• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ: ವಿರೋಧ
ವಾಲ್ಮೀಕಿ ಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ । ತಹಸೀಲ್ದಾರರಿಗೆ ಮನವಿ
ಹೊಸದುರ್ಗ ತಾಲೂಕಿನಾದ್ಯಂತ ಸುರಿದ ಹಸ್ತಾ ಮಳೆ, ಹಳ್ಳ ಕೊಳ್ಳ ಭರ್ತಿ
ಮಾಡದಕೆರೆ ಹೋಬಳಿ ನಾಕೀಕೆರೆ ಗ್ರಾಮದ ಬಸವರಾಜಪ್ಪ ಎಂಬುವವರು 1 ಎಕೆರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಮೆಕ್ಕೆ ಜೋಳ ಸಂಪೂರ್ಣವಾಗಿ ನೆಲಕಚ್ಚಿರುವುದು.
ಬೆಳೆ ನಷ್ಟ ಪರಿಹಾರ ಪರಿಹಾರ ಪಾವತಿಗೆ ಆಗ್ರಹ
ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿ ಶುಕ್ರವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾತನಾಡಿದರು.
ಪಪ್ಪಿ ಕೇಸ್: ಮತ್ತೆ 40 ಕೇಜಿ ಚಿನ್ನ ಇ.ಡಿ. ವಶ

 ಕೆ.ಸಿ. ವೀರೇಂದ್ರ ಅಲಿಯಾಸ್‌ ಪಪ್ಪಿ ಹಾಗೂ ಇತರರು ಆರೋಪಿಗಳಾಗಿರುವ ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತೆ ದಾಳಿ ನಡೆಸಿದೆ. ಚಳ್ಳಕೆರೆಯ ಬ್ಯಾಂಕ್‌ ಲಾಕರ್‌ನಿಂದ 50.33 ಕೋಟಿ ರು. ಮೌಲ್ಯದ 40 ಕೆ.ಜಿ. ಬಂಗಾರವನ್ನು ಜಪ್ತಿ ಮಾಡಿದೆ.

ಬಣ್ಣದ ಮಾತುಗಳಿಗೆ ಮರುಳಾಗಬೇಡಿ: ಚಂದ್ರಪ್ಪ
ಲೋಕದೊಳಲು ಗ್ರಾಮದಲ್ಲಿ 1 ಕೋಟಿ ರು. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ ಸಲ್ಲಿಸಿದರು.
ಚಳ್ಳಕೆರೆ ಪೊಲೀಸರ ಮಿಂಚಿನ ಕಾರ್ಯಚರಣೆ :
ಚಳ್ಳಕೆರೆ ನಗರದ ಪೊಲೀಸ್ ಠಾಣೆಯಲ್ಲಿ 34 ಬೈಕ್‌ಗಳನ್ನು ಪತ್ತೆಹಚ್ಚಿರುವುದು.
ಶೈಕ್ಷಣಿಕ ಗುಣಮಟ್ಟದ ಮೇಲೆ ದೇಶದ ಭವಿಷ್ಯ ರೂಪಿತ
ಎಸ್‌ಜೆಎಂ ಪದವಿ ಕಾಲೇಜಿನಲ್ಲಿ ನಡೆದ ಕ್ರೀಡಾ ಸಾಂಸ್ಕೃತಿಕ ದಿನಾಚರಣೆಯಲ್ಲಿ ಪಟೇಲ್ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಅಕ್ಟೋಬರ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆಕಾಶ್ ಸೂಚನೆ । ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳೊಂದಿಗೆ ಸಂವಾದ
ಹಿರಿಯ ನಾಗರಿಕರ ಗೌರವಿಸುವುದು ಎಲ್ಲರ ಕರ್ತವ್ಯ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಶಿವಣ್ಣ ಉದ್ಘಾಟಿಸಿದರು.
ಜಾತಿಗಣತಿ ಕಾರ್ಯಕ್ಕೆ ಅಪಸ್ವರ ಸಲ್ಲದು
ಮಾದಿಗರ ಸಂಖ್ಯೆ ಕುಗ್ಗಿಸಲು ಯತ್ನ: ಮಾಜಿ ಸಚಿವ ಎಚ್.ಆಂಜನೇಯ ಆರೋಪ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 419
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved