ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ಜನತೆ ದುಶ್ಚಟಗಳಿಂದ ದೂರವಿರಿ
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಶ್ರೀ ಮ.ನಿ.ಪ್ರ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಉದ್ಘಾಟಿಸಿದರು.
ವಂಚಿತ ಪ್ರದೇಶಕ್ಕೆ ವಿವಿಸಾಗರದಿಂದ ನೀರು
ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಸಕ ಬಿ.ಜಿ. ಗೋವಿಂದಪ್ಪಭಾಗವಹಿಸಿರುವುದು.
ಒಳ ಮೀಸಲಿಗೆ ಮಾರ್ದನಿಸಿದ ಮಾದಿಗರ ಆಕ್ರೋಶ
ಒಳ ಮೀಸಲಾತಿ ಜಾರಿಗೊಳಿಸಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸ್ವಾಭಿಮಾನಿ ಮಾದಿಗ ಮಹಾಸಭಾದಿಂದ ಶುಕ್ರವಾರ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಿಂಬಾಕಿ ನೀಡದಿದ್ದರೆ 5 ರಿಂದ ಸಾರಿಗೆ ಸಂಸ್ಥೆ ಬಸ್ ಓಡಾಟ ಸ್ತಗಿತ
ಎಐಟಿಯುಸಿ ಕಾರ್ಮಿಕ ಸಂಘಟನೆಯ ಸುರೇಶ್ ಬಾಬು ಕೆಎಸ್ ಆರ್ ಟಿಸಿ ನೌಕರರ ಮುಷ್ಕರ ಸಂಬಂಧಿಸಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಿ.ಜೆ.ಕೆರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಅಶೋಕ ರೆಡ್ಡಿ
ತಾಲೂಕಿನ ಬಿ.ಜಿ.ಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ರೆಡ್ಡಿ, ಉಪಾಧ್ಯಕ್ಷರಾಗಿ ಎಚ್.ಆರ್.ತಿರುಮಲೇಶ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಭ್ರಮದಿಂದ ನಡೆದ ನಾಗದೇವತಾ ಪ್ರತಿಷ್ಠಾಪನೆ
ತಾಲೂಕಿನ ಸುಪ್ರಸಿದ್ಧ ಪುಣ್ಯ ಕ್ಷೇತ್ರ ಹಾಲುರಾಮೇಶ್ವರ ಕ್ಷೇತ್ರದಲ್ಲಿ ನಾಗದೇವತೆಯ ನೂತನ ಶಿಲಾಮೂರ್ತಿಯ ಪ್ರಾಣ ಪ್ರತಿಷ್ಠೆ ಹಾಗೂ ಶಿಲಾಮಯ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ಅತ್ಯಂತ ಸಂಭ್ರಮ ಸಡಗರದಿಂದ ಜರುಗಿತು.
ಅಕ್ಕನಾಗಲಾಂಬಿಕೆಯಿಂದ ಮಹಿಳಾ ಲೋಕಕ್ಕೆ ಮಹತ್ತರ ಕಾಣಿಕೆ: ಡಾ.ಬಸವ ರಮಾನಂದ
ಶಿವಶರಣೆ ಅಕ್ಕನಾಗಲಾಂಬಿಕೆ ತನ್ನ ವಚನ ಸಾಹಿತ್ಯದ ಮೂಲಕ ಮಹಿಳಾ ಲೋಕ ಹೆಮ್ಮೆಪಡುವಂತಹ ಮಹತ್ತರ ಕಾಣಿಕೆಯನ್ನು ಈ ಸಮಾಜಕ್ಕೆ ನೀಡಿದ್ದಾರೆ ಎಂದು ನೆಲಮಂಗಲ ತಾಲೂಕು ವನಕಲ್ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಆಡಳಿತ ಸೌಧಕ್ಕೆ ಕೋತಿಗಳ ಕಾಟ
ಪಟ್ಟಣದ ಆಡಳಿತ ಸೌಧದಲ್ಲಿ ಕಳೆದೊಂದು ವರ್ಷದಿಂದ ಹೆಚ್ಚುತ್ತಿರುವ ಕೋತಿಗಳ ಹಾವಳಿಯಿಂದಾಗಿ ಅಲ್ಲಿನ ಸಿಬ್ಬಂದಿ ಹೈರಾಣಾಗುತ್ತಿದ್ದು, ಕಚೇರಿ ಕೆಲಸಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಆತಂಕ ಎದುರಾಗುತ್ತಿದೆ.
ಅನ್ಯ ಭಾಷೆಗಳ ದಾಳಿಯನ್ನು ಸಹಿಸುವುದಿಲ್ಲ: ಜೆ.ಯಾದವರೆಡ್ಡಿ
ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಸಾಧನೆಗೆ ಬದ್ಧತೆ, ಕಠಿಣ ಪರಿಶ್ರಮ ಅವಶ್ಯ: ರಘುಚಂದನ್
ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಬದ್ಧತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ಹೇಳಿದರು.
< previous
1
2
3
4
5
6
7
8
9
10
...
393
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ