• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೇಲಿ ಗುಣಾತ್ಮಕ ಶಿಕ್ಷಣ ಸಿಗಲು ಸಾಧ್ಯ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೊಟ್ಯಾಂತರ ರು. ಖರ್ಚು ಮಾಡುತ್ತಿದ್ದು, ಗ್ರಾಮೀಣ ಭಾಗದ ಮಕ್ಕಳು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿಸಿಯೂಟ ಸಹಾಯಕ ನಿರ್ದೇಶಕ ಶಾಂತಪ್ಪ ಹೇಳಿದರು.
ಬಜೆಟ್‌ನಲ್ಲಿ ಸರ್ಕಾರಿ ಶಾಲೆಗೆ ಅನುದಾನ: ಪ್ರತಿಭಟನೆ
ಮುಂಬರುವ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಸಂಘಟನೆಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ: ಶ್ರೀನಿವಾಸ್‌
ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯೊಂದಿಗೆ, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ್ ಹೇಳಿದರು.
ಚಿತ್ರಕಲಾ ಸ್ಪರ್ಧೆ ಮಾನಸಿಕ ಬೆಳವಣಿಗೆಗೆ ಸಹಕಾರಿ
ಚಿತ್ರಕಲಾ ಸ್ಪರ್ಧೆಯು ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆ ಜೊತೆಗೆ ಚಿಂತನಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ಇಸ್ರೋ ಸಂಸ್ಥೆಯ ಮುಖ್ಯಸ್ಥ ಮರಿಯಪ್ಪ ತಿಳಿಸಿದರು
ಕ್ಷೇತ್ರದ ಎಲ್ಲೆಡೆ ಸುಸಜ್ಜಿತವಾದ ರಸ್ತೆ ನಿರ್ಮಾಣ
ಕ್ಷೇತ್ರದ ಜನರ ಭಾವನೆಗಳನ್ನು ಅರಿತು ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಹೇಳಿದರು.
76 ವರ್ಷವಾದ್ರೂ ಸಾಕಾರಗೊಂಡಿಲ್ಲ ಗಾಂಧೀಜಿ ರಾಮರಾಜ್ಯ ಕನಸು
ಯಾವುದೇ ಧರ್ಮ, ಜಾತಿ, ಲಿಂಗ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ಭಿನ್ನ-ಬೇಧ ಮಾಡದೇ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತಿದೆ ಎಂದು ನ್ಯಾಯಾಧೀಶ ಸಿ.ಪ್ರಸನ್ನಕುಮಾರ್ ತಿಳಿಸಿದರು.
ಒನಕೆ ಓಬವ್ವ ಶೌರ್ಯ ಪ್ರತಿಯೊಬ್ಬರಲ್ಲಿ ಮೂಡಲಿ
ಮಕ್ಕಳಲ್ಲಿ ದೇಶಾಭಿಮಾನ, ದೇಶಭಕ್ತಿ ಮೂಡಿಸುವ ಪ್ರಕ್ರಿಯೆ ಸಾರ್ವತ್ರಿಕಗೊಳ್ಳಬೇಕೆಂದು ಗುಲ್ಬರ್ಗದ ಸಿದ್ದಬಸವ ಸ್ವಾಮೀಜಿ ಮನವಿ ಮಾಡಿದರು.
ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಮಾರ್ಗಸೂಚಿ ಪಾಲಿಸಲು ಸೂಚನೆ
ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಜಿಲ್ಲೆಯಲ್ಲಿ 15,991 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 26 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ರನ್ನ ರಥಯಾತ್ರೆಗೆ ಭವ್ಯ ಸ್ವಾಗತ
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆವ ರನ್ನ ವೈಭವ-2025ರ ಅಂಗವಾಗಿ ನಗರಕ್ಕೆ ಆಗಮಿಸಿದ ರನ್ನ ರಥಯಾತ್ರೆಗೆ ಜಾನಪದ ಕಲಾಮೇಳಗಳೊಂದಿಗೆ ತುಮಕೂರಿನಿಂದ ಶಿರಾ, ಹಿರಿಯೂರು ಮಾರ್ಗವಾಗಿ ನಗರಕ್ಕೆ ಆಗಮಿಸಿದ ರಥಯಾತ್ರೆಯನ್ನು ಮದಕರಿ ವೃತ್ತದಲ್ಲಿ ಸ್ವಾಗತಿಸಲಾಯಿತು.
ಅದಿರು ಸಾಗಾಣಿಕೆ ಲಾರಿ ಧೂಳಿನಿಂದ ಬೆಳೆಗೆ ಹಾನಿ
ಜಮೀನುಗಳಲ್ಲಿ ಬೆಳೆಯುವ ಬೆಳೆಗಳ ಮೇಲೆ ಅದಿರಿನ ಧೂಳಿನಿಂದ ಬೆಳೆಗಳಿಗೆ ನಷ್ಟವಾಗುತ್ತಿರುವುದರಿಂದ ಗ್ರಾಮದ ರಸ್ತೆಯಲ್ಲಿ ಅದಿರು ಸಾಗಾಣಿಕೆ ಲಾರಿಗಳು ಸಂಚರಿಸಬಾರದು ಗ್ರಾಮಸ್ಥರು ಲಾರಿ ತಡೆದ ಘಟನೆ ಪಟ್ಟಣದ ಸಮೀಪದ ಬೊಮ್ಮೇನಹಳ್ಳಿ ಬಳಿ ಗುರುವಾರ ನಡೆದಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 395
  • next >
Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved