• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ
ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಶಾಲೆಗಳಲ್ಲಿಯೂ ಇಂಗ್ಲಿಷ್‌ ಮಾಧ್ಯಮ ತರಗತಿ
ಚಿತ್ರಹಳ್ಳಿ ಸರ್ಕಾರಿ ಶಾಲೆಗೆ ನೂತನ ಕೊಠಡಿ ನಿರ್ಮಾಣಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್‌ ಅವರು ಭೂಮಿಪೂಜೆ ನೆರವೇರಿಸಿದರು.
ಪಂಚಪೀಠಗಳ ಸಮಾಗಮ: ಮುಗಿಲುಮುಟ್ಟಿದ ಹರ್ಷೋದ್ಗಾರ
ದಾವಣಗೆರೆಯಲ್ಲಿ ಸೋಮವಾರ ಪಂಚ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿದರು.
ಮೌಢ್ಯಗಳಿಗೆ ಜ್ಞಾನದ ಸ್ಪರ್ಶ ನೀಡಿದ ವಿಶ್ವಗುರು ಬಸವಣ್ಣ
ಚಳ್ಳಕೆರೆ ನಗರದ ಭಾನುವಾರ ವೀರಶೈವ ಕಲ್ಯಾಣಮಂಟಪದಲ್ಲಿ ಅಖಿಲಭಾರತವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಸಮಾವೇಶವನ್ನು ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಡಾ.ಶಂಕರ ಬಿದರಿ ಉದ್ಘಾಟಿಸಿದರು.
ಸಂಸ್ಕಾರಯುತ ಬದುಕು ವ್ಯಕ್ತಿಯ ವ್ಯಕ್ತಿತ್ವ ರೂಪಿಸುತ್ತದೆ
ಹೊಸದುರ್ಗ ಪಟ್ಟಣದ ಶಿವಗಂಗಾ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಶ್ರೀ ಕನಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.
ಇಂದಿನ ಮಕ್ಕಳಲ್ಲಿ ನೈತಿಕ ಮೌಲ್ಯ ತುಂಬುವ ಅವಶ್ಯವಿದೆ
ಹಿರಿಯೂರು ನಗರದ ನಿವೃತ್ತ ನೌಕರರ ಭವನದಲ್ಲಿ ಎಸ್ಎಸಎಲ್‌ಸಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಮನೋಬಲ, ಆತ್ಮಸ್ಥೈರ್ಯದಿಂದ ಮಾತ್ರ ಯಶಸ್ಸು ಸಾಧ್ಯ
ಹೊಸದುರ್ಗ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಅಭಿನಂದನೆ ಹಾಗೂ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ದಾನಿಗಳನ್ನು ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರತಿಭಾವಂತರೇ ದೇಶದ ನಿಜವಾದ ಸಂಪತ್ತು
ಚಿತ್ರದುರ್ಗ ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮಾಜದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಪತ್ರಿಕೆಗಳು ಜನಹಿತ ಮರೆತರೆ ಸಮಾಜಕ್ಕೆ ಕಂಟಕ
ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ರೈತರು ತಾವೇ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ
ಕೃಷಿ ಇಲಾಕೆಯ ಸಹಾಯಕ ನಿರ್ದೆಶಕ ಸಿ.ಎಸ್‌.ಈಶ ರೈತರ ಜಮೀನಿನಲ್ಲಿ ಮೋಬೈಲ್‌ ಆಪ್‌ ಮೂಲಕ ರೈತರು ತಾವೇ ಬೆಳೆ ಸಮೀಕ್ಷೆ ಮಾಡುವ ಬಗ್ಗೆ ಮಾಹಿತಿ ನೀಡುತ್ತಿರುವುದು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved