• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ 4 ಗೋಡೆಗೆ ಸೀಮಿತವಾಗುವುದು ಬೇಡ: ಮಾದಾರ ಚೆನ್ನಯ್ಯಶ್ರೀ
ಇಂದಿನ ಶಿಕ್ಷಣ ಸಂಸ್ಥೆ ವ್ಯಾಪಾರೀಕರಣ ವಾಗಿರುವ ಕಾಲಘಟ್ಟದಲ್ಲಿದ್ದೇವೆ ಎಂದು ಮಾದಾರ ಚೆನ್ನಯ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಮಲ್ಲಾಡಿಹಳ್ಳಿ ಶ್ರೀ ಸೇವಾ ಸಾಧನೆ ಶ್ಲಾಘನೀಯ​: ನಟ ಡಾ.ಶ್ರೀಧರ್
ಮಲ್ಲಾಡಿಹಳ್ಳಿ ಶ್ರೀಗಳ ಸಮಾಜ ಸೇವೆ ಸಾಧನೆ ಶಾಘನೀಯವಾದದ್ದು ಅವರ ಸಾಧನೆ ನಾಡಿಗೆ ಮಾದರಿಯಾದದ್ದಾಗಿದೆ.
ಆರೋಗ್ಯ ಇಲಾಖೆ ದಾಳಿಗೆ ಆಯುಷ್‌ ವೈದ್ಯರ ಪ್ರತಿರೋಧ
ನಾವೂ ವೈದ್ಯರೇ, ನಮ್ಮನ್ನೇಕೆ ನಕಲಿ ಅಂತ ಕರೆದು ಅವಮಾನ ಮಾಡ್ದೀರಾ? ದಾಳಿ ಮಾಡಿ ಮಾನಸಿಕವಾಗಿ ಹಿಂಸೆ ಕೊಡುತ್ತೀರಾ.ಆಯುಷ್ ವೈದ್ಯರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹೊರ ಹಾಕಿದ ತಣ್ಣನೆ ಆಕ್ರೋಶವಿದು.
ಫೆ.11ರಂದು ಗಂಗಾಬಿಕ ಸಮುದಾಯ ಭವನ ಉದ್ಘಾಟನೆ
ಫೆಬ್ರವರಿ 11 ರಂದು ನವೀಕೃತ ಸಂಘದ ಕಟ್ಟಡದಲ್ಲಿ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ಶಿಲಾವಿಗ್ರಹ ಪ್ರತಿಷ್ಠಾಪನೆ ಮತ್ತು ಶ್ರೀ ಗಂಗಾಂಬಿಕಾ ಸಮುದಾಯ ಭವನದ ಉದ್ಘಾಟನೆ ನೆರವೇರಲಿದೆ.
ಯುವಕರಲ್ಲಿ ಪ್ರಾಚ್ಯ ಪ್ರಜ್ಞೆ ಮೂಡಬೇಕಿದೆ: ಬಿಇಓ ತಿಪ್ಪೇಸ್ವಾಮಿ
ಪ್ರಾಚೀನ ಸ್ಮಾರಕಗಳು ದೇಶದ ಆಸ್ತಿಯಿದ್ದಂತೆ. ಅವು ಮುಂದಿನ ಪೀಳಿಗೆಗೂ ಉಳಿಸಬೇಕಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಯಾಗಬೇಕು: ಮಹಾಂತೇಶ್
ಮಹಿಳೆಯರು ಮತ್ತು ಹುಡುಗಿಯರ ಮೇಲಿನ ದೌರ್ಜನ್ಯ ಕೊನೆಗಾಣಿಸಬೇಕು
100 ಅಡಿ ಎತ್ತರದ ಏಕಶಿಲೆ ಬಸವಣ್ಣ ಪ್ರತಿಮೆ ವಿಘ್ನ
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠದಿಂದ ನಿರ್ಮಾಣಗೊಳ್ಳುತ್ತಿರುವ 323 ಅಡಿ ಎತ್ತರದ ಬಸವಮೂರ್ತಿ ಈಗ ರಾಜ್ಯವ್ಯಾಪಿ ಸದ್ದು ಮಾಡುತ್ತಿದ್ದು ಅನುದಾನ ದುರುಪಯೋಗದ ಆರೋಪ ಎದುರಿಸುತ್ತಿದೆ. ಅಧಿಕಾರಿಗಳ ತಂಡವೊಂದು ಪರಿಶೀಲನೆಗೆ ಮುಂದಾಗಿದೆ.
ಯುವನಿಧಿಗೆ ಚಾಲನೆ, ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆ: ಶಾಸಕ ರಘುಮೂರ್ತಿ
ಲವು ತಿಂಗಳುಗಳಿಂದ ಜಾರಿಯಾಗದೇ ಇದ್ದ ಯುವನಿಧಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆ ಜ.12ರಿಂದ ಜಾರಿಯಾಗಲಿದೆ.
17ರಂದು ಬಗರ್ ಹುಕುಂ ಸಾಗುವಳಿದಾರರ ಸಮಾವೇಶ
ಚಿತ್ರದುರ್ಗ ತಾಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಜ.17ರಂದು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಸಾಗುವಳಿದಾರರ ಸಮಾವೇಶ ನಡೆಸಲಾಗುವುದು.
ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ: ಶಾಸಕ ರಘುಮೂರ್ತಿ
ರಾಜ್ಯ ಸರ್ಕಾರದ ನಾಲ್ಕು ಪ್ರಮುಖ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯವನ್ನು ಪ್ರಾಮಾಣಿಕತೆ ದಕ್ಷತೆಯಿಂದ ರಾಜ್ಯ ಸರ್ಕಾರಿ ನೌಕರರು ಮಾಡುವ ಮೂಲಕ ಸರ್ಕಾರಕ್ಕೆ ಗೌರವ ತಂದಿದ್ದಾರೆ.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 420
  • next >
Top Stories
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved