• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಟಾಪ್ ೧೦ ರೊಳಗೆ ಬರಲು ಶ್ರಮಿಸಿ: ಡಾ.ಆಕಾಶ್
ಜಿಲ್ಲೆಯಲ್ಲಿ ೨೦೨೫ ರ ಫಲಿತಾಂಶ ಕಡಿಮೆಯಾಗಿದ್ದು, ೨೦೨೬ ರ ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್ ೧೦ ರೊಳಗೆ ತರಲು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆಕಾಶ್ ಹೇಳಿದರು.
ಜುಲೈ 27ರಂದು ಜಿ. ವೀರಶೈವ ಲಿಂಗಾಯತ ನೌಕರರ ಸಮಾವೇಶ: ಪಿ.ಎಂ.ಜಿ.ರಾಜೇಶ್
ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜು.27ರ ಭಾನುವಾರ ನಗರದ ಪಂಚಚಾರ್ಯ ಕಲ್ಯಾಣ ಮಂಟಪದಲ್ಲಿ ನೌಕರರ ಸಮಾವೇಶ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಕಾರ್ಗಿಲ್ ಯುದ್ಧ ಸೈನಿಕರ ಧೈರ್ಯಕ್ಕೆ ಸಾಕ್ಷಿ: ಬಿಜೆಪಿ ಜಿಲ್ಲಾಧ್ಯಕ್ಷ ಕೆಟಿ ಕುಮಾರಸ್ವಾಮಿ
ಕಾರ್ಗಿಲ್ ಯುದ್ಧದಲ್ಲಿ ನಮ್ಮ ಸೈನಿಕರ ತ್ಯಾಗ ನಮ್ಮ ಸಶಸ್ತ್ರ ಪಡೆಗಳ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಈ ದೇಶವು ಅವರಿಗೆ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತಿಳಿಸಿದರು.
ಯೂರಿಯಾಗೆ ಸಾಲುಗಟ್ಟಿ ನಿಂತ ಕೃಷಿಕರು
ಜಿಲ್ಲೆಯ ವಿವಿದೆಡೆ ಸಮೃದ್ಧ ಮಳೆಯಾಗುತ್ತಿದ್ದು, ಕೃಷಿಕರು ತಮ್ಮ ಬೆಳೆಗಳಿಗೆ ಬೇಕಾದ ಯೂರಿಯಾ ರಸಗೊಬ್ಬರ ಪಡೆಯಲು ಬೆಳಿಗ್ಗೆಯಿಂದಲೇ ಎಪಿಎಂಸಿ ಆವರಣ ಸಮೀಪ ಸಾವಿರಾರು ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿತು. ಕೃಷಿಕರ ಈ ಸರದಿಯ ಸಾಲು ಮುಕ್ಕಾಲು ಕಿ.ಮೀ. ದೂರದವರೆಗೂ ಇದ್ದುದು ಯೂರಿಯಾ ಗೊಬ್ಬರಕ್ಕೆ ಇರುವ ಬೇಡಿಕೆಯನ್ನು ಸೂಚಿಸುವಂತಿತ್ತು.
ಕಾರ್ಗಿಲ್ ವಿಜಯ ಸೈನಿಕರ ಶೌರ್ಯದ ಪ್ರತೀಕ: ಡಾ ಮಹೇಶ್
ಕಾರ್ಗಿಲ್ ವಿಜಯೋತ್ಸವ ಸಮಸ್ತ ಭಾರತೀಯರು ಹೆಮ್ಮೆ ಪಡುವ, ಮಡಿದ ವೀರ ಸೈನಿಕರಿಗೆ ನಮನ ಸಲ್ಲಿಸುವ ಸುದಿನ. ಭಾರತ ದೇಶದ ಸೈನಿಕರ ಶೌರ್ಯ ಪರಾಕ್ರಮ ಸಾಹಸವನ್ನು ಸ್ಮರಿಸುವ ಸುದಿನ ನಾವೆಲ್ಲರೂ ನಮ್ಮ ದೇಶದ ಗಡಿ ಕಾಯುವ ವೀರ ಸೈನಿಕರನ್ನು ಗೌರವಿಸೋಣ.
ಹರಳು ಯೂರಿಯಾದಿಂದ ಆರೋಗ್ಯದ ಮೇಲೆ ಪರಿಣಾಮ: ಸಿ.ಎಸ್‌.ಈಶ
ಹರಳು ರೂಪದ ಯೂರಿಯಾ ರಸಗೊಬ್ಬರವನ್ನು ಬಳಸುವುದರಿಂದ ಮಾನವನ ಆರೋಗ್ಯದ ಮೇಲೆ ಹೆಚ್ಚಿನ ದುಷ್ಠಪರಿಣಾಮ ಬೀರುತ್ತದೆ ಎಂದು ಕೃಷಿ ಅಧಿಕಾರಿ ಸಿ.ಎಸ್‌.ಈಶ ಹೇಳಿದರು.
ಚಾರಿತ್ರ‍್ಯ, ಚರಿತ್ರೆ ಮುರುಘಾಮಠಕ್ಕೆ ಹೇರಳ: ಡಾ.ಬಸವಕುಮಾರ ಸ್ವಾಮೀಜಿ
ಚರಿತ್ರೆ ಎಲ್ಲರಿಗೂ ಇರುತ್ತದೆ. ಅದನ್ನು ಯಾರು ಬೇಕಾದರೂ ಬರೆಸಿಕೊಳ್ಳಬಹುದು. ಆದರೆ ಚಾರಿತ್ರ‍್ಯ ಮತ್ತು ಚರಿತ್ರೆ ಎರಡೂ ಮುರುಘಾಮಠಕ್ಕೆ ಹೇರಳವಾಗಿದೆ. ನಮ್ಮ ನೌಕರರು ತಮ್ಮ ವೃತ್ತಿಯ ಜತೆಗೆ ಇಂತಹ ಪೀಠ ಪರಂಪರೆಯ ಮಹತ್ವವನ್ನು ತಿಳಿದುಕೊಳ್ಳುವ ಮನಸ್ಸು ಮಾಡಬೇಕು.
ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್ ಕುಮಾರ್ ಆಯ್ಕೆ
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ನಡೆಸಿ ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‍ನ ಪ್ರಾಂತ್ಯ ಕಾರ್ಯದರ್ಶಿ ಶರಣ ಪಂಪವಲ್ ಮಾತನಾಡಿದರು.
ಸಂತೆಯಂತಾದ ಹಿರಿಯೂರು ನಗರಸಭೆ ಸಾಮಾನ್ಯ ಸಭೆ
ನಾಮ ನಿರ್ದೇಶಿತ ಸದಸ್ಯರು ತಮ್ಮ ಹಕ್ಕು ಅಧಿಕಾರದ ಬಗ್ಗೆ ಪ್ರಶ್ನಿಸಿ ವೇದಿಕೆ ಹತ್ತಿ ಪ್ರತಿಭಟಿಸಿದರು.
ವಿದ್ಯಾರ್ಥಿಗಳ ರಕ್ತದ ಗುಂಪಿನ ಪರೀಕ್ಷೆ ಅಗತ್ಯ
ಐನಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಮತ್ತು ವಿಮುಕ್ತಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved