ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ಪ್ರಾತ್ಯಕ್ಷಿಕೆಯೊಂದಿಗೆ ನಿಖರ ಮಾಹಿತಿ ಸಲ್ಲಿಸಿ
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಪೂರ್ವ ಸಿದ್ಧತಾ ಸಭೆ ನಡೆಸಿದರು.
70 ಲಕ್ಷ ರು. ಅನುದಾನ ಬಿಡುಗಡೆ ನಂತರ ಕಟ್ಟಡ ಪರವಾನಿಗೆ
ಮುಕ್ಕಾಲು ಕೋಟಿ ವ್ಯಯವಾದರೂ ಮೇಲೇಳದ ಗೊಲ್ಲರ ಸಂಘದ ಸಮುದಾಯ ಭವನ
ಪರಿಶ್ರಮದಿಂದ ಕಾರ್ಯನಿರ್ವಹಿಸಿದರೆ ಸಾರ್ವಜನಿಕರಿಂದ ಮೆಚ್ಚುಗೆ
ಚಿತ್ರದುರ್ಗ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಕಲ್ಯಾಣ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಧ್ವಜ ಬಿಡುಗಡೆ ಮಾಡಿದರು.
ಶೋಷಿತ ಜಾತಿಗಳ ಅಭಿವೃದ್ಧಿಗೆ ಚಳುವಳಿ ಅನಿವಾರ್ಯ
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧವಿಹಾರ ಕೇಂದ್ರದಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ಜಾತಿ ಹೈನುಗಾರಿಕೆ ಅಭಿವೃದ್ಧಿ ಹಾಗೂ ಉತ್ಪಾದಕರ ಸಹಕಾರ ಸಂಘ ನಿಯಮಿತದ ಸರ್ವ ಸದಸ್ಯರ ಸಭೆ ನಡೆಸಲಾಯಿತು.
ಅರ್ಥಪೂರ್ಣ ಅಂಬೇಡ್ಕರ್ ಜಯಂತಿ
ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಬಿಸಿಲಿನ ಝಳಕ್ಕೆ ಎಂಪಿ ಫಂಡ್ ಆವಿಯಾಯ್ತಾ?
ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಡಿಸೆಂಬರ್ ತಿಂಗಳಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಗೊಲ್ಲರ ಸಂಘದ ಸಮುದಾಯ ಭವನ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಜಿಪಿಎಸ್ ಆಧಾರಿತ ಪರಿಶೀಲನೆ ಮಾಡಿದ ದೃಶ್ಯ.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಬೇಸಿಗೆ ಶಿಬಿರ ಅವಶ್ಯ
ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ 10 ದಿನಗಳ ಮಕ್ಕಳ ಬೇಸಿಗೆ ಶಿಬಿರ ಪ್ರಾರಂಭಿಸಲಾಯಿತು.
ಚಿತ್ರದುರ್ಗದಲ್ಲಿ ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯದ ಆರೋಪ
ಕಳ್ಳಿಹಟ್ಟಿ ಗ್ರಾಮದ 22 ವರ್ಷದ ಮಹಿಳೆ ಶಾಂತಮ್ಮ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಭೋವಿ ಕ್ರಿಯಾ ಸಮಿತಿ ನೇತೃತ್ದವಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಾಲಿಂಗಣ್ಣ., ಚಿತ್ರದುರ್ಗದಲ್ಲಿ ಗೊಲ್ಲರ ಹಾಸ್ಟೆಲ್ ಎಲ್ಲೈತಣ್ಣ!
ಇಪ್ಪತ್ತು ವರ್ಷಗಳ ಹಿಂದೆ ಚಿತ್ರದುರ್ಗದ ಯಾವುದೇ ಮೂಲೆಯಲ್ಲಿ ನಿಂತು ಗೊಲ್ಲರ ಹಾಸ್ಟೆಲ್ ಎಲ್ಲಿದೆ ಎಂದು ಯಾರನ್ನಾದರೂ ಕೇಳಿದರೆ ರಂಗಯ್ಯನ ಬಾಗಿಲು ಬಳಿ ಹೋಗಿ. ಕುರುಬರದು, ಗೊಲ್ಲರದು ಅಕ್ಕಪಕ್ಕದಲ್ಲಿ ಇವೆ ಎನ್ನುತ್ತಿದ್ದರು.
ತೆಂಗು ಬೆಳೆಗೆ ರೂಗೋಸ್ ಬಿಳಿನೊಣದ ಬಾಧೆ
ತೆಂಗು ಬೆಳೆಯಲ್ಲಿ ರೂಗೋಸ್ ಬಿಳಿ ನೊಣದ ಬಾಧೆ ಶುರುವಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಡಾ.ಓ.ಕುಮಾರ್, ಡಾ. ಎಸ್.ಓಂಕಾರಪ್ಪ, ಡಾ.ಟಿ ರುದ್ರಮುನಿ, ಡಾ.ಪಿ.ಎಸ್.ಮಹಾಂತೇಶ್ ತಿಳಿಸಿದ್ದಾರೆ.
< previous
1
...
48
49
50
51
52
53
54
55
56
...
394
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ