• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಿನ ಗಣಪತಿ ವಿಗ್ರಹಕ್ಕೆ ಅಮೆರಿಕದಲ್ಲಿ ಪೂಜೆ!
ಪುತ್ತೂರು: ಗೇರು ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರಿನಲ್ಲಿ ಬಿಜೆಪಿ ದೂರು
ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸ್ವಾವಲಂಬನೆ: ಸೌಮ್ಯಾ ರೆಡ್ಡಿ
ಧರ್ಮಸ್ಥಳ ಬಗ್ಗೆ ಅವಹೇಳನ ಪೋಸ್ಟ್‌ ವಿರುದ್ಧ ಸುಮೋಟೋ ಕೇಸ್‌ಗೆ ಬಿಜೆಪಿ ಆಗ್ರಹ
ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ವಿರುದ್ಧ ಶಿವ ಪಂಚಾಕ್ಷರಿ ಮಂತ್ರ ಪಠಣ
ಜವನೆರ್ ಬೆದ್ರ ಕೃಷ್ಣೋತ್ಸವ: ಡಾ.ಆಳ್ವರಿಗೆ ಪ್ರಶಸ್ತಿ ಪ್ರದಾನಧರ್ಮಸ್ಥಳ ತೇಜೋವಧೆ ಖಂಡಿಸಿ ಜೈನ ಸಮುದಾಯ ಮೌನ ಪ್ರತಿಭಟನೆಧರ್ಮಸ್ಥಳದಲ್ಲಿ ಸಾಮೂಹಿಕ ಕೊಲೆ ಆರೋಪ ಆಧಾರರಹಿತ: ಡಾ। ಹೆಗ್ಗಡೆಬಪ್ಪನಾಡು ಕ್ಷೇತ್ರ ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ

ಇನ್ನಷ್ಟು ಸುದ್ದಿ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀಕೃಷ್ಣ ಜಯಂತಿ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಗೊಲ್ಲ (ಯಾದವ) ಸಂಘ ಮತ್ತು ತಾಲೂಕು ಯಾದವ ಸಭಾ ಸಮಿತಿ ವತಿಯಿಂದ ಮಿನಿವಿಧಾನ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿ ದಿನಾಚರಣೆ ನೆರವೇರಿತು.
ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ
ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮನುಷ್ಯ ಮಾಧವನಾಗಬಲ್ಲ ಎಂಬ ಕಲ್ಪನೆ ಮೂಡಿಸುವ ಕೃಷ್ಣಲೋಕ: ಡಾ. ವಿಜಯ ಸರಸ್ವತಿ
ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರು 27ನೇ ವರ್ಷದ `ಶ್ರೀಕೃಷ್ಣ ಲೋಕ ಕಾರ್ಯಕ್ರಮ ನೆರವೇರಿತು.
ಸುಲೋಚನಾಗೆ ಸಂಜೀವಿನಿ ಪ್ರಶಸ್ತಿ, ದಾಸಪ್ಪ ರೈ, ಉಮಾವತಿಗೆ ಸಂಜೀವಿನಿ ಶತಮಾನೋತ್ಸವ ಪ್ರಶಸ್ತಿ
ಕರಾವಳಿ ಲೇಖಕಿಯರ- ವಾಚಕಿಯರ ಸಂಘವು ಸಂಜೀವಿ ನಾರಾಯಣ ಅಡ್ಯಂತಾಯರ ಸ್ಮರಣಾರ್ಥ ಕೊಡಮಾಡುವ 2025ನೇ ಸಾಲಿನ ‘ಸಂಜೀವಿನಿ ಪ್ರಶಸ್ತಿ’ಗೆ ಕಾಸರಗೋಡು ಸೀತಾಂಗೋಳಿ ನಿವಾಸಿ ಸುಲೋಚನಾ ಬೆದ್ರಡಿ ಅವರನ್ನು ಆಯ್ಕೆ ಮಾಡಲಾಗಿದೆ.
ರಂಗಗೀತೆಗಳ ಮೂಲಕ ಸಾಹಿತ್ಯ, ಸಾಹಿತಿಗಳ ಪರಿಚಯ: ಪಾಂಡುರಂಗ ಭಟ್‌
ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜಿನಲ್ಲಿ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನ ಕಲಾವಿದರಿಂದ ರಂಗಗೀತೆಗಳ ಕಾರ್ಯಾಗಾರ ನೆರವೇರಿತು.
ಧರ್ಮಸ್ಥಳ ಅಪಪ್ರಚಾರ ವಿರುದ್ಧ ಖಂಡನಾ ನಿರ್ಣಯ: 22ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ
ಧರ್ಮಸ್ಥಳ ಸಂಸ್ಥೆಗಳ ವಿರುದ್ಧ ನಡೆಯುತ್ತಿರುವ ಅವಹೇಳನ, ಅಪಪ್ರಚಾರಗಳ ವಿರುದ್ಧ ಆ.22ರಂದು ಬೃಹತ್ ಪ್ರತಿಭಟನಾ ಸಭೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಬಗ್ಗೆ ಭಾರತೀಯ ಜೈನ ಮಿಲನ್ ತೀರ್ಮಾನಿಸಿದೆ.
ಎಂಸಿಸಿ ಬ್ಯಾಂಕ್‌ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯ ಹೊಸ ಕಚೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಉದ್ಘಾಟಿಸಿದರು.
ಧರ್ಮಸ್ಥಳದ ಕ್ಷೇತ್ರದಲ್ಲಿ ಶ್ರದ್ಧೆ, ಭಕ್ತಿ ವೃದ್ಧಿಸಲು ಸಾಮೂಹಿಕ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ
ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಲ್ಲಿ ಕ್ಷೇತ್ರದ ಮೇಲೆ ಶ್ರದ್ಧೆ, ಭಕ್ತಿ ವೃದ್ಧಿಸುವಂತೆ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ ಹಾಗೂ ಪರಿವಾರ ಸಂಘಟನೆಗಳಿಂದ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಭ್ರಷ್ಟಾಚಾರ ಮುಕ್ತ ಸುಳ್ಯ ತಾಲೂಕಿಗೆ ಎಲ್ಲರೂ ಕೈ ಜೋಡಿಸಿ: ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಸ್ವಾತಂತ್ರ್ಯೋತ್ಸವ ದಿನಾಚರಣಾ ಕಾರ್ಯಕ್ರಮ ನಡೆಯಿತು.
ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ
ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved