• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದ ಬಂಗ್ಲೆಗುಡ್ಡೆಯ 5 ಕಡೆ 5 ತಲೆಬುರುಡೆ, 100 ಮೂಳೆ ಪತ್ತೆ
ಪಾಣೆಮಂಗಳೂರು ಹಳೆ ಸೇತುವೆ ಅಭಿವೃದ್ಧಿ, ಸ್ವಚ್ಛತೆಗೆ ಆಗ್ರಹ
ಪುತ್ತೂರು: 20ರಂದು ‘ಅಶೋಕ ಜನಮನ’ ಕಾರ್ಯಕ್ರಮ, ಲಕ್ಷ ಮಂದಿ ಭಾಗಿ
ವಿಜಯಾ ರೈತರ ಸಹಕಾರಿ ಸಂಘ ಮಹಾಸಭೆ: ಸಾಧಕರಿಗೆ ಗೌರವ
ಎಬಿವಿಬಿ ವೀರರಾಣಿ ಅಬ್ಬಕ್ಕ ರಥಯಾತ್ರೆ ಮಂಗಳೂರಿನಲ್ಲಿ ಸಮಾರೋಪ
ಯುಪಿಸಿಎಲ್‌ನಿಂದ 47.2 ಕೋಟಿ ವಸೂಲಿ ಕೋರಿದ್ದ ಅರ್ಜಿ ವಜಾ
ಕಿನ್ನಿಗೋಳಿ: ಎಂಸಿಸಿ ಬ್ಯಾಂಕ್ 12ನೇ ಎಟಿಎಂ ಉದ್ಘಾಟನೆಗಣೇಶಪುರ: ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ 12.79 ಕೋಟಿ ರು. ನಿವ್ವಳ ಲಾಭಹುನ್ನಾರ ವಿರುದ್ಧ ಹಿಂದೂ ಸಂಘಟಿತ ಹೋರಾಟ: ಸುಬ್ರಹ್ಮಣ್ಯ ಶ್ರೀ ಕರೆ

ಇನ್ನಷ್ಟು ಸುದ್ದಿ

ಪುತ್ತೂರು: ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ ಕಾರ್ಯಾಗಾರ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‌ ಟೆಕ್ನಾಲಜಿ ಆಶ್ರಯದ ವಿದ್ಯಾರ್ಥಿಗಳ ಪುನಶ್ಚೇತನಾ ಕಾರ್ಯಕ್ರಮದಲ್ಲಿ ‘ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ’ ಕುರಿತು ಉಪನ್ಯಾಸ ನೆರವೇರಿತು.
ಸಾಂವಿಧಾನಿಕ ಮೌಲ್ಯಗಳ ಮೂಲಕ ಸಾಮಾಜಿಕ ಪಿಡುಗು ಎದುರಿಸಬೇಕು
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಭಾನುವಾರ ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಭಾರತದ ಸನ್ನಿವೇಶದಲ್ಲಿ ಸಾಂವಿಧಾನಿಕ ಮತ್ತು ಸಾಮಾಜಿಕ ನೈತಿಕತೆಗಳ ಸಮತೋಲನ’ ಕುರಿತು ಉಪನ್ಯಾಸ ನೀಡಲಾಯಿತು.
ಕೆಂಪುಕಲ್ಲು ಸಮಸ್ಯೆ ಇತ್ಯರ್ಥ, ಹೊಸ ನಿಯಮಕ್ಕೆ ಸಿಎಂ ಅಂಕಿತ
ಇನ್ಮುಂದೆ ಕಾನೂನು ಬದ್ಧವಾಗಿ ಕೆಂಪುಕಲ್ಲು ತೆಗೆಯಲು ಸರಳೀಕೃತ ನಿಯಮ ರೂಪಿಸಲಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿಯ ಒಪ್ಪಿಗೆಯೂ ದೊರೆತಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ತಿಳಿಸಿದ್ದಾರೆ.
ಯೋಗ್ಯತೆ ಬರುವುದು ಸಂಸ್ಕಾರದಿಂದ: ಅಶೋಕ್‌ ಭಟ್‌
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ ೨೭ನೇ ವರ್ಷದ ಭಜನಾ ತರಬೇತಿ ಕಮ್ಮಟದ ೩ನೇ ದಿನದ ಕಾರ್ಯಾಗಾರದಲ್ಲಿ ‘ಯುವಕರಲ್ಲಿ ಸಂಸ್ಕಾರ ಸಂಸ್ಕೃತಿ ಅರಿವು’ ಕುರಿತು ಉಪನ್ಯಾಸ ನೆರವೇರಿತು.
ಯೋಗ ತೀರ್ಪುಗಾರರಿಗೆ ವಾರ್ಷಿಕ ಕಾರ್ಯಾಗಾರ ಅಗತ್ಯ: ಅಜಿತ್‌ ಕುಮಾರ್‌
ಮುಗೇರಡ್ಕ ಮೊಗ್ರು ಸರ್ಕಾರಿ ಶಾಲಾ ಸೇವಾ ಟ್ರಸ್ಟ್‌ ಪ್ರಾಯೋಜಕತ್ವದಲ್ಲಿ ಮೊಗ್ರು ಮುಗೇರಡ್ಕ ಸರ್ಕಾರಿ ಕಿ.ಪ್ರಾ. ಶಾಲೆಯಲ್ಲಿಸ್‌ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ನೆರವೇರಿತು.
ಬ್ಯಾರೀಸ್ ಗ್ಲೋಬಲ್‌ನ ಚೊಚ್ಚಲ ಯೋಜನೆ ‘ಬ್ಯಾರೀಸ್ ವಫಿರಾ’ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ
‘ಬ್ಯಾರೀಸ್ ವಫಿರಾ: ಅಬಂಡೆನ್ಸ್ ಆಫ್ ನೇಚರ್ ಅಂಡ್‌ ಲಕ್ಸುರಿಯಸ್ ಲಿವಿಂಗ್’ (ಹೇರಳವಾದ ಪ್ರಕೃತಿ ಮತ್ತು ಐಷಾರಾಮಿ ಜೀವನ) ಎಂಬ ವಸತಿ ಯೋಜನೆಯು ‘ಪರಿಸರ ಸ್ನೇಹಿ ವಸತಿ ಯೋಜನೆ ಅಭಿವೃದ್ಧಿ’ ವಿಭಾಗದಲ್ಲಿ ಪ್ರತಿಷ್ಠಿತ ಇಂಟರ್ ನ್ಯಾಷನಲ್‌ ಪ್ರಾಪರ್ಟಿ ಅವಾರ್ಡ್‌ಗೆ ಭಾಜನವಾಗಿದೆ.
ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹಾರ ಆಗ್ರಹಿಸಿ ಮಂಗ್ಳೂರಲ್ಲಿ ಬಿಜೆಪಿ ದಿನಪೂರ್ತಿ ಬೃಹತ್‌ ಧರಣಿ
ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಎದುರು ಮಂಗಳವಾರ ದಿನಪೂರ್ತಿ ಬೃಹತ್‌ ಪ್ರತಿಭಟನಾ ಧರಣಿ ನಡೆಯಿತು.
ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳೊಂದಿಗೆ ಪೋಸ್ಟರ್ಸ್‌ಗಳನ್ನು ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ
ಮಂಗಳೂರಿನ ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ಭಾನುವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ- ಶ್ರೀ ಕೃಷ್ಣವೇಷ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿ ಹಬ್ಬದ ಸಂಭ್ರಮಕ್ಕೆ ರಂಗು ತುಂಬಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಕಾರಿಗಳಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಜಾಗೃತಿ ಸಮಾವೇಶ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 678
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved