• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಕುಷ್ಟರೋಗ ಪತ್ತೆಗೆ 1469 ತಂಡ ರಚನೆ
ಕುಷ್ಠರೋಗ ಪತ್ತೆ ಅಭಿಯಾನ ಜಾಥ ಕಾರ್ಯಕ್ರಮಕ್ಕೆ ಚಾಲನೆ. ಸಮಯದಲ್ಲಿ ನಿಗದಿತ ಚಿಕಿತ್ಸೆ ನೀಡುವ ಮೂಲಕ ಕುಷ್ಠರೋಗ ಗುಣಮುಖವಾಗಲು ಸಾಧ್ಯ.
ಮೂಲ ವಿಜ್ಞಾನದತ್ತ ವಿದ್ಯಾರ್ಥಿಗಳು ಗಮನ ಹರಿಸುವುದು ಅಗತ್ಯ: ಬಿಇಓ ನಾಗಭೂಷಣ್
ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಉದ್ಘಾಟನೆಯಲ್ಲಿ ನಾಗಭೂಷಣ್ ಅಭಿಮತ. ವೈಜ್ಞಾನಿಕ ಚಿಂತನೆ ಹಾಗೂ ತಾರ್ಕಿಕ ಪ್ರವೃತ್ತಿ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದರು.
ಶ್ರೀರಾಮ ಮಂದಿರ ಉದ್ಘಾಟನೆ ದಿನ ಹಬ್ಬದಂತೆ ಆಚರಿಸಿ: ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ
ಮಂತ್ರಾಕ್ಷತೆಯ ಬೃಹತ್ ಶೋಭಾಯಾತ್ರೆಗೆ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಚಾಲನೆ. ಅನೇಕರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ಇಂದು ರಾಮಮಂದಿರ ನಿರ್ಮಾಣಗೊಂಡು ಲೋಕಾರ್ಪಣೆ
ಹಿಂದೂಗಳಿಗೆ ಅಯೋಧ್ಯೆ ರಾಮಮಂದಿರ ಭಕ್ತಿ ಕೇಂದ್ರ: ಲಂಬಾಣಿ ಗುರು ಪೀಠದ ಶ್ರೀ ಸರ್ದಾರ ಸೇವಾಲಾಲ್ ಶ್ರೀ
ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮದಲ್ಲಿ ಲಂಬಾಣಿ ಗುರುಪೀಠದ ಸೇವಾಲಾಲ್ ಸ್ವಾಮೀಜಿ ಅಭಿಮತ, ಧರ್ಮದಲ್ಲಿ ನಡೆಯುವವರಿಗೆ ಜಯ ತಂತಾನೇ ಲಭ್ಯವಾಗುತ್ತದೆ ಎಂದರು.
ಜ.6, 7ರಂದು ದಾವಣಗೆರೆಯಲ್ಲಿ ರಾಜ್ಯಮಟ್ಟದ ಮಹಿಳಾ ಸಮ್ಮೇಳನ: ಶಾಂತಾ
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ಆಯೋಜನೆ, ಪೋಸ್ಟರ್ ಬಿಡುಗಡೆ ಮಾಡಿದ ರಾಜ್ಯ ಜಂಟಿ ಕಾರ್ಯದರ್ಶಿ ಶಾಂತಾ. ದುಡಿಯುವ ಮಹಿಳೆಯರಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಖಾತ್ರಿಗಾಗಿ ಸಭೆ, ರಾಜ್ಯದ 31 ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗಿ.
ಚಿತ್ರದುರ್ಗ: ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಮಿಂಚೇರಿ ಯಾತ್ರೆ
ಚಿತ್ರದುರ್ಗದ ಪ್ರಮುಖ ಬೀದಿಯಲ್ಲಿ ಸಾಗಿದ ಸಾಲು ಚಕ್ಕಡಿಗಳು, ಶಾಸಕ ರಘುಮೂರ್ತಿ, ಕಾಂತರಾಜ್ ಜೊತೆಯಾಗಿ ಮೆರವಣಿಗೆಗೆ ಚಾಲನೆ. ಬಚ್ಚಬೋರನಹಟ್ಟಿ ಗ್ರಾಮದ ಆರಾಧ್ಯ ದೈವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆ.
ಮೇಲ್ಜಾತಿಗಳ ದಬ್ಬಾಳಿಕೆ ನಿಯಂತ್ರಣಕ್ಕೆ ಶೋಷಿತರ ಸಮಾವೇಶ: ಪ್ರಧಾನ ಸಂಚಾಲಕ ರಾಮಚಂದ್ರಪ್ಪ
ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕ ರಾಮಚಂದ್ರಪ್ಪ ಸ್ಪಷ್ಟನೆ. ಮೇಲ್ಜಾತಿಯವರು ಶೋಷಿತರ ಧ್ವನಿ ಅಡಗಿಸುವ ಕೆಲಸ ಮಾಡುತ್ತಿರುವು ದರಿಂದ ಸಮಾವೇಶದ ಮೂಲಕ ದಲಿತರು, ಹಿಂದುಳಿದವರು, ಆದಿವಾಸಿ, ಅಲೆಮಾರಿಗಳು, ಅಲ್ಪಸಂಖ್ಯಾತರು ಶಕ್ತಿ ಪ್ರದರ್ಶನ.
ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿ ಶಿಕ್ಷಕಿ ಸಾವು<bha>;</bha> ಪತಿ ಆರೋಪ
ದೇವಸಮುದ್ರ ವ್ಯಾಪ್ತಿಯ ಲೋಟಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ಮೇಲೆ ಆರೋಪ, ಮೃತ ಪಟ್ಟಿರುವ ಶಿಕ್ಷಕಿ ಪವಿತ್ರ(30) ಮೂಲತಃ ಚಿಕ್ಕಮಂಗಳೂರಿನ ತರೀಕೆರೆ ಮೂಲದವರು.
ಚಿತ್ರದುರ್ಗ: ಯುವನಿಧಿ ಯೋಜನೆ ನೋಂದಣಿಗೆ ಡಿಸಿ ದಿವ್ಯಾಪ್ರಭು ಚಾಲನೆ
ಜನವರಿಯಿಂದ ಯೋಜನೆ ಜಾರಿಗೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1.500 ರು. ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ
ಚಿತ್ರದುರ್ಗ: ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ
ಕಾಡುಗೊಲ್ಲರ ಕ್ರಿಯಾ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ. ಕರ್ನಾಟಕದಲ್ಲಿ ಬುಡಕಟ್ಟು ಸಂಸ್ಕೃತಿ ಹೊಂದಿರುವ ಕಾಡುಗೊಲ್ಲ ಸಮುದಾಯ ಮಧ್ಯ ಕರ್ನಾಟಕದಲ್ಲಿ ವಿಸ್ತೃತವಾಗಿ ಹರಡಿದೆ.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • 392
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved