• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ಅಂಬೇಡ್ಕರ್ ಜೀವನದುದ್ದಕ್ಕೂ ಅನ್ಯಾಯ: ಸಂಸದ ಗೋವಿಂದ ಕಾರಜೋಳ
ಅಂಬೇಡ್ಕರ್ ಜೀವಿತಾವಧಿಯವರೆಗೂ ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಲೇ ಬಂದಿದೆ. ಇದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡುವ ತುರ್ತು ಅಗತ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
301 ಹಳ್ಳಿಗಳಿಗೆ ವಿವಿ ಸಾಗರದಿಂದ ಕುಡಿಯುವ ನೀರಿಗೆ ಕ್ರಮ: ಶಾಸಕ ಕೆ.ಸಿ.ವೀರೇಂದ್ರ
ತಾಲೂಕು ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾದಿಗೆರೆ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ವಲಯ ಬ್ಯಾಲೆನ್ಸಿಂಗ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶನಿವಾರ ಭೂಮಿಪೂಜೆ ನೆರವೇರಿಸಿದರು.
ಪಕ್ಷಕ್ಕೆ ಶ್ರಮಿಸಿದವರ ಋಣ ತೀರಿಸಲು ಕಾರ್ಯ: ಸಚಿವ ಸುಧಾಕರ್
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲು ಶ್ರಮಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಋಣ ತೀರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಮಾತೃಭಾಷೆಯಲ್ಲಿಯೇ ಉನ್ನತ ಶಿಕ್ಷಣ ನೀಡುವ ತುರ್ತು ಇದೆ: ಚಂದ್ರಣ್ಣ ಎಚ್.ಟಿ.
ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷೆ ಕಠಿಣವಾಗುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದಿಂದ ಇಂಗ್ಲೀಷ್‌ಗೆ, ಇಂಗ್ಲೀಷ್‌ನಿಂದ ಕನ್ನಡಕ್ಕೆ ಭಾಷಾಂತರ ಮಾಡುವ ಪ್ರಶ್ನೆಗಳು ಬಂದಾಗ ಕಷ್ಟ ಅನುಭವಿಸುತ್ತಿದ್ದಾರೆ. ಅಂತಹವರಿಗೆ ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ನೀಡಬೇಕಾದ ಅಗತ್ಯವಿದೆ ಎಂದು ಉಪ ನಿರ್ದೇಶಕರ ಕಚೇರಿಯ ಆಂಗ್ಲ ವಿಷಯ ಪರಿವೀಕ್ಷಕ ಚಂದ್ರಣ್ಣ ಎಚ್.ಟಿ. ಹೇಳಿದರು.
ಕೋಟೆನಾಡಲ್ಲಿ ನಗರದೇವತೆಗಳ ಮೆರವಣಿಗೆ ಕಲರವ
ಚಿತ್ರದುರ್ಗದ ರಾಜ ಬೀದಿಗಳಲ್ಲಿ ಏಕನಾಥೇಶ್ವರಿ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು.
ಪೋಕ್ಸೋ ತಡೆಗೆ ಮತದಾನ ಜಾಗೃತಿ ಮಾದರಿ ಜಾಗೃತಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪೋಕ್ಸೋ ಹಾಗೂ ಬಾಲ್ಯವಿವಾಹ ತಡೆ ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಪರಿಶಿಷ್ಟರಿಗೆ ಒಳಮೀಸಲು ಜಾರಿಗೆ ಕಾಣದ ಕೈಗಳ ಅಡ್ಡಿ
ಒಳ ಮೀಸಲಾತಿ ಜಾರಿ ಕುರಿತಂತೆ ಮಾಜಿ ಸಚಿವ ಎಚ್.ಆಂಜನೇಯ ಶುಕ್ರವಾರ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಕ್ಕಳು ಹಿರಿಯರ ಆದರ್ಶಗಳನ್ನು ಹಂಚಿಕೊಳ್ಳಿ
ಲಿಂಗದಹಳ್ಳಿ ಗ್ರಾಮದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ನವೀನ್ ಉದ್ಘಾಟಿಸಿದರು.
ಚರಂಡಿ ಸ್ವಚ್ಛೆಗೆ ಮುಂದಾದ ಬಿಜಿಕೆರೆ ಗ್ರಾಪಂ ಅಧ್ಯಕ್ಷ
ಬಿಜಿಕೆರೆ ಗ್ರಾಪಂಯಲ್ಲಿ ಖಾಯಂ ಸ್ವಚ್ಛತಾ ಸಿಬ್ಬಂದಿ ಇಲ್ಲದೆ ಆನೈರ್ಮಲ್ಯ । ನೇಮಕಾತಿ ಅಧಿಕಾರಿಗಳ ಮೌನ
ಏಕನಾಥೇಶ್ವರಿಗೆ 10 ಲಕ್ಷ ರು.ವೆಚ್ಚದ ಮಹಾದ್ವಾರ
ಏಕನಾಥೇಶ್ವರಿ ಅಮ್ಮನವರ ಪಾದಗುಡಿ ಮಹಾದ್ವಾರವನ್ನು ಡಾ.ಕೋಮಲ ವಿ.ಮರೆಗುದ್ದಿ ಶುಕ್ರವಾರ ಉದ್ಘಾಟಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved