ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷೇಧ ಕೈಬಿಟ್ಟ ರೈಲ್ವೆ ಸಚಿವಾಲಯಪರೀಕ್ಷೆಗೆ ಧಾರ್ಮಿಕ ಚಿಹ್ನೆಗಳು ಧರಿಸದಂತೆ ಸೂಚನೆಯ ವಿವಾದವನ್ನು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದು ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ವಿ. ಸೋಮಣ್ಣ, ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಮಂಗಳಸೂತ್ರ, ಜನಿವಾರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.