• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಂಕ್ ಪುಡ್‌ಗೆ ಮಕ್ಕಳ ಮನಸ್ಸು ಜಾರದಂತೆ ನಿಗಾವಹಿಸಿ: ಪೃಥ್ವೀಶ್
Make sure children's minds don't get addicted to junk food: Prithviraj
ವಾಸವಿ ಕಾಲೋನಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ ಬಲೆಬೀಸಿದ ಖಾಕಿಪಡೆ
Vasavi Colony robbery case: Khaki force lays trap to track down accused
ಯಾರೇನು ಮಾಡಿದರು ಅನ್ನೋದ ಜನರೇ ಆಲೋಚಿಸಲಿ
Let the people think about who did what.
ಬ್ರಹ್ಮಕುಮಾರಿ ವಿ.ವಿಯಲ್ಲಿ ಶಿವನಾಮಸ್ಮರಣೆ: ಬಿ.ಕೆ.ವಿಮಲಕ್ಕ
Shiva Naming Ceremony at Brahmakumari University: B.K. Vimalakka
ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
Demand for legal action against Marathi hooligans
ಬಡವರ ನಿವೇಶನ ಸಮಸ್ಯೆ ಬಗೆಹರಿಯಲಿದೆ
ಇ-ಖಾತಾ ಅಭಿಯಾನದಿಂದ ಸಾವಿರಾರು ಬಡವರ ನಿವೇಶನಗಳ ಸಮಸ್ಯೆ ಬಗೆಹರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ತಳಮಟ್ಟದಿಂದ ಯುವ ಕಾಂಗ್ರೆಸ್ ಸಂಘಟಿಸಿ
ತಾಲೂಕಿನಲ್ಲಿ ಯುವ ಕಾಂಗ್ರೆಸ್‌ನ್ನು ಬಲಿಷ್ಠವಾಗಿ ಕಟ್ಟುವುದು ಅಗತ್ಯವಿದ್ದು, ಈ ಸಂಬಂಧ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದರು.
ಇ-ಖಾತೆ ಪಡೆಯಲು ಮೂರು ತಿಂಗಳ ಗಡವು
ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಇ ಖಾತೆ ಪಡೆಯುವ ಸಂಬಂಧ ಸರ್ಕಾರ ಕೈಗೊಂಡಿರುವ ತೀರ್ಮಾನವ ಜಾರಿಗೊಳಿಸಲು ಜಿಲ್ಲಾಡಳಿತ ಖಡಕ್ ತೀರ್ಮಾನ ಕೈಗೊಂಡಿದ್ದು ಈ ಸಂಬಂಧ ಮೂರು ತಿಂಗಳ ಗಡವು ನೀಡಿದೆ.
26ಕ್ಕೆ ಕಬ್ಬಳ ಕತ್ತಿಕಲ್ಲಾಂಭ ದೇವಿ ಬ್ರಹ್ಮರಥೋತ್ಸವ
ತಾಲೂಕಿನ ಕಬ್ಬಳ ಗ್ರಾಮ ದೇವತೆ ಶ್ರೀಕತ್ತಿಕಲ್ಲಾಂಭ ದೇವಿ ರಥದ ಪ್ರತಿಷ್ಠಾಪನೆ ಹಾಗೂ ಬ್ರಹ್ಮರಥೋತ್ಸವ ಫೆ.26ರಂದು ಬೆಳಿಗ್ಗೆ 5ಕ್ಕೆ ನಡೆಯಲಿದೆ.
ಬೆಳಗಾವಿ ನಿರ್ವಾಹಕನ ಹಲ್ಲೆ ಖಂಡಿಸಿ ಮಹಾರಾಷ್ಟ ಚಾಲಕನ ಮುಖಕ್ಕೆ ಮಸಿ ಬಳಿದವರ ಬಂಧನ
ಬೆಳಗಾವಿಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವ ಮಹಾರಾಷ್ಟ್ರ ಏಕೀರಣ ಸಮಿತಿ ಪುಂಡರ ಪುಂಡಾಟ ಖಂಡಿಸಿ ಶುಕ್ರವಾರ ರಾತ್ರಿ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಐಮಂಗಲ ಗುಯಿಲಾಳ್ ಟೋಲ್‌ ಬಳಿ ಬೆಂಗಳೂರು ಮುಂಬೈಯ ಮಹಾರಾಷ್ಟ್ರ ಸಾರಿಗೆ ವಾಹನ ಚಾಲಕ ಹರಿ ಜಾಧವ್ ಹಾಗೂ ವಾಹನಕ್ಕೆ ಮಸಿ ಬಳಿದು ಪ್ರತಿಭಟಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 395
  • next >
Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved