• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರಲ್ಲಿ ಶಿಸ್ತು, ಶ್ರದ್ಧೆ, ಗುರಿ ಇದ್ದಲ್ಲಿ ಸ್ವಾವಲಂಬಿಗಳಾಗಲು ಸಾಧ್ಯ
ಮಹಿಳೆಯರಲ್ಲಿ ಶಿಸ್ತು, ಶ್ರದ್ದೆ, ಗುರಿ ಇದ್ದಲ್ಲಿ ಸ್ವಾವಲಂಬಿಗಳಾಗಲು ಸಾಧ್ಯ.
ವಿದ್ಯಾರ್ಥಿಗಳು ಪ್ರೀತಿ ಬಿತ್ತಿ ಬೆಳೆಯುವ ರೈತರಾಗಬೇಕು: ತಿಪ್ಪೇಸ್ವಾಮಿ
ಪ್ರೀತಿಯಿಂದ ಮಾತ್ರವೇ ಜಾತಿ ಮೀರಿದ ಸ್ನೇಹಗಳಿಸಲು ಸಾಧ್ಯ. ಜಾತಿ ಮೀರಿದ ದೇಶಪ್ರೇಮದ ಕೊರತೆಯಿಂದಾಗಿಯೇ ಹಡಗಿನಲ್ಲಿ ಬಂದ ಆಂಗ್ಲರಿಗೆ ನಮ್ಮ ದೇಶ ದಾಸ್ಯಕ್ಕೆ ಸಿಕ್ಕಿತ್ತು ಬಿ.ಪಿ.ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.
ಚಿತ್ರದುರ್ಗ: ಲೋಕಸಭಾ ಚುನಾವಣೆ ಅಭ್ಯರ್ಥಿ ವೆಚ್ಚ ₹95 ಲಕ್ಷ
ಚುನಾವಣಾ ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಮತದಾನ ಎಣಿಕೆ ಮುಗಿಯುವ ತನಕ ಆದಂತಹ ಎಲ್ಲಾ ವೆಚ್ಚಗಳನ್ನು ಸಲ್ಲಿಸುವುದು ಅಭ್ಯರ್ಥಿಗಳ ಕರ್ತವ್ಯ ಜಿಪಂ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಮಾಹಿತಿ.
ವಿಶ್ವದಾದ್ಯಂತ ಕನ್ನಡ ಸಾಹಿತ್ಯ ಸಂಸ್ಕೃತಿಯ ಬೆಳಕು: ಎನ್. ಶಿವಮೂರ್ತಿ
ಕನ್ನಡ ಭಾಷೆ ಬೆಳವಣಿಗೆ ಹಾಗೂ ಕರ್ನಾಟಕದ ಒಗ್ಗೂಡುವಿಕೆಗೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸಲಾಯಿತು ಎಂದು ತಾಲೂಕು ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ಹೇಳಿದರು.
ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ: ಶಾಸಕ ಗೋವಿಂದಪ್ಪ
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನೆಂದು ಪ್ರಶ್ನಿಸುತ್ತಾರೆ. ಹಾಗಾದರೇರೆ, ದೇಶದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸಾಧನೆ ಏನು? ಶ್ರೀಮಂತರ ಪರ ಆಡಳಿತ ನಡೆಸಿದ್ದೇ ಇವರ ದೊಡ್ಡ ಸಾಧನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಬಿಜೆಪಿ ವಿರುದ್ಧ ಹರಿಹಾಯ್ದರು.
ಬಸವಪುತ್ಥಳಿ ಕಾಮಗಾರಿ ತನಿಖೆ ಮರೆಯಿತೆ ಜಿಲ್ಲಾಡಳಿತ?
ಬಸವ ಪ್ರತಿಮೆ ಬಗ್ಗೆ ಅವ್ಯವಹಾರ, ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಬಸವ ಪುತ್ಥಳಿಗೆ ಸರ್ಕಾರಿ ಅನುದಾನ ಬಳಕೆಯಾಗಿರುವ ಪ್ರಮಾಣ ಕುರಿತಂತೆ ತನಿಖೆಗಾಗಿ ತಂಡ ರಚನೆ ಮಾಡಿದ್ದ ಜಿಲ್ಲಾಡಳಿತ ವರದಿ ಪಡೆಯುವಲ್ಲಿ ಉದಾಸೀನ ತೋರಿದೆಯೇ? ಎನ್ನುವ ಅನುಮಾನ ಹುಟ್ಟುಹಾಕಿದೆ.
ಅಮೃತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಖಾತೆ ಸಚಿವ ಎ.ನಾರಾಯಣಸ್ವಾಮಿ
ಚಿತ್ರದುರ್ಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿ, ಪರಿಶೀಲಿಸಿದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಚಿತ್ರದುರ್ಗ ಜಿಲ್ಲೆ ರೇಲ್ವೆ ಉನ್ನತಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನಕ್ಕೆ ಸಚಿವ ಎ.ನಾರಾಯಣಸ್ವಾಮಿಗೆ ಮನವಿ
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ, ರೈತ ಸಂಘದಿಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಒತ್ತು ನೀಡಿ: ಶಾಸಕ ಟಿ.ರಘುಮೂರ್ತಿ
ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ, ಕ್ರೀಡೆ ಮತ್ತು ಸಾಂಸ್ಕೃತಿಕ, ರೋರ್ಸ್‌ ಅಂಡ್ ರೇರ್ಸ್‌ ಘಟಕಗಳ ಸಮಾರೋಪ ಸಮಾರಂಭವನ್ನು ದೀಪಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು
ಚಿತ್ರದುರ್ಗ: ದಿಶಾ ಸಭೆಯಲ್ಲಿ ಹೆದ್ದಾರಿ ಸಂಚಾರ ಸಂಚಕಾರದ ಮಾರ್ದನಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರಕ್ಕೆ ಸಂಚಕಾರ ಉಂಟಾಗಿರುವುದರ ಬಗ್ಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತೀವ್ರ ಅಸಮಧಾನ ವ್ಯಕ್ತ. ಒಂದು ವರ್ಷದಲ್ಲಿ ಅಪಘಾತದಿಂದ 6 ಜನರು ಮೃತರಾಗಿದ್ದಾರೆಂದು ಎಸ್ಪಿ ಮಾಹಿತಿ.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 420
  • next >
Top Stories
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved