• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ಕೋಟಿ ರು. ಕೋಲ್ಡ್ ಸ್ಟೋರೇಜ್‌ಗೆ ಪ್ರಸ್ತಾವನೆ ಸಲ್ಲಿಸಿ
ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಳ್ಳಲಾದ ಫಲಪುಷ್ಪ ಪ್ರದರ್ಶನವ ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು.
ಮುಂಬರುವ ಏಪ್ರಿಲ್‌ನಲ್ಲಿ ವಿವಿಸಾಗರ ಜಲಾಶಯಕ್ಕೆ ಸ್ಪಿಲ್ಲರ್‌ ಗೇಟ್‌ ಅಳವಡಿಕೆಗೆ ಟೆಂಡರ್‌
ಮುಂಬರುವ ಏಪ್ರಿಲ್‌ನಲ್ಲಿ ವಿವಿಸಾಗರ ಜಲಾಶಯಕ್ಕೆ ಸ್ಪಿಲ್ಲರ್‌ ಗೇಟ್‌ ಅಳವಡಿಕೆಗೆ ಟೆಂಡರ್‌ ಕರೆಯಲಾಗುವುದು ಎಂದು ವೀಕ್ಷಣಾ ತಂಡದ ಮುಖ್ಯಸ್ಥ ಹಾಗೂ ಡಿಸಿಎಂ ತಾಂತ್ರಿಕ ಸಲಹೆಗಾರ ಜಯಪ್ರಕಾಶ್‌ ಹೇಳಿದರು.
ಜಾತಿ ವ್ಯವಸ್ಥೆ ಹೋಗಲು ಬಸವಣ್ಣರ ಆದರ್ಶ ಪಾಲಿಸಿ
ಮನುಷ್ಯನನ್ನು ಜಾತಿ ಆಧಾರದಲ್ಲಿ ಗುರುತಿಸುವಂತ ಸ್ಥಿತಿ ದೇಶದಲ್ಲಿ ಎದುರಾಗಿದೆ. ಜಾತಿ ವ್ಯವಸ್ಥೆ ಹೋಗಬೇಕಾದರೆ ಬಸವಣ್ಣನ ಆದರ್ಶಗಳು ಅಗತ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಮೂರು ರೇಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 164 ಕೋಟಿ ರು.
ಜಿಲ್ಲೆಯ ಮೂರು ಕಡೆ ರೇಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ 164 ಕೋಟಿ ರು. ಅನುದಾನ ನೀಡಲು ಒಪ್ಪಿಗೆ ನೀಡಿದ್ದು ಶೇ.100 ರೇಲ್ವೆ ಇಲಾಖೆಯೇ ಭರಿಸಲಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಬೆಳೆಗೆ ಬೆಂಬಲ ಬೆಲೆ ನೀಡುವ ಮೂಲಕ ರೈತರ ಹಿತ ಕಾಪಾಡಿ
ರೈತರು ವಿವಿಧ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಜೆಡಿಎಸ್ ಮುಖಂಡ ಎಂ. ರವೀಂದ್ರಪ್ಪ ಹೇಳಿದರು.
ಪ್ರಾಥಮಿಕ ಶಿಕ್ಷಣದಲ್ಲಿ ಗುಣಾತ್ಮಕ ಶಿಕ್ಷಣ ನೀಡೋದು ಮುಖ್ಯ
ಶಿಕ್ಷಣವು ವಿವೇಚನಾ ಶಕ್ತಿ, ಸಾಮಾಜಿಕ ಚಿಂತನೆಯ ಅಸ್ತ್ರ ಮಾತ್ರವಲ್ಲದೆ ಸಮಾಜದ ದೃವೀಕರಣದ ಸಾಧನವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿವೃತ್ತ ನಿರ್ದೇಶಕ ಟಿ.ಎಂ.ಕುಮಾರ್ ಅಭಿಪ್ರಾಯಪಟ್ಟರು.
ನಗದು ರಹಿತ ವಹಿವಾಟಲ್ಲಿ ಭಾರತಕ್ಕೆ ಅಗ್ರಸ್ಥಾನ: ವಿಧಾನ ಪರಿಷತ್ತು ಸದಸ್ಯ ಕೆ.ಎಸ್.ನವೀನ್
ದಾವಣಗೆರೆ ವಿ.ವಿ. ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
ಶಿಕ್ಷಣ ಇಲಾಖೆಗೆ ಕಾಯಕಲ್ಪ ಒದಗಿಸುವಲ್ಲಿ ಸರ್ಕಾರ ವಿಫಲ
ಚಳ್ಳಕೆರೆ ನಗರದ ಬಿಇಒ ಕಾರ್ಯಾಲಯದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಗಾರದಲ್ಲಿ ಟಿ.ಎಂ.ಕುಮಾರ್ ಮಾತನಾಡಿದರು.
17ಕ್ಕೆ ಪಶುಪಾಲಕ ಬುಡಕಟ್ಟು ಕಿಲಾರಿಗಳ ಅಸ್ಮಿತೆ ಮಾತು ಕತೆ
ಜಾನಪದ ಅಕಾಡೆಮಿಯಿಂದ ಸರ್ಕಾರಿ ಕಲಾ ಕಾಲೇಜಿನಲ್ಲಿ ಆಯೋಜನೆ
ಹೆಗ್ಗರೆಯ ಶಿವಲಿಂಗದಲ್ಲಿ ಪರಮೇಶ್ವರನನ್ನು ಕಂಡೆ’
ನಾಗಾಸಾಧುಗೆ ದೇವರ ದರ್ಶನವಾಯಿತು ಎಂದು ಹೇಳುವ ಶಿವಲಿಂಗ ಇರುವ ದೇವಾಲಯ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 395
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved