ಚಿತ್ರಕಲೆಯಿಂದ ಆಲೋಚನಾ ಶಕ್ತಿ ವೃದ್ಧಿ: ಅಪೂರ್ವ ಅಚ್ರಪಾಡಿಕನ್ನಡಪ್ರಭ ವತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಪ್ರೆಸ್ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಮಹಾಸೇನ ಬುಕ್ಸ್ ಮತ್ತು ಸ್ಟೇಷನರಿ ಸೆಂಟರ್ ಸುಬ್ರಹ್ಮಣ್ಯ, ಅರಣ್ಯ ಇಲಾಖೆ ಸುಬ್ರಹ್ಮಣ್ಯ ಸಹಯೋಗದಲ್ಲಿ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು.ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ಕಡಬ ತಾಲೂಕು ಮಟ್ಟದ ಸ್ಪರ್ಧೆ ಸಮಾರೋಪ ನಡೆಯಿತು.