• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯರಿಗೆ ಟಿಕೆಟ್ ನೀಡಲು ಹೈಕಮಾಂಡ್ ಗಮನ
ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಥಳೀಯರಿಗೆ ಟಿಕೇಟ್‌ ನೀಡಬೇಕೆಂದು ಸ್ಥಳೀಯ ಮುಖಂಡರು ಆಗ್ರಹಿಸಿದ್ದಾರೆ.
ಕ್ರೀಡಾಂಗಣ ಅವ್ಯವಸ್ಥೆ: ಉಪಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು
ಜಿಲ್ಲೆಯ ಒನಕೆ ಓಬವ್ವ ಕ್ರೀಡಾಂಗಣದಲ್ಲಿನ ಅವ್ಯವಸ್ಥೆ ಕುರಿತು ಕನ್ನಡಪ್ರಭ ಪತ್ರಿಕೆ ಪ್ರಕಟಿಸಿದ್ದ ವರದಿ ಆಧರಿಸಿ ಉಪಲೋಕಾಯುಕ್ತ ಅವರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.
ಸಮಗ್ರ ಕೃಷಿ ಅಳವಡಿಕೆಯಿಂದ ಆರ್ಥಿಕ ಸಬಲತೆ ಸಾಧ್ಯ: ರಜನೀಕಾಂತ್‌
ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರುಸದೃಢವಾಗಲು ಹಾಗೂ ದೇಶ ಆರ್ಥಿಕವಾಗಿ ಸಬಲರಾಗಲು ಸಹಯಾವಾಗುತ್ತದೆ.
ವಚನ ಸಂಸ್ಕೃತಿಯ ಅರಿವುಮೂಡಿದರೆ ಬದುಕು ಸುಸಂಸ್ಕೃತ
ವಚನ ಸಂಸ್ಕೃತಿಯ ಬದುಕಲ್ಲಿ ಮೂಡಿದರೆ ಅವರ ಬದುಕು ಖಂಡಿತ ಸುಸಂಸ್ಕೃತವಾಗುತ್ತದೆ.
ವರ್ಷದ ಆರಂಭದಂದೇ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ತಂತ್ರ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಕಸರತ್ತು ಚಿತ್ರದುರ್ಗದಲ್ಲಿ ಭರ್ಜರಿಯಾಗಿ ಆರಂಭವಾಗಿದೆ.
ದಲಿತ ಸಂಘಟನೆಗಳಲ್ಲಿ ಗುಂಪುಗಳು, ಮುಖಂಡರು ಜಾಸ್ತಿಯಾಗಿ ಒಗ್ಗಟ್ಟು ಉಳಿದಿಲ್ಲ: ರಾಜ್ಯ ಸಭಾ ಸದಸ್ಯ ಎಲ್.ಹನುಮಂತಯ್ಯ
ರಾಜ್ಯಮಟ್ಟದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಲಿತ ಸಂಘಟನೆಗಳು ಜನತೆಗೆ ಒಳಿತು ಮಾಡುವ ಕಾರ್ಯದಲ್ಲಿ ತೊಡಗದಿದ್ದರೆ ಸಮುದಾಯ ಅಭಿವೃದ್ಧಿ ಅಸಾಧ್ಯವೆಂದರು.
ಚಿತ್ರದುರ್ಗ: ನೋಡುಗರ ಗಮನ ಸೆಳೆದ ಹಳ್ಳಿ ಸೊಗಡು ವಸ್ತು ಪ್ರದರ್ಶನ
ಸರ್ವೋದಯ, ಚೈತನ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ರೇಷ್ಮೆ ಸೀರೆ ತಯಾರಿಕೆಗೆ ಅಗತ್ಯದ ನೂಲು, ಡಾಬಿ, ಅಲ್ಬೆ, ಸೀಮೆ ಎಣ್ಣೆ ದೀಪಗಳು, ಲಾಟೀನು, ತಾಮ್ರ, ಹಿತ್ತಾಳೆಯ ಅಡುಗೆ ವಸ್ತುಗಳು ಸೇರಿ ಹಳೇ ಕಾಲದ ಗ್ರಾಮೀಣ ಭಾಗದ ವಸ್ತುಗಳು ವಿಶೇಷವಾದ ಗಮನ ಸೆಳೆದವು.
ಶಬರಿ ಮಲೆಗೆ ಹೋಗಿ ಬಂದವರ ಮೇಲೆ ನಿಗಾವಹಿಸಿ
ಕೋವಿಡ್‌-19 ಹಾಗೂ ಅದರ ಉಪತಳಿ ಜೆಎನ್‌1 ಮತ್ತೆ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ಕೈಗೊಳ್ಳಲು ಕೇರಳ ಶಬರಿಮಲೈಗೆ ಹೋಗಿಬಂದ ಭಕ್ತಾದಿಗಳ ಮೇಲೆ ನಿಗಾವಹಿಸಲು ಎಚ್ಚರಿಸಲಾಗಿದೆ.
ಅಬಲರಿಗೆ, ಅಸಹಾಯಕರಿಗೆ ಸಮಾನತೆ ನೀಡೊದೆ ಕಾನೂನು: ನ್ಯಾ.ಶಶಿಕಲಾ
ಕೇವಲ ಅಪರಾಧಿಗಳಿಗೆ ಶಿಕ್ಷೆ ನೀಡುವುದು ಅಲ್ಲ, ಅಬಲರಿಗೆ, ಅಸಹಾಯಕರಿಗೆ ಶಿಕ್ಷೆ ನೀಡುವುದು ಕಾನೂನು.
ಇಂದು ಚಿತ್ರದುರ್ಗದಲ್ಲಿ ದಸಂಸ ಜಾಗೃತಿ ಸಮಾವೇಶ
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಹಾಗೂ ಚಿತ್ರದುರ್ಗದಲ್ಲಿ ದಸಂಸ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 420
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved