• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ಅಂತರ್‌ ದರ್ಶನಕ್ಕೆ ಸ್ಫೂರ್ತಿಯಾಗಬೇಕು
ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ಗುರುಪಾದೇಶ್ವರ ಪ್ರೌಢಶಾಲೆ ಮತ್ತು ಶಿವಕುಮಾರ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆದ ಯೋಗ ಶಿಬಿರದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿದರು.
ನಿಗದಿತ ಗುರಿ ಮುಟ್ಟಲು ಅಧಿಕಾರಿ ವರ್ಗ ಶ್ರಮವಹಿಸಲಿ
ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ.ಬಿ.ಮಂಜುನಾಥ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಆದಿವಾಲ ಗ್ರಾಮದ ರುದ್ರಭೂಮಿ ಸಮಸ್ಯೆ ಅಂತ್ಯ
ಆದಿವಾಲ ಗ್ರಾಮಕ್ಕೆ 2 ಎಕರೆ ರುದ್ರಭೂಮಿ ಮಂಜೂರಾದ ಪತ್ರವನ್ನು ಪಂಚಾಯಿತಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಬಾಲ್ಯ ವಿವಾಹದಿಂದ ಮಕ್ಕಳ ಮಾನಸಿಕ ಆರೋಗ್ಯ ಏರುಪೇರು
ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಫೋಕ್ಸೋ ಕಾಯ್ದೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯೋಗದೊಡನೆ ಅನುಸಂಧಾನ ಮಾಡುವುದರಿಂದ ಅನಾರೋಗ್ಯ ದೂರ
ಮುರುಘಾಮಠದಲ್ಲಿ ನಡೆದ ಯೋಗ ಸಂಭ್ರಮ ಕಾರ್ಯಕರ್ಮದಲ್ಲಿ ಐನೂರಕ್ಕೂ ಹೆಚ್ಚು ಯೋಗ ಪಟುಗಳು ಪಾಲ್ಗೊಂಡಿದ್ದರು.
ಮಾರುತಿ ಶಾಲೆಗೆ ಶುದ್ಧ ಕುಡಿವ ನೀರಿನ ಘಟಕ ಕೊಡುಗೆ
ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ವೆಂಕಣ್ಣಯ್ಯ ವಿದ್ಯಾಸಂಸ್ಥೆಯ ಮಾರುತಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು.
ಭೂತ ಬಂಗಲೆಯಂತಾದ ಬಿಎಸ್ಎನ್ಎಲ್ ಕೇಂದ್ರ ಕಟ್ಟಡ
ನಾಲ್ಕೈದು ವರ್ಷಗಳಿಂದ ಸಾರ್ವಜನಿಕ ಸೇವೆ ಸ್ಥಗಿತ । ಕಳ್ಳರ ಕೈ ಚಳಕಕ್ಕೆ ವಸ್ತುಗಳು ಕಣ್ಮರೆ
ಹೆದ್ದಾರಿ ಸರ್ವಿಸ್‌ ರಸ್ತೆಗಳನ್ನು ಜನರ ಅಪೇಕ್ಷೆಯಂತೆ ಮಾಡಿ
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಹಾಯ್ದು ಹೋಗುವ ಸರ್ವಿಸ್‌ ರಸ್ತೆಗಳನ್ನು ಆಯಾಯ ಗ್ರಾಮಗಳ ಜನರ ಅಪೇಕ್ಷೆಯಂತೆ ಮಾಡಿಕೊಡಬೇಕು ಎಂದು ಸಂಸದ ಗೋವಿಂದ ಕಾರಜೋಳ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ನೌಕರರು ಸಾರ್ವಜನಿಕರ ಬದುಕನನ್ನು ಪ್ರೀತಿಸಬೇಕು
ಸಾರ್ವಜನಿಕರ ಬದುಕನ್ನು ನಿಮ್ಮ ಸ್ವಂತ ಬದುಕೆಂದು ಅರ್ಥಮಾಡಿಕೊಂಡು ನಿಮ್ಮ ಬಳಿ ಬರುವವರಿಗೆ ಕೆಲಸ ಮಾಡಿಕೊಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕಂದಾಯ ಇಲಾಖೆ ನೌಕರರಿಗೆ ಸಲಹೆ ನೀಡಿದರು.
ರಾಸಾಯನಿಕ ಗೊಬ್ಬರಕ್ಕೆ ಹೆಚ್ಚು ದರ ವಸೂಲಿ ಮಾಡಬೇಡಿ
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಕೃಷ್ಣಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ರೈತ ಮುಖಂಡರು, ಕೃಷಿ, ತೋಟಗಾರಿಕೆ ಅಧಿಕಾರಿಗಳು ಹಾಗೂ ತಾಲೂಕಿನ ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಸಲಾಯಿತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 421
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved