• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಭಾರತದ ಕುಂಭಮೇಳವಾದ ತರಳಬಾಳು ಹುಣ್ಣಿಮೆ
ಭರಮಸಾಗರದಲ್ಲಿ ಏರ್ಪಡಿಸಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ತರಳಬಾಳು ಶ್ರೀಗಳು ಮಾತನಾಡಿದರು.
ಸಂವಿಧಾನ ವಿರೋಧಿಗಳು ಕೇವಲ 10 ಪರ್ಸೆಂಟ್ ಮಾತ್ರ
ಚಿತ್ರದುರ್ಗದ ತರಾಸು ರಂಗಮಂದಿರಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ರಕ್ಷಾ ಅಭಿಯಾನಕ್ಕೆ ಸಂವಿಧಾನ ಪೀಠಿಕೆ ಓದುವುದರ ಮೂಲಕ ಚಾಲನೆ ನೀಡಲಾಯಿತು.
ಮಾನವ ಕಳ್ಳ ಸಾಗಾಣಿಕೆ ನವೀನ ಮಾದರಿ ಜೀತ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಏರ್ಪಡಿಸಲಾದ ಜೀತ ಪದ್ಧತಿ ನಿಷೇಧ ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಉದ್ಘಾಟಿಸಿದರು.
ಶೋಷಿತ ಸಮುದಾಯಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಗ್ರಹ
ಬಿಜೆಪಿ ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡರು ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉದ್ಯೋಗ ಮೇಳ ಯಶಸ್ಸಿಗೆ ಏಳುಉಪ ಸಮಿತಿ ರಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಕೌಶಲ್ಯ ಮಿಷನ್‍ನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ನಾಳೆ ‍‍‍ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ
50 ಕ್ಕೂ ಹೆಚ್ಚು ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ
ದೊಡ್ಡೇರಿ ಕನ್ನೇಶ್ವರ ಆಶ್ರಮದಲ್ಲಿ ಮಹಾ ಶಿವರಾತ್ರಿ
ಚಳ್ಳಕೆರೆ ತಾಲೂಕಿನ ದೊಡ್ಡೇರಿಯಲ್ಲಿ ಗುರುವಾರ ನಡೆದ ಶ್ರೀ ದತ್ತಾತ್ರೇಯ ಸ್ವಾಮಿಯ ಭವ್ಯವಾದ ರಥಕ್ಕೆ ಹೆಲಿಕಾಪ್ಟರ್‌ ಮೂಲಕ ಪುಪ್ಪಾರ್ಚನೆ ಮಾಡಲಾಯಿತು.
ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಲಂಬಾಣಿ ಹಟ್ಟಿಯಲ್ಲಿ 50 ಲಕ್ಷ ರು. ವೆಚ್ಚದ ನೂತನ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಹಿಂದಿನ ಶಾಸಕರು ರಸ್ತೆಗೆ ಮಣ್ಣನ್ನಾದರೂ ಹಾಕಿಸಿದ್ದರಾ?
ಭರಮಸಾಗರ ಸಮೀಪದ ಹುಲ್ಲೆಹಾಳ್‌ ಗೊಲ್ಲರಹಟ್ಟಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.
ಡೋಹರ ಕಕ್ಕಯ್ಯ ಬಸವಾದಿ ಶರಣರಲ್ಲಿ ಮಹಾ ಪ್ರಸಾದಿ
ಮುರುಘಾಮಠದಲ್ಲಿ ಬುಧವಾರ ಆಯೋಜಿಸಿದ್ದ ಡೋಹರ ಕಕ್ಕಯ್ಯಜ ಯಂತಿ ಆಚರಣೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 395
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved