• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತರಾಜ್ ವರದಿ ಜಾರಿಗೆ ಸಿಎಂಗೆ ಆಗ್ರಹ
ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.
ಕರ್ನಾಟಕವಷ್ಟೇ ಅಲ್ಲ, ದೇಶದಾದ್ಯಂತ ಜಾತಿ ಗಣತಿ ಆಗಲಿ
ಕರ್ನಾಟಕವಷ್ಟೇ ಅಲ್ಲದೇ ಇಡೀ ದೇಶದಾದ್ಯಂತ ಜಾತಿ ಗಣತಿ ಆಗಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಶೋಷಿತ ಸಮುದಾಯದ ಒಕ್ಕೂಟದಿಂದ 12 ಹಕ್ಕೊತ್ತಾಯ
ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಒಟ್ಟು ಹನ್ನೆರೆಡು ಹಕ್ಕೊತ್ತಾಯಗಳ ಮಂಡನೆ ಮಾಡಲಾಯಿತು.
ಅಂಧತ್ವ ನಿವಾರಣೆಗಾಗಿ ಆಶಾಕಿರಣ ಕಾರ್ಯಕ್ರಮ
ಜನಸಾಮಾನ್ಯರಲ್ಲಿ ಕಣ್ಣಿನ ಪರೀಕ್ಷೆ ಹಾಗೂ ಕಣ್ಣಿನ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಮಹತ್ತರ ಉದ್ದೇಶದಿಂದ ಮನೆ ಮನೆಗಳಿಗೆ ತೆರಳಿ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
ರೈತ ವಿರೋಧಿ ಕೃಷಿ ಕಾಯ್ದೆ ವಾಪಾಸ್ಸಾತಿಗೆ ಆಗ್ರಹ
ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಬೈಕ್‍ ರ್‍ಯಾಲಿ ನಡೆಸಿ ಆಕ್ರೋಶ ಹೊರಹಾಕಿದರು.
ಮತದಾರರ ಜಾಗೃತಿಗಾಗಿ ಮತದಾರರ ದಿನಾಚರಣೆ
ಮತದಾರರನ್ನು ಜಾಗೃತಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ
ಮತದಾರರ ಜಾಗೃತಿಗಾಗಿ ಮತದಾರರ ದಿನಾಚರಣೆ
ಮತದಾರರನ್ನು ಜಾಗೃತಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ
ಬಲ್ಕಿಸ್ ಬಾನು ತೀರ್ಪಿನಿಂದ ನ್ಯಾಯಾಂಗದ ಮೇಲೆ ಹೆಚ್ಚು ವಿಶ್ವಾಸ
ಬಲ್ಕಿಸ್ ಬಾನು ಪ್ರಕರಣದ ತೀರ್ಪು ನ್ಯಾಯಾಂಗದ ಮೇಲೆ ಹೆಚ್ಚು ವಿಶ್ವಾಸ ಮೂಡುವಂತೆ ಮಾಡಿದೆ.
ಸ್ವಯಂ ಆಡಳಿತದ ಹಕ್ಕು ಸ್ಥಾಪಿಸಿದ ದಿನವೇ ಗಣರಾಜ್ಯ
ಭಾರತ ದೇಶದ ಸಂವಿಧಾನ ರಚನೆಯಾಗಿ, ಪರಕೀಯರ ಆಡಳಿತದಿಂದ ಮುಕ್ತಿ ಹೊಂದಿ ಸ್ವಾತಂತ್ರ್ಯ ಸಾರ್ವಭೌಮ ಗಣತಂತ್ರ ದೇಶವಾಗಿ ಸ್ವಯಂ ಆಡಳಿತದ ಹಕ್ಕು ಸ್ಥಾಪಿಸಿದ ದಿನ ಭಾರತದ ಗಣರಾಜ್ಯ ದಿನವಾಗಿದೆ.
ಪ್ರಾಣತ್ಯಾಗ ಮಾಡಿದ ಮೊದಲಿಗರಲ್ಲಿ ಮದಕರಿ ನಾಯಕರು
ರಾಜ್ಯದಲ್ಲಿ ಅನೇಕ ಸಂಸ್ಥಾನಗಳ ರಾಜರು ಉತ್ತಮ ಆಡಳಿತ ನಡೆಸಿ ಜನರಿಗೆ ರಕ್ಷಣೆ ನೀಡಿದ್ದರು. ಅದರಲ್ಲೂ ವಿಶೇಷವಾಗಿ ಪ್ರಜೆಗಳ ಯೋಗಕ್ಷೇಮಕ್ಕಾಗಿ ಪ್ರಾಣ ತ್ಯಾಗಮಾಡಿದ ಮಹಾರಾಜರ ಸಾಲಿನಲ್ಲಿ ಚಿತ್ರದುರ್ಗದ ವೀರ ಮದಕರಿ ನಾಯಕರು ಮೊದಲ ಸ್ಥಾನದಲ್ಲಿದ್ದಾರೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 420
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved