• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿನ ಭದ್ರತೆಗೆ ವಿದ್ಯಾರ್ಥಿಗಳುವೃತ್ತಿಪರ ಕೋರ್ಸ್ ಆರಿಸಿ: ಸಚಿನ್
ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳುವಂತಹ ದಾರಿ ತೋರುವ ಕೋರ್ಸ್‌ಗಳತ್ತ ಇಂದಿನ ವಿದ್ಯಾರ್ಥಿ ಸಮೂಹ ಗಮನಹರಿಸುವ ಅವಶ್ಯಕತೆ ಇದೆ ಎಂದು ಎಸ್.ಬಿ.ಸಚಿನ್ ಗೌಡ ಅಭಿಪ್ರಾಯಪಟ್ಟರು.
ರಾಮ ಮಂದಿರ ಮಾದರಿ ಟ್ಯಾಟ್ಯೂ ಕರೆ ಯುವಕರ ಚಿತ್ತ
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕೋಟೆ ನಾಡು ಚಿತ್ರದುರ್ಗದಲ್ಲಿ ಯುವಕರು ರಾಮ ಮಂದಿರ ಮಾದರಿಯ ಟ್ಯಾಟ್ಯೂ ಕಡೆ ತಮ್ಮ ಚಿತ್ತ ಹಾಕಿದ್ದಾರೆ.
ಭದ್ರೆಗಾಗಿ ನಾಳಿನ ಚಿತ್ರದುರ್ಗ ಬಂದ್‌ಗೆ ಬಿಜೆಪಿ ಬೆಂಬಲ
ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23ರಂದು ನೀಡಿರುವ ಚಿತ್ರದುರ್ಗ ಬಂದ್‌ಗೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.
ವ್ಯಸನಮುಕ್ತ ಸಮಾಜ ನಿರ್ಮಾಣದ ಗುರಿ ಇರಲಿ: ನ್ಯಾ.ಗೀತಾ
ಭವಿಷ್ಯದ ಪ್ರಜೆಗಳಾದ ಮಕ್ಕಳು ಹಾಗೂ ಯುವ ಸಮುದಾಯ ಮಾದಕ ವ್ಯಸನಗಳಿಗೆ ತುತ್ತಾಗುತ್ತಿದೆ. ಅದನ್ನು ತಡೆಗಟ್ಟುವುದರ ಕಡೆಗೆ ಗಮನ ಇರಬೇಕು. ಉತ್ತಮ ಸಮಾಜ ಮತ್ತು ಉತ್ತಮ ದೇಶದ ನಿರ್ಮಾಣ ಗುರಿಯಾಗಿರಬೇಕು.
ನಿಜವಾದ ದಶರಥರಾಮೇಶ್ವರ ಸ್ವಾಮಿ ರಾಮಮಂದಿರ ಭವಿಷ್ಯ
ಅಯೋಧ್ಯೆಯ ಶ್ರೀರಾಮ ಸಂಸ್ಕೃತಿ ಶೋಧ ಸಂಸ್ಥಾನ ನ್ಯಾಸ ತಂಡದ ಸದಸ್ಯರು 2017ರಲ್ಲಿ ದಶರಥ ರಾಮೇಶ್ವರ ವಜ್ರಕ್ಕೆ ಭೇಟಿ ನೀಡಿ ಅಲ್ಲಿನ ಐತಿಹ್ಯ ಹಾಗೂ ಶ್ರವಣ ಕುಮಾರ ಕಥೆ ಕೇಳಿದ್ದರು. ರಾಮಾಯಣಕ್ಕೆ ಸಂಬಂಧಪಟ್ಟ ಪವಿತ್ರ ತಾಣಗಳಲ್ಲಿ ಇದು ಒಂದು ಎಂದು ಗುರುತಿಸಿದ್ದರು. ಆ ಸಂದರ್ಭದಲ್ಲಿ ಭಕ್ತರ ಬಳಿ ಭವಿಷ್ಯ ನುಡಿಯುತ್ತಿದ್ದ ಗುಡ್ಡದ ನೇರಲಕೆರೆ ಗ್ರಾಮದ ದಶರಥರಾಮೇಶ್ವರ ಉತ್ಸವ ಮೂರ್ತಿಯ ಬಳಿ ನ್ಯಾಸ ತಂಡದವರು ಭವಿಷ್ಯ ಕೇಳಿದ್ದರು.
ರಾಮನ ಪ್ರಾಣ ಪ್ರತಿಷ್ಠಾಪನೆಗೆ ಮನಪೂರ್ವಕ ಸಂಭ್ರಮಿಸಿ
5 ಶತಮಾನಗಳಿಂದ ತಿಕ್ಕಾಟ, ಕೋರ್ಟ್ ವ್ಯಾಜ್ಯದ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಎಲ್ಲರೂ ಸಂಭ್ರಮಿಸಬೇಕಿದೆ ಎಂದು ಭೀಮಸೇತು ಮುನಿವೃಂದ ಮಠ ಭೀಮನಕಟ್ಟೆ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ಹೇಳಿದರು.
ಸರ್ಕಾರಿ ನೌಕರರಿಗೆ ಗ್ಯಾರಂಟಿ ಈಡೇರಿಸದೇ ಹೋರಾಟ: ರಾಜಣ್ಣ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ತುತ 2023ರಚುನಾವಣೆಯಲ್ಲಿ ಗೆಲುವು ಸಾಧಿಸಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಪಿಎಸ್ ಜಾರಿಮಾಡುವ ಭರವಸೆ ನೀಡಿ ಈಗ ಭರವಸೆಯನ್ನು ಮರೆತು ಸರ್ಕಾರಿ ನೌಕರರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದಾರೆಂದು ಆರೋಪಿಸಿದರು.
ನಿರೀಕ್ಷೆಗೂ ಮೀರಿ ಕೆಲಸ ಮಾಡಲಿದ್ದೇನೆ: ಸಚಿವ ಸುಧಾಕರ್
ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಸ್ತೆ, ಚರಂಡಿ ಕಾಮಗಾರಿಗಳು ಶುರುವಾಗಲಿವೆ. ನಿಮ್ಮೆಲ್ಲಾ ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ ಕಾಣಲಿವೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಲಿವೆ.
ರೋಗದಿಂದ ಸಂರಕ್ಷಣೆ ಮಾಡಲು ರೋಟರಿ ಕ್ಲಬ್ ನಿರಂತರ ಯತ್ನ: ಜಯಕುಮಾರ್
ಕಳೆದ ಹಲವಾರು ವರ್ಷಗಳಿಂದ ರೋಟರಿ ಕ್ಲಬ್ ಸಾಮಾಜಿಕ ಸೇವಾ ಚಟುವಟಿಕೆಗಳ ಜೊತೆಯಲ್ಲಿ ಆರೋಗ್ಯ ತಪಾಸಣೆ ಮೂಲಕ ಸಾರ್ವಜನಿಕರ ಬದುಕಿನಲ್ಲಿ ನೆಮ್ಮದಿ ಮೂಡಿಸುತ್ತಿದೆ. ಭಯಾನಕ ರೋಗಗಳಿಗೆ ತುತ್ತಾಗುವ ಬಡ ಜನರನ್ನು ಸಂರಕ್ಷಣೆ ಮಾಡಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತದೆ.
ಮಕ್ಕಳಲ್ಲಿ ಸಂಸ್ಕಾರ, ಮೌಲ್ಯ ಅಳವಡಿಸಿ: ಸಂಸದ ಸಿದ್ದೇಶ್ವರ್‌
ಶಿಕ್ಷಕರು ಪಾಠ ಮಾಡಬೇಕು, ವಿದ್ಯಾರ್ಥಿಗಳು ಓದ ಬೇಕು, ಪೋಷಕರು ಅದನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಆಗ ಮಾತ್ರ ಒಂದು ಶಿಕ್ಷಣ ಸಂಸ್ಥೆ ಉತ್ತಮ ಸಂಸ್ಥೆಯಾಗಲು ಸಾಧ್ಯವಿದೆ.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 420
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved