• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ, ಆರ್ ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ಬದ್ಧ
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ಮಾದಿಗರ ಆತ್ಮಗೌರವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಗೋವಿಂದ ಕಾರಜೋಳ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಕೆಲವರು ಒಳಮೀಸಲಾತಿ ಬಗ್ಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೂಡಾ ತಪ್ಪು ತಿಳುವಳಿಕೆ ಮೂಡಿಸುತ್ತಿದೆ ಎಂದು ಆರೋಪಿಸಿದರು.
ದೆಹಲಿಯಲ್ಲಿ ಸಮಾವೇಶದ ಮೂಲಕ ಉಪ್ಪಾರರಿಗೆ ಸ್ಥಾನಮಾನಕ್ಕಾಗಿ ಒತ್ತಾಯ
ಹೊಸದುರ್ಗಕ್ಕೆ ಆಗಮಿಸಿ ದ್ದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಬ್ರಹ್ಮವಿದ್ಯಾನಗರದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ದೆಹಲಿಯ ರಾಮಲೀಲಾ ಮೈದಾನದಲ್ಲಿ ಫೆ. 28- 29ರಂದು ಉಪ್ಪಾರ ಸಮಾಜದ ಬೃಹತ್‌ ಸಮಾವೇಶ ನಡೆಸುವ ಮೂಲಕ ಹಿಂದುಳಿದ ಉಪ್ಪಾರ ಸಮಾಜಕ್ಕೆ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ಚಿತ್ರದುರ್ಗದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ವೇಳೆ ದಾಂಧಲೆ
ಮಾದಿಗರ ಆತ್ಮಗೌರವ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಮೀಟಿಂಗ್ ಹಾಲ್ ಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಠಾಣೆ ಪೊಲೀಸರು ಮೂವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ. ಮಾದಿಗ ಮಹಾಸಭಾದ ಹನುಮಂತಪ್ಪ ದುರ್ಗಾ, ದೇವರಾಜ್, ಸತೀಶ್ ಬಂಧಿತರು.
ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್‌
ಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್‌ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.
ಪತ್ರಕರ್ತರ ಸೇವೆ ಶ್ಲಾಘನೀಯ: ಶಾಸಕ ರಘುಮೂರ್ತಿ
ಆಡಳಿತ ಮತ್ತು ಜನರ ನಡುವೆ ಸ್ನೇಹ ಸೇತುವೆಯಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ. ಸಮಾಜದ ಹಿತಕ್ಕಾಗಿ ಶ್ರಮಿಸುವ ಅವರನ್ನು ಗೌರವಿಸುವ ಕೆಲಸ ಆಗಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಭಾನುವಾರ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಹಿರಿಯೂರಿನ ನೆಹರು ಮಾರುಕಟ್ಟೆಯ ಸ್ಥಳಾಂತರ ಕಾರ್ಯಾಚರಣೆ ಪರಿಶೀಲಿಸಿದ ಸಚಿವರು
ಹಿರಿಯೂರು ಪಟ್ಟಣದ ನೆಹರು ಮಾರುಕಟ್ಟೆಯ ವ್ಯಾಪಾರಿಗಳ ಮನವಿಯ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾನುವಾರ ಬೆಳಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳಾಂತರ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.
ರೈತರ ಆದಾಯ ಹೆಚ್ಚಳಕ್ಕೆ ಜೇನು ಕೃಷಿ ಸಹಕಾರಿ
ಜೇನು ಕೃಷಿಯು ಪರಿಸರ ಸ್ನೇಹಿಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಇಳುವರಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್ ಹೇಳಿದರು. ಹಿರಿಯೂರು ತಾಲೂಕಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳಿ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ನಿರಂತರ ಶ್ರದ್ಧೆ, ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳುವಂತೆ ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ಕರೆ ನೀಡಿದರು. ಚಿತ್ರದುರ್ಗದ ಚಂದ್ರವಳ್ಳಿಯ ಎಸ್‌ಜೆಎಂ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಗ್ರಾಮ ಸ್ವರಾಜ್ಯ ವಿಷಯ ಕುರಿತ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇಂದಿರಾ ಕ್ಯಾಂಟಿನ್‌ನ ಆಹಾರದ ರುಚಿ ನೋಡಿದ್ದೀರಾ?: ನಗರಸಭೆ ಅಧಿಕಾರಿಗಳಿಗೆ ಡಿಸಿ ಪ್ರಶ್ನೆ
ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಶನಿವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದಿವ್ಯಾಪ್ರಭು, ಸಾರ್ವಜನಿಕರಿಗೆ ಒದಗಿಸುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದರು.
ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದವರಿಗೆ ಸರಿಯಾದ ಶಿಕ್ಷೆಯಾಗುತ್ತಿಲ್ಲ. ಇದೊಂದು ದರಿದ್ರ ಸರ್ಕಾರವೆಂದು ಚಿತ್ರದುರ್ಗದಲ್ಲಿ ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಯೋಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದರು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved