• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಇಸ್ರೇಲ್‌ನಾದ್ಯಂತ ಹೈ ಅಲರ್ಟ್‌, ಎಲ್ಲೆಡೆ ಭಯದ ವಾತಾವರಣ ಇದೆ’
ಎರಡು ತಾಸಿನ ಮಳೆಗೆ ಮುಳುಗಿದ ಮಂಗಳೂರು!
ಕಾಂಗ್ರೆಸ್‌ ಘಟಕದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಮಳೆಗಾಲದಲ್ಲಿ ರೋಗ ಕಾಡುವ ಮೊದಲು ಎಚ್ಚರಿಕೆ ವಹಿಸಿ: ತಜ್ಞರ ಕಿವಿಮಾತು
ಉಜಿರೆಯಲ್ಲಿ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಸ್ವಾಮೀಜಿ ಮೊಕ್ಕಾಂ
ತುರ್ತು ಸ್ಪಂದನ ವ್ಯವಸ್ಥೆಗೆ 112ಕ್ಕೆ ಕರೆ ಮಾಡಿ : ಮಂಗಳೂರು ಪೊಲೀಸ್‌ ಮಾಹಿತಿ
2010ರ ಮಂಗಳೂರು ವಿಮಾನ ಪತನ ನೆನಪಿಸಿದ ಅಹಮದಾಬಾದ್‌ ದುರಂತಸುರತ್ಕಲ್‌ ಗೋವಿಂದ ದಾಸ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆಪುನರೂರು ಶ್ರೀ ವಿಶ್ವನಾಥ ದೇವಳ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸಪದವಿ ಪರೀಕ್ಷೆ ನಡುವೆಯೇ ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ: ವಿದ್ಯಾರ್ಥಿ ಸಮೂಹ ಗೊಂದಲ

ಇನ್ನಷ್ಟು ಸುದ್ದಿ

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ: ಜೈಬುನ್ನೀಸಾ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗುರುವಾರ ನಡೆಯಿತು.
ಮಂಗಳೂರು ವಿವಿಯಲ್ಲಿ ದೇಶ, ವಿದೇಶದ ಆಹಾರ ಮಳಿಗೆ
ಮಂಗಳೂರು ವಿಶ್ವವಿದ್ಯಾನಿಲಯದ ಎಂಬಿಎ, ಟೂರಿಸಂ ವಿಭಾಗದ‌ ವತಿಯಿಂದ ಗುರುವಾರ ಮಂಗಳ ಸಭಾಂಗಣದ ಬಳಿ ಇಟೋಪಿಯಾ-2025 ಆಹಾರ ಮೇಳ ನಡೆಯಿತು.
‘ಟೋಲ್ ಹಠಾವೋ’ ಬಿ.ಸಿ.ರೋಡಿನಲ್ಲಿ ಸಮಾನ ಮನಸ್ಕರ ಸಮಾಲೋಚನಾ ಸಭೆ
ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಒಳಪಟ್ಟ ಮಂಗಳೂರು – ಬೆಂಗಳೂರು ರಸ್ತೆಯಲ್ಲಿ ಬ್ರಹ್ಮರಕೂಟ್ಲು ಎಂಬಲ್ಲಿರುವ ಟೋಲ್ ಸಂಗ್ರಹ ಕೇಂದ್ರದ ವಿರುದ್ಧ ಎಂ.ತುಂಗಪ್ಪ ಬಂಗೇರ ನೇತ್ರತ್ವದಲ್ಲಿ ಹೋರಾಟಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಸಭೆ ಗುರುವಾರ ಬಿಸಿರೋಡಿನಲ್ಲಿ ನಡೆಯಿತು.
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್‌ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಶೋಭಾ ತಿಳಿಸಿದರು.
ಇರುವೈಲು ಸರ್ಕಾರಿ ಹಿ.ಪ್ರಾ.ಶಾಲೆ: ವಿವೇಕ ಶಾಲಾ ಕೊಠಡಿ ಉದ್ಘಾಟನೆ
ಇರುವೈಲು ಗ್ರಾ.ಪಂ.ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇರುವೈಲು ಇಲ್ಲಿ 41.7 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ 3 ವಿವೇಕ ಶಾಲಾ ಕೊಠಡಿಗಳನ್ನು ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಿದರು.
ತುಳು ಅಧಿಕೃತ ಭಾಷೆಯನ್ನಾಗಿಸಲು ಸಚಿವ ಶಿವರಾಜ್ ತಂಗಡಿಗೆ ಶಾಸಕ ರೈ ಮನವಿ
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ.
ಸೂಳಬೆಟ್ಟು: ಸ್ತೋತ್ರ ಪಾಠ ಶಾಲೆಗೆ ಯಡತೊರೆ ಸ್ವಾಮೀಜಿ ಚಾಲನೆ
ನಾಲ್ಕೂರು ಗ್ರಾಮದ ಸೂಳಬೆಟ್ಟು ಮುರಲೀಧರ ಗೋಖಲೆ ಅವರ ಮನೆಗೆ ಆಗಮಿಸಿ, ಮಹೇಶ್ ಗೋಖಲೆ ನೇತೃತ್ವದಲ್ಲಿ ನಡೆಯುವ ಸ್ತೋತ್ರ ಪಾಠಶಾಲೆಗೆ ಚಾಲನೆ ನೀಡಿ ಆಶೀರ್ವದಿಸಿದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಜೊತೆಯಾಗಿ ಕೆಲಸ ಮಾಡಿದಾಗ ಯೋಜನೆಗಳು ಯಶಸ್ವಿ: ಭರತ್‌ ಮಂಡೋಡಿ
ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಗುರುವಾರ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.
ಅಂ.ರಾ. ಯೋಗ ದಿನಾಚರಣೆ: ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ
ಪ್ರತಿ ವರ್ಷ ಜೂ.21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಪದವಿ ವಿದ್ಯಾರ್ಥಿಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಕಾರ್ಯಾಗಾರ ನಡೆಯಿತು.
ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆ ಮಾಡಲು ಜನರು ಕೈಜೋಡಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 588
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved