• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾರ್ಶನಿಕರ ತತ್ವಾದರ್ಶ ಪಾಲಿಸಲು ಎಚ್.ಆಂಜನೇಯ ಕರೆ
ತಂದೆ,ತಾಯಿ, ಅಕ್ಷರ ಕಲಿಸಿದ ಗುರುಗಳ ಜೊತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರು ಸಹ ದೇವರ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಅಭಿಪ್ರಾಯಪಟ್ಟರು.
ಕಟ್ಟೆರಂಗನಾಥಸ್ವಾಮಿಗೆ ಮೊಲ ಹಿಡಿದು ತಂದರೆ ಮಾತ್ರ ಪೂಜೆ!
ಗ್ರಾಮದ ಒಳಿತಿಗಾಗಿ ಕಾಡಿನಿಂದ ತಂದ ಮೊಲಕ್ಕೆ ಮೊದಲು ಸ್ನಾನ ಮಾಡಿಸಿ ನಂತರ ದೇವರ ಸನ್ನಿಧಿಯಲ್ಲಿ ನಾಮಧಾರಣೆ ಮಾಡಲಾಗುತ್ತದೆ. ಆನಂತರ ಊರಿನ ಅಕ್ಕಸಾಲಿಗರು ಮಕ್ಕಳಿಗೆ ಕಿವಿ ಚುಚ್ಚುವ ಸಂಪ್ರದಾಯದಂತೆ ಮೊಲದ ಕಿವಿಗೆ ಓಲೆ ಹಾಕುತ್ತಾರೆ!
ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದ ಶಾಸಕ ಡಾ.ಎಂ.ಚಂದ್ರಪ್ಪ
ಕಾಂಗ್ರೆಸ್ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೂ ಶಾಸಕ ಎಂ.ಚಂದ್ರಪ್ಪ ಅವರು ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ, ಕರಪತ್ರ ವಿತರಿಸಿದರು.
ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲಾ ಸಮುದಾಯಕ್ಕೆ ಶ್ರೀರಕ್ಷೆ

ಪ್ರತಿವರ್ಷದಂತೆ ಈ ವರ್ಷವೂ ರಾಜ್ಯದ ನಾಯಕ ಸಮಾಜದ ಬಂಧುಗಳು ಹಾಗೂ ಮಹರ್ಷಿ ವಾಲ್ಮೀಕಿಯವರ ಅಭಿಮಾನಿಗಳ ಸಹಕಾರದಿಂದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆ ನಡೆಸುತ್ತಿದ್ದು ಫೆ.8, 9ರಂದು 2 ದಿನಗಳ ಕಾಲ ನಡೆಯುತ್ತದೆ.

ವಿವೇಕಾನಂದರು ಜ್ಞಾನದ ಸಂಕೇತ: ತಿಪ್ಪೇಸ್ವಾಮಿ
ಮೇಲು-ಕೀಳು, ಜಾತಿ-ಭೇದ, ಅಸ್ಪೃಶ್ಯತೆ ರಹಿತ, ಅಭಿವೃದ್ಧಿ ಹೊಂದಿದ ಪ್ರಬುದ್ಧ ಭಾರತದ ನಿರ್ಮಾಣಕ್ಕಾಗಿ ಏಳಿ ಎದ್ದೇಳಿ ಯುವಕರೇ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಸ್ವಾಮಿ ವಿವೇಕಾನಂದರು ಯುವಕರಿಗೆ ಕರೆ ನೀಡಿದ್ದಾರೆ.
ಬಡತನದಿಂದಾಗಿ ಕಲಿಕಾ ಸಾಮಾಗ್ರಿ ಖರೀದಿಗೆ ಹಿನ್ನಡೆ
ಚಿತ್ರದುರ್ಗ ಜಿಲ್ಲೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಬಡತನದಿಂದ ಕಲಿಕಾ ಸಾಮಗ್ರಿಗಳನ್ನು ಖರೀದಿಸಲು ಸಾಧ್ಯವಾಗದೆ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗಿವೆ..
ಬ್ರಹ್ಮಪುರದಲ್ಲಿ ಮಂತ್ರಾಕ್ಷತೆ ವಿತರಣೆ
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೊಳಲ್ಕೆರೆ ತಾಲೂಕು ಬ್ರಹ್ಮಪುರದಲ್ಲಿ ಮನೆ ಮನೆಗೆ ಮಂತ್ರಾಕ್ಷತೆಯನ್ನು ವಿತರಿಸಲಾಯಿತು.
ಬಸವ ಪುತ್ಥಳಿ ನಿರ್ಮಾಣಕ್ಕೆ ಎಲ್ಲಿದೆ ತಜ್ಞರ ತಂಡ?
ಯಾವುದೇ ಕಟ್ಟಡ, ಪುತ್ಥಳಿ ನಿರ್ಮಾಣ ಮಾಡುವಾಗ ತಜ್ಞರು ಮೇಲುಸ್ತುವಾರಿಗಳಿರುತ್ತಾರೆ. ಆದರೆ ಚಿತ್ರದುರ್ಗದ 323 ಅಡಿ ಎತ್ತರದ ಬಸವ ಪುತ್ಥಳಿಗೆ ಇಂಜಿನಿಯರ್‌ಗಳು, ತಜ್ಞರು ಕಂಡುಬಂದಿಲ್ಲ.
ಜಿಲ್ಲಾ ಆಸ್ಪತ್ರೆ ಬಳಿ ವಿವೇಕಾನಂದ ಪ್ರತಿಮೆ ನಿರ್ಮಾಣವಾಗಲಿ
ಜಿಲ್ಲಾಸ್ಪತ್ರೆ ಬಳಿಯ ಸ್ವಾಮಿ ವಿವೇಕಾನಂದ ಉದ್ಯಾನವನದಲ್ಲಿ ವಿವೇಕಾನಂದರ ಪ್ರತಿಮೆ ಸ್ಥಾಪನೆಯಾಗಲಿ ಎಂದು ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕರಿಯಣ್ಣ.ಡಿ ಅಗ್ರಹಿಸಿದರು.
ಘನತೆಯಿಂದ ಜೀವನ ನಡೆಸಲು ಮಾನವ ಹಕ್ಕುಗಳ ಅವಶ್ಯಕ
ಸಾರ್ವಜನಿಕರು ಯಾವುದೇ ಅಡೆತಡೆ ಇಲ್ಲದೇ ಸಮಾಜದಲ್ಲಿ ಘನತೆಯಿಂದ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕ.
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 420
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved