಲೂಕು ಪಂಚಾಯ್ತಿ ಮುಂಭಾಗ ಮಹಾನಾಯಕ ದಲಿತ ಸೇನೆಯು ಒಂದು ದಿನದ ಸಾಂಕೇತಿಕ ಧರಣಿ ನಡೆಸಿತು.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 420
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved