• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಭಾವನೆಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾದರಿ
ಹೊಸದುರ್ಗದಲ್ಲಿ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರವನ್ನು ವಿವಿಧ ಜಾನಪದ ಕಲಾ ಮೇಳದೊಂದಿಗೆ ವೀರಭದ್ರಸ್ವಾಮಿ ದೇವಾಲಯದಿಂದ ವೇದಿಕೆಯವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಬಿ.ಜಿ.ಗೋವಿಂದಪ್ಪ ಸೇರಿ ಮುಖಂಡರು ಇದ್ದರು.
ಎಸ್‌ಜೆಎಂ ಪಾಲಿಟೆಕ್ನಿಕ್ ನಲ್ಲಿ ವಾಲ್ಮಿಕಿ ಜಯಂತಿ
ಚಿತ್ರದುರ್ಗದ ಎಸ್‌ಜೆಎಂ ಪಾಲಿಟೆಕ್ನಿಕ್ ನಲ್ಲಿ ಆಯೋಜಿಸಿದ್ದ ವಾಲ್ಮೀಕಿಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿದ ವಾಲ್ಮೀಕಿ ಸಮುದಾಯ
ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ ಗೊಳಿಸಬಾರದು । ಶಾಸಕ ಗೋಪಾಲಕೃಷ್ಣಗೆ ಮನವಿ
ಮೆಟ್ರೋ ನಿಲ್ದಾಣಕ್ಕೆ ಶಂಕರ್‌ನಾಗ್ ಹೆಸರಿಡಲಿ
ಹಿರಿಯೂರು ನಗರದ ಶ್ರೀಶೈಲ ವೃತ್ತದಲ್ಲಿ ಶಂಕರ್ ನಾಗ್ ಅಭಿಮಾನಿಗಳ ಕಲಾವೇದಿಕೆ ವತಿಯಿಂದ ನಟ ಶಂಕರ್ ನಾಗ್ ರವರ 35ನೇ ವರ್ಷದ ಚಿರಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿಗೆ ವಾಲ್ಮೀಕಿ ಪ್ರಶಸ್ತಿ
ಚಳ್ಳಕೆರೆ ನಗರದ ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ.
ಮುಖ್ಯಾಧಿಕಾರಿಗೆ ಶಿಸ್ತಿಲ್ಲವೆಂದರೆ ಸಿಬ್ಬಂದಿಗೆ ಶಿಸ್ತು ಬರಲು ಹೇಗೆ ಸಾಧ್ಯ
ಪುರಸಭೆ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷೆ ರಾಜೇಶ್ವರಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ಡಿಸೆಂಬರ್ 7 ರಂದು ಚಿತ್ರದುರ್ಗದಲ್ಲಿ 1008 ಜೋಡಿ ವಿವಾಹ
ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸೋಮವಾರ 1008 ಜೋಡಿ ವಿವಾಹ ಕುರಿತಂತೆ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ಅಧ್ಯಕ್ಷ ಬಿ.ಟಿ.ಚಂದ್ರಶೇಖರ ಪಾಲ್ಗೊಂಡಿದ್ದರು.
ಬಗರ್ ಹುಕುಂ ಭೂಮಿ ಹಂಚಿಕೆಗೆ ಇಚ್ಚಾಶಕ್ತಿ ಕೊರತೆ ಕಾರಣ
ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ವರುಣನ ಅವಕೃಪೆಗೆ ಒಣಗುತ್ತಿರುವ ಶೇಂಗಾ ಬೆಳೆ
ಮೊಳಕಾಲ್ಮೂರು ತಾಲೂಕಿಗೆ ಆವರಿಸಿದ ಬರದ ಛಾಯೆ । ಮಳೆಗಾಗಿ ಆಕಾಶದತ್ತ ರೈತರು ಮುಖ
ಸಾಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ
ಚಳ್ಳಕೆರೆ ತಾಲೂಕಿನ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘ ಸಾಮೆಗೆ ಪ್ರೋತ್ಸಾಹ ಧನ ಬಿಡುಗಡೆಮಾಡಬೇಕೆಂದು ಒತ್ತಾಯಿಸಿ ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥಗೆ ಮನವಿ ಅರ್ಪಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 419
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved