• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಗಳನ್ನು ಎಲ್ಲರೂ ಸದುಪಯೋಗ ಮಾಡಿಕೊಳ್ಳುವುದು ಅಗತ್ಯ: ಆರ್.ಪ್ರಕಾಶ್
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಪ್ರಕಾಶ್ ಹೇಳಿದರು.
ಕೈಲಿ ಮೊಬೈಲ್ ಹಿಡಿದ ಮಕ್ಕಳ ಮೇಲೆ ನಿಗಾ ಇರಲಿ
ಚಿತ್ರದುರ್ಗದ ಡಯಟ್‌ನಲ್ಲಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ರೋಣವಾಸುದೇವ್ ಉದ್ಘಾಟಿಸಿದರು.
ರಾತ್ರಿ ಡಿಸಿ, ಹಗಲು ಎಸ್‌ಪಿ ಮನೆ ಮುಂದೆ ಹುಷಾರು
ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ನಿವಾಸದ ಮುಂಭಾಗದ ರಸ್ತೆಯಲ್ಲಿ ಒಳಚರಂಡಿ ಚೇಂಬರ್‌ಗೆ ಮುಚ್ಚುವ ಮ್ಯಾನ್ ಹೋಲ್ ಪ್ಲೇಟ್ ಮುರಿದಿದ್ದು ಅವಘಡ ತಪ್ಪಿಸಲು ಬ್ಯಾರಿಕೇಡ್ ಅಡ್ಡ ಇಟ್ಟಿರುವುದು.
ವಿದ್ಯಾರ್ಥಿ ಬದುಕಲ್ಲಿ ಸಮಯ ಅತೀ ಮುಖ್ಯ
ಹಿರಿಯೂರು ನಗರದ ರೀಜನಲ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ವೈಯಕ್ತಿಕ ಪ್ರತಿಷ್ಠೆಗೆ ಬಲಿಯಾದ ಪುರಸಭೆ ಸಾಮಾನ್ಯ ಸಭೆ
ಹೊಸದುರ್ಗ ಪುರಸಭೆಯ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷೆ ರಾಜೇಶ್ವರಿ ಅಧ್ಯಕ್ಷೆತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ಏ.11ರಿಂದ ವದ್ದಿಕೆರೆ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ಹಿರಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ಧಿಕೆರೆ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ರಥೋತ್ಸವದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಚಳ್ಳಕೆರೆ ನಗರಸಭೆಯ ಪ್ರಭಾರ ಅಧ್ಯಕ್ಷೆಯಾಗಿ ಸುಮಾ ಭರಮಣ್ಣ
ಚಳ್ಳಕೆರೆ ನಗರದ ನಗರಸಭೆಯ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸುಮಾ ಭರಮಣ್ಣನವರನ್ನು ಸದಸ್ಯರು, ಅಧಿಕಾರಿಗಳು ಅಭಿನಂದಿಸಿದರು.
ಮನೆ-ಮಠಗಳಲ್ಲಿ ಹಿರಿಯರ ಗೌರವಿಸುವ ಕಾರ್ಯವಾಗಲಿ
ಸಾಣೇಹಳ್ಳಿಯಲ್ಲಿ ನಡೆದ ದವಸ ಸಮರ್ಪಣಾ ಕಾರ್ಯಕ್ರಮದಲ್ಲಿ ಸಮಾಜಕ್ಕೆ ಅನುಪಮ ಸೇವೆ ಸಲ್ಲಿಸಿದ ಹಿರಿಯ ಚೇತನಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಆದಿವಾಲ-ಪಟ್ರಹಳ್ಳಿ ಬಳಿ ಹೆದ್ದಾರಿಯಲ್ಲಿ ಕೆಳ ಸೇತುವೆ ನಿರ್ಮಾಣ
ಸಂಸದ ಗೋವಿಂದ ಕಾರಜೋಳ ಬುಧವಾರ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
ನಜೀರ್ ಕಾಲೋನಿ ಜನರ ಯಾತನೆ ಕೊನೆಯಾಗುವುದೇ?
ರಸ್ತೆ, ನೀರು, ಚರಂಡಿ, ಆಸ್ಪತ್ರೆಯಿಲ್ಲದೇ ಅರಣ್ಯದ ಮದ್ಯೆ ಬದುಕು । ಬೇರೆ ಪಂಚಾಯಿತಿಗೆ ಸ್ಥಳಾಂತರ ಮಾಡುವಂತೆ ಡಿಸಿಗೆ ಮನವಿ
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 395
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved