• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನದ ಜೊತೆ ಮಾಡಿದರೆ ಅಂತರಂಗದ ಅರಿವು ಸಾಧ್ಯ
ಪ್ರತಿನಿತ್ಯ ನಿಮ್ಮ ಜೊತೆ ನೀವು ಮಾತನಾಡಿಕೊಳ್ಳುವುದರಿಂದ ಅಂತರಂಗ ಅರಿಯಲು ಸಾಧ್ಯವಾಗುತ್ತದೆ ಎಂದು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದಾರೆ.
ಫೆ.10ರಂದು ಪುರುಷೋತ್ತಮಾನಂದಪುರಿ ಶ್ರೀ ಪಟ್ಟಾಭಿಷೇಕ ರಜತ ಮಹೋತ್ಸವ
ತಾಲೂಕಿನ ಬ್ರಹ್ಮವಿದ್ಯಾ ನಗರದ ಭಗೀರಥ ಗುರುಪೀಠದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 25ನೇ ವರ್ಷದ ಪಟ್ಟಾಭಿಷೇಕ ರಜತ ಮಹೋತ್ಸವ ಫೆ.10 ಮತ್ತು 11ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ಅಸಮಾನತೆಗೆ ಬುದ್ಧನ ಪಂಚಶೀಲಗಳಲ್ಲಿ ಉತ್ತರ
ಅಸಮಾನತೆ, ಜಾತೀಯತೆ, ಅಸ್ಪೃಶ್ಯತೆ ನಿವಾರಣೆಗೆ ಬುದ್ಧನ ಪಂಚಶೀಲಗಳಲ್ಲಿ ಉತ್ತರಗಳನ್ನು ಕಂಡುಕೊಳ್ಳಬಹುದು.
ಲಿಬರ್ಟಿ ಪ್ರತಿಮೆಗಿಂತ ಬಸವ ಪುತ್ಥಳಿ ಚಿಕ್ಕದಿರಬೇಕೇ?
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠ ವತಿಯಿಂದ ನಿರ್ಮಿಸಲಾಗುತ್ತಿರುವ ಬಸವ ಪುತ್ಥಳಿ ವಿಚಾರದಲ್ಲಿ ಮಕ್ಕಳಾಟಿಕೆಗಿಂತಲೂ ಹಗುರ ತೀರ್ಮಾನ ಕೈಗೊಳ್ಳಲಾಗಿದೆ.
ಭದ್ರಾ ಯೋಜನೆಯ ಬಗ್ಗೆ ಆತಂಕ ಬೇಡ: ಡಿ.ಸುಧಾಕರ್
ಮುಂದಿನ ಸೆಪ್ಟಂಬರ್ ಅಥವಾ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಭದ್ರಾದಿಂದ ವಿವಿ ಸಾಗರಕ್ಕೆ ನೀರು ಹರಿಸಲಾಗುವುದು, ಭದ್ರಾ ಯೋಜನೆ ಕುರಿತು ರೈತರಿಗೆ ಯಾವ ಆತಂಕ ಬೇಡ ಎಂದು ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಇಟ್ಟಿಗೆ ಭಟ್ಟಿಗಳ ಹಾವಳಿಯಿಂದ ಫಸಲು ಇಳುವರಿ ಕುಸಿತ!
ಇಟ್ಟಿಗೆ ಭಟ್ಟಿಗಳಿಂದ ಹೊರ ಬರುವ ದೂಳು ಕೃಷಿ ಭೂಮಿಗಳನ್ನಾವರಿಸುತ್ತಿದ್ದು, ಇದರಿಂದ ಇಳುವರಿ ಬರದಂತಾಗಿದೆ ಎನ್ನುವುದು ರೈತರು ಅಳಲಾಗಿದೆ.
ಪರಿಸರ ರಕ್ಷಿಸದಿದ್ದರೆ ಮಾನವನ ಅಳಿವು ನಿಶ್ಚಿತ: ಭಾಗ್ಯಜ್ಯೋತಿ
ನಮ್ಮ ಪರಿಸರವನ್ನು ರಕ್ಷಿಸದಿದ್ದರೆ ಮಾನವನ ಅಳಿವು ನಿಶ್ಚಿತ. ಸಕಲ ಜೀವರಾಶಿಗಳ ಉಳಿವಿಗಾಗಿ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮೈನ್ಸ್ ಅಧಿಕಾರಿ ಭಾಗ್ಯಜ್ಯೋತಿ ಹೇಳಿದರು.
ಇನ್ನರ್ ವ್ಹೀಲ್ ಕ್ಲಬ್‌ ಸಾಮಾಜಿಕ ಸೇವಾಕಾರ್ಯಕ್ಕೀಗ ಶತಮಾನ: ಮೀರಾ ರಮೇಶ್
ಕಳೆದ ಸುಮಾರು ೧೦೦ ವರ್ಷಗ ಳಿಂದ ಅಂತರ ರಾಷ್ಟ್ರೀಯ ಇನ್ನರ್ ವ್ಹೀಲ್ ಕ್ಲಬ್ ಸಾಮಾಜಿಕ ಸೇವಾಕಾರ್ಯಗಳಲ್ಲಿ ನಿರಂತರ ತೊಡಗಿಕೊಂಡಿದೆ ಎಂದು ಮೀರಾ ರಮೇಶ್ ಅಭಿಪ್ರಾಯಪಟ್ಟರು.
ಕೆರೆಗಳ ನಿರ್ವಹಣೆ ಬಳಕೆದಾರರ ಸಂಘಗಳಿಗೆ ವಹಿಸಿಕೊಡಿ: ಕೆರೆ ಬಳಕೆದಾರರ ಸಂಘಗಳ ಒಕ್ಕೂಟ

ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆಯನ್ನು ಸಮುದಾಯ ಆಧಾರಿತ ಕೆರೆ ಬಳಕೆದಾರರ ಸಂಘಗಳ ಸಹಭಾಗಿತ್ವದಲ್ಲಿ ನಿರ್ಹವಣೆ ಮಾಡಲು ವಹಿಸಿಕೊಡಬೇಕೆಂಬುದು ಕೆರೆ ಬಳಕೆದಾರರ ಸಂಘಗಳ ಒಕ್ಕೂಟದ ಆಶಯವಾಗಿದೆ.

ರಂಗಚಟುವಟಿಕೆಯಿಂದ ಮಲ್ಲಾಡಿಹಳ್ಳಿಗೆ ಶಾಶ್ವತ ಹೆಸರು: ಮಂಜುನಾಥ್
ಗ್ರಾಮೀಣ ಭಾಗದ ಪ್ರದೇಶದಲ್ಲಿ ರಂಗಚಟುವಟಿಕೆಗಳನ್ನು ನೆಲೆ ನಿಲ್ಲಿಸುವ ಕಾರ್ಯವನ್ನು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆಡಳಿತ ಮಂಡಳಿ ಮಾಡಿಕೊಂಡು ಬರುತ್ತಿರುವುದು ಸಂತಸದ ಸಂಗತಿ ಖ್ಯಾತ ವ್ಯಂಗ್ಯಚಿತ್ರಕಾರ ವಿಜೇತ ಎಚ್.ಬಿ.ಮಂಜುನಾಥ್ ಹೇಳಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 420
  • next >
Top Stories
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved