• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಕ್ಲಬ್‌ನಿಂದ 10 ಹಾಸಿಗೆಯ ಡಯಾಲಿಸಿಸ್ ಕೇಂದ್ರ
ಚಿತ್ರದುರ್ಗದಲ್ಲಿ ಹತ್ತು ಹಾಸಿಗೆಗಳ ಡಯಾಲಿಸಿಸ್ ಕೇಂದ್ರ ಆರಂಭ ಕುರಿತಂತೆ ರೋಟರಿ ಕ್ಲಬ್ ನ ಮಧುಸೂಧನ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನೋವುಂಡದ್ದರಿಂದಲೇ ಅಂಬೇಡ್ಕರ್ ಸಂವಿಧಾನ ಬರೆಯಲು ಸಾಧ್ಯವಾಯಿತು
ನಾಯಕನಹಟ್ಟಿ ಸಮೀಪದ ತಿಮ್ಮಪ್ಪಯ್ಯನಹಳ್ಳಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿದರು.
ಉಗ್ರರ ದಾಳಿ ಖಂಡಿಸಿ ವಿಎಚ್‌ಪಿ ವತಿಯಿಂದ ಪಂಜಿನ ಮೆರವಣಿಗೆ
ಜಮ್ಮು-ಕಾಶ್ಮೀರದ ಪುಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ಚಿತ್ರದುರ್ಗದಲ್ಲಿ ಪಂಚಿನ ಮೆರವಣಿಗೆ ನಡೆಸಲಾಯಿತು.
ಮುರುಘಾಮಠದಲ್ಲಿ ಇಂದಿನಿಂದ ಬಸವ ಜಯಂತಿ ಸಂಭ್ರಮ
ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ। ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಜಾತಿ ಗಣತಿ ವೇಳೆ ಕಡ್ಡಾಯಾಗಿ ಮಾದಿಗ ಎಂದೇ ಬರೆಯಿಸಿ
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಾತಿಗಣತಿ ವೇಳೆ ಮಾದಿಗರ ಪಾತ್ರವೇನು ವಿಷಯ ಕುರಿತ ಕಾರ್ಯಕ್ರಮವನ್ನು ಮಾಜಿ ಸಚಿವ ಎಚ್.ಆಂಜನೇಯ ಉದ್ಘಾಟಿಸಿದರು.
ಬಾಲ್ಯ ವಿವಾಹ ತಡೆಗೆ ಎಫ್‌ಐಆರ್
ಬಾಲ್ಯವಿವಾಹ ತಡೆಗೆ ಸಂಬಂದಿಸಿದಂತೆ ತಹಸೀಲ್ದಾರ ಕಚೇರಿಯಲ್ಲಿ ತಾಲೂಕು ಸಮನ್ವಯ ಸಮಿತಿ ಸಭೆ ನಡೆಯಿತು.
ಬೇಸಿಗೆ ಶಿಬಿರಗಳಿಂದ ದೈಹಿಕ ಸದೃಢತೆ ಸಾಧ್ಯ: ವಿಪ ಸದಸ್ಯ ನವೀನ್
ಬೇಸಗೆ ಶಿಬಿರಗಳು ಮಕ್ಕಳನ್ನು ಸದೃಢವಾಗಿರಿಸಲು ಸಹಾಯ ಮಾಡುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಭಾನುವಾರ ಮಾದಿಗ ಮುಖಂಡರ ಸಭೆ: ಮಾಜಿ ಸಚಿವ ಎಚ್.ಆಂಜನೇಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಮೇ 5 ರಿಂದ ಜಾತಿಗಣತಿಗೆ ದತ್ತಾಂಶ ಸಂಗ್ರಹ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆ ಮಾದಿಗರ ಪಾತ್ರವೇನು ಎಂಬ ಬಗ್ಗೆ ಚರ್ಚಿಸಲು ಏ.27ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧ: ಸಚಿವ ಡಿ.ಸುಧಾಕರ್
ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಎಲ್ಲ ರೀತಿಯ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಎಲ್ಲರ ಜವಾಬ್ದಾರಿ: ಸೋಮಶೇಖರ್
ಮಲೇರಿಯಾ ಸೇರಿದಂತೆ ಎಲ್ಲ ರೀತಿಯ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಎಲ್ಲರ ಜವಾಬ್ದಾರಿಯಾಗಿರಲಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 394
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved