• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರವಣ ಪರೀಕ್ಷೆಗೆ ಸುಲಭ ಸಾಧನ
ವಿಶ್ವ ಶ್ರವಣದೋಷ ದಿನ ಕಾರ್ಯಕ್ರಮದಲ್ಲಿ ಕಿವಿ ಆರೈಕೆಯಪೋಸ್ಟರ್ ಬಿಡುಗಡೆ ಮಾಡಲಾಯಿತು.
ಗುಡ್ಡದರಂಗವ್ವನಹಳ್ಳಿಅಧ್ಯಯನ ಕೇಂದ್ರಕ್ಕೆ ಒನಕೆ ಓಬವ್ವ ಹೆಸರು
ಚಿತ್ರದುರ್ಗ ಜಿಲ್ಲೆಯ ಸ್ಥಾನಿಕ ಸಂಸ್ಥಾನಗಳು ಕುರಿತ ಎರಡು ದಿನಗಳ ವಿಚಾರ ಸಂಕಿರಣವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಉದ್ಘಾಟಿಸಿದರು.
ಕಳೆದ ಬಜೆಟ್ ಆಶ್ವಾಸನೆ ಅರ್ಧದಷ್ಟು ಈಡೇರಿಕೆ
ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯ ಶುರು । ಚಳ್ಳಕೆರೆ, ಮೊಳಕಾಲ್ಮೂರಲ್ಲಿ ಸಾರ್ವಜನಿಕ ಆರೋಗ್ಯ ಲ್ಯಾಬ್ ಕಾರ್ಯಾರಂಭ
ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಮಾಸಿಕ ಸಭೆಯನ್ನು ಉದ್ದೇಶಿಸಿ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಮಾತನಾಡಿದರು.
ಇತಿಹಾಸದಲ್ಲಿ 3ನೇ ಬಾರಿ ಭರ್ತಿಯಾಗಿರುವ ಮಾರಿ ಕಣಿವೆ ಡ್ಯಾಂ ಮೇಲೆ ಆಂಧ್ರ ಪ್ರದೇಶದ ಕಣ್ಣು

ಇತಿಹಾಸದಲ್ಲಿ 3ನೇ ಬಾರಿ ಭರ್ತಿಯಾಗಿರುವ ಜಿಲ್ಲೆಯ ಏಕ ಮಾತ್ರ ಜಲಪಾತ್ರೆ ಮಾರಿಕಣಿವೆ ಡ್ಯಾಂ (ವಿವಿ ಸಾಗರ ಜಲಾಶಯ) ಮೇಲೆ ಆಂಧ್ರ ಪ್ರದೇಶದ ಕಣ್ಣು ಬಿದ್ದಿದ್ದು 20 ಟಿಎಂಸಿ ನೀರು ಹರಿಸುವಂತೆ ಬೇಡಿಕೆ ಸಲ್ಲಿಸುವ ಸಾಧ್ಯತೆಗಳಿವೆ.

ಹವಾಮಾನ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು ಆರೋಗ್ಯಾಧಿಕಾರಿ ಡಾ.ಎನ್.ಕಾಶಿ ಉದ್ಘಾಟಿಸಿದರು.
ಸಮನ್ವಯತೆ ಸಹಭಾಗಿತ್ವದಿಂದ ಯಶಸ್ಸು
ಡಯಟ್ ವತಿಯಿಂದ ನಡೆಸಿದ 2024-25 ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧಾ ಚಟುವಟಿಕೆಗಳ ಸಚಿತ್ರ ವರದಿಯನ್ನು ನೋಡಲ್ ಅಧಿಕಾರಿ ಎಸ್.ಬಸವರಾಜು ಸರ್ವಮಂಗಳರವರಿಗೆ ಸಲ್ಲಿಸಿದರು.
ಸಾರ್ವಜನಿಕ ಹಿತಕ್ಕಾಗಿ ಶ್ರಮಿಸುವ ಬೆಸ್ಕಾಂ ಕಾರ್ಯ ಶ್ಲಾಘನೀಯ
ಚಳ್ಳಕೆರೆ ನಗರದ ಬೆಸ್ಕಾಂ ಕಚೇರಿ ಆವರಣದಲ್ಲಿ ಬೆಸ್ಕಾಂ ಇಲಾಖೆ ಸಿಬ್ಬಂದಿ ಹಮ್ಮಿಕೊಂಡಿದ್ದ ಪವರ್‌ಮ್ಯಾನ್ ದಿನಾಚರಣೆ ಕಾರ್ಯಕ್ರಮವನ್ನು ಶಿವಪ್ರಸಾದ್ ಉದ್ಘಾಟಿಸಿದರು.
ಮದುವೆಗಳಿಂದ ವಾರ್ಷಿಕ 20 ಲಕ್ಷ ಕೋಟಿ ರು ಖರ್ಚು
ಚಿತ್ರದುರ್ಗ ಮುರುಘಾಮಠದಲ್ಲಿ ಬುಧವಾರ ನಡೆದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 12 ಜೋಡಿ ವಧೂವರರು ದಾಂಪತ್ಯಕ್ಕೆ ಅಡಿ ಇಟ್ಟರು.
ಹಕ್ಕು ಪತ್ರಕ್ಕೆ ಆಗ್ರಹಿಸಿ 11ರಂದು ಬೆಂಗಳೂರು ಚಲೋ
ಬೆಂಗಳೂರು ಚಲೋ ಕುರಿತು ಬಿತ್ತಿ ಪತ್ರಗಳನ್ನು ಕುಮಾರ್ ಸಮತಳ ಬಿಡುಗಡೆ ಮಾಡಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 395
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved