• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರು ವೃತ್ತಿ ಧರ್ಮದ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು
ಶಿಕ್ಷಕರು ತಮ್ಮ ವೃತ್ತಿ ಪಾವಿತ್ರ್ಯತೆಯನ್ನು ಕಾಪಡಿ ಶಿಕ್ಷಕರ ವೃತ್ತಿಗೆ ಗೌರವ ತರಬೇಕು.
23ರಿಂದ ಎತ್ತಿನ ಗಾಡಿಗಳ ಮಿಂಚೇರಿ ಉತ್ಸವ
23ರಿಂದ ಮಿಂಚೇರಿ ಎತ್ತಿನ ಗಾಡಿ ಸ್ಪರ್ಧೆಯು ಬಚ್ಚಬೋರನಹಟ್ಟಿಯಲ್ಲಿ ನಡೆಯಲಿದೆ
ಬೇರು ಸಹಿತ ಮಾದಕ ವ್ಯಸನ ನಿರ್ಮೂಲನೆ ಗುರಿ
ಮಾದಕ ವಸ್ತುಗಳನ್ನು ಬೇರಿನಿಂದ ನಿರ್ಮೂಲನೆ ಮಾಡಬೇಕು ಇಲ್ಲದಿದ್ದರೆ ಮಕ್ಕಳು ಯುವಕರು ಮಾದಕ ವಸ್ತುಗಳ ದಾಸರಾಗುತ್ತಾರೆ.
ಪಠ್ಯದಷ್ಟೇ ಕ್ರೀಡೆಗಳಿಗೂ ಪ್ರಾಧಾನ್ಯತೆ ನೀಡಿ
ಮಕ್ಕಳು ಪಾಠ, ಅಭ್ಯಾಸಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಿದರೆ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ.
ಸರ್ಕಾರದ ಡಿಜಿಟಲ್ ಗ್ರಂಥಾಲಯ ಯೋಜನೆ ಶ್ಲಾಘನೀಯ
ಸರ್ಕಾರದ ಡಿಜಿಟಲ್‌ ಗ್ರಂಥಾಲಯ ನಿರುದ್ಯೋಗಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಯೋಜನೆಯು ನಿಜಕ್ಕೂ ಶ್ಲಾಘನೀಯ
ಅತಿಥಿ ಉಪನ್ಯಸಕರನ್ನು ಶಾಲೆಗೆ ಕರೆಸಲು ಆಗ್ರಹ
ಅತಿಥಿ ಉಪನ್ಯಾಸಕರ ಹಲವು ಬೇಡಿಕೆ ಹಿನ್ನೆಲೆಯಲ್ಲಿ ಧರಣಿ ನಡೆಯುತ್ತಿದ್ದು, ಉಪನ್ಯಾಸಕರು ಧರಣಿ ತೊರೆದು ಪಾಠ ಮಾಡಲು ಶಾಲೆಗೆ ಮರಳಬೇಕೆಂದು ಮನವಿ ಮಾಡಲಾಯಿತು.
ಕುಷ್ಠರೋಗ ಪತ್ತೆ ತಪಾಸಣೆ ನಿಖರವಾಗಿರಲಿ
ಪೋಲಿಯೋ ಹಾಗೇ ಕುಷ್ಠರೋಗವನ್ನು ಸಹ ದೇಶದಿಂದ ನಿರ್ಮೂಲನೆ ಮಾಡಬೇಕು. ಕುಷ್ಠ ರೋಗ ಮುಕ್ತ ಚಿತ್ರದುರ್ಗ ಜಿಲ್ಲೆ ಎನ್ನುವ ಘೋಷ ವಾಕ್ಯದೊಂದಿಗೆ ಡಿ.27 ರಿಂದ ಜ.11 ವರೆಗೆ ನಡೆಯುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನದಲ್ಲಿ ನಿಖರ ತಪಾಸಣೆ ನಡೆಸಿ, ಶೇ.100 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು. ಮಂಗಳವಾರ ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡೀಮ್ಡ್‌ ಅರಣ್ಯಕ್ಕೆ ಸಂಬಂಧಿಸಿದ ಸಾಗುವಳಿ ಪತ್ರ ಅರ್ಜಿಗೆ ಆದ್ಯತೆ ನೀಡಿ
ಡಿಸಿ, ಎಸಿ ಕೋರ್ಟ್‌ಗೆ ಹಾಕಿರುವ ಆಫೀಲು ಹಾಗೂ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಮೊದಲು ಇತ್ಯರ್ಥಪಡಿಸಿ ಜನರನ್ನು ಅಲೆದಾಡಿಸಬೇಡಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಕಂದಾಯ ಅಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬಗರ್ ಹುಕುಂ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ತರಲು ಸಂಕಲ್ಪ ಮಾಡಿ
2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ದೃಢ ಸಂಕಲ್ಪ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನೂ ಅಭ್ಯರ್ಥಿ: ರಘುನಂದನ್‌
ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ೪೦ನೇ ವರ್ಷದ ವಾರ್ಷಿಕೋತ್ಸ ಪೂರ್ವಭಾವಿ ಸಭೆ ನಂತರ ಪತ್ರಕರ್ತರ ಜೊತೆ ಮಾತನಾಡಿದ ಸಂಸ್ಥೆಯ ಸಿಇಓ, ಹಾಗೂ ಶಾಸಕ ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ್ ಮುಂಬರುವ ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿಯಿಂದ ನಾನೂ ಆಕಾಂಕ್ಷಿಯಾದ್ದೇತ್ತೇನೆ ಎಂದು ಹೇಳಿದ್ದಾರೆ
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved