• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜೀವ್‌ ಗಾಂಧಿ ಆರೋಗ್ಯ ವಿ.ವಿ. ವಾರ್ಷಿಕ ಕ್ರೀಡಾಕೂಟ
ಪುರುಷೋತ್ತಮ ಬಿಳಿಮಲೆಯನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ: ಬಿ.ವೈ. ವಿಜಯೇಂದ್ರ
ಚಿತ್ತರಂಜನ್ ಬೋಳಾರಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ
ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯಿಂದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ
ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಿ: ಚಾಮರಾಜೇಂದ್ರ
ಭಾರತೀಯ ನೃತ್ಯ ಪರಂಪರೆ ವಿಶ್ವಕ್ಕೆ ತೋರಿಸಿದ ಆಳ್ವರು: ನಳಿನ್
ಜೆಡಿಎಸ್‌ಗೆ 25 ವರ್ಷ, ರಾಜ್ಯಕ್ಕೆ ಹಲವು ಕೊಡುಗೆ: ಎಂ.ಬಿ. ಸದಾಶಿವಮೂಡುಬಿದಿರೆಗೆ ಕಾನೂನು ಸೇವಾ ಸಮಿತಿ: ನ್ಯಾ. ಜೈಬುನ್ನೀಸಾರಜೆ ಪಡೆಯದ ರಾಜ ಹಾಸ್ಯಗಾರ ವಳಕುಂಜಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ(ವಾಜಪೇಯಿ ಚಾಲಕಗೆ ಸನ್ಮಾನ) ವಾಜಪೇಯಿ ಚಾಲಕ ಮದೆನಾಡು ಕುಶಾಲಪ್ಪ ಗೌಡರಿಗೆ ಗೌರವಾರ್ಪಣೆ

ಇನ್ನಷ್ಟು ಸುದ್ದಿ

ಸಮಾಜ ಕಲ್ಯಾಣಕ್ಕಾಗಿ ಸಾಹಿತ್ಯ ರಚನೆಯಾಗಲಿ: ಪ್ರೊ. ಪ್ರೇಮಶೇಖರ
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಸಾಹಿತ್ಯ ಸಮ್ಮೇಳನದ ೯೩ನೇ ಅಧಿವೇಶನ ನಡೆಯಿತು. ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರ ಉದ್ಘಾಟಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದು, ಪ್ರಾರಂಭದಲ್ಲಿ ಹತ್ತೂರ ಒಡೆಯ ಪುತ್ತೂರಿನ ಮಹಾಲಿಂಗೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿ ತುಪ್ಪ ದೀಪ ಬೆಳಗಿಸಿದರು.
ದೇಶದ ಅಭಿವೃದ್ಧಿಯ ಬುನಾದಿ ಇಂದಿರಾ ಗಾಂಧಿ: ಅಭಯಚಂದ್ರ ಜೈನ್‌
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ಪ್ರಯುಕ್ತ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಅಭಯಚಂದ್ರ ಜೈನ್ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ವಿದ್ಯುತ್ ಲೈನ್ ಹೆಸರಲ್ಲಿ ರೈತರಿಗೆ ಅನ್ಯಾಯ: ಪದ್ಮಪ್ರಸಾದ್ ಜೈನ್
ರೈತರನ್ನು ನಿರ್ಲಕ್ಷಿಸಿ ಸಿಇಎ ವಿದ್ಯುತ್ ಕಾಯ್ದೆಯನ್ನು ಉಲ್ಲಂಘಿಸಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಎರಡು ಜಿಲ್ಲೆಗಳಲ್ಲಿ 27 ಗ್ರಾಮಗಳಲ್ಲಿ ವಿದ್ಯುತ್ ಲೈನ್ ಹಾದು ಹೋಗಬೇಕಿತ್ತು. ಆದರೆ ಸರ್ಕಾರದ ಗೆಜೆಟ್ ಪತ್ರದಲ್ಲಿ 150 ಗ್ರಾಮಗಳ ಹೆಸರನ್ನು ಸೇರಿಸಲಾಗಿದೆ. ಇದೇ ಅಧಿಸೂಚನೆಯನ್ನು ಬಳಸಿಕೊಂಡು ಭವಿಷ್ಯದಲ್ಲಿ ಹೊಸಬೆಟ್ಟು ಮತ್ತು ಇರುವೈಲು ಗ್ರಾಮಗಳ ಭೂಮಿಯನ್ನು ವಶಪಡಿಸಿಕೊಳ್ಳುವ ಆತಂಕವಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಹೇಳಿದ್ದಾರೆ.
ಚಿತ್ರಕಲೆಯಿಂದ ಆಲೋಚನಾ ಶಕ್ತಿ ವೃದ್ಧಿ: ಅಪೂರ್ವ ಅಚ್ರಪಾಡಿ
ಕನ್ನಡಪ್ರಭ ವತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಪ್ರೆಸ್ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಮಹಾಸೇನ ಬುಕ್ಸ್ ಮತ್ತು ಸ್ಟೇಷನರಿ ಸೆಂಟರ್ ಸುಬ್ರಹ್ಮಣ್ಯ, ಅರಣ್ಯ ಇಲಾಖೆ ಸುಬ್ರಹ್ಮಣ್ಯ ಸಹಯೋಗದಲ್ಲಿ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು.ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ಕಡಬ ತಾಲೂಕು ಮಟ್ಟದ ಸ್ಪರ್ಧೆ ಸಮಾರೋಪ ನಡೆಯಿತು.
ಅಟಲ್‌ಜೀ ಕಾರ್ಯವೈಖರಿ ನಮಗೆ ಸ್ಫೂರ್ತಿ, ಪ್ರೇರಣೆ: ವಿಜಯೇಂದ್ರ
ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿನ ಮೈದಾನದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಕಾರ್ಯಕ್ರಮ ‘ಅಟಲ್ ವಿರಾಸತ್’ ಆಯೋಜಿಸಲಾಯಿತು.
ವಾಜಪೇಯಿಗೆ ಕಾರು ಚಾಲಕರಾಗಿದ್ದ ಸುಳ್ಯದ ಕುಶಾಲಪ್ಪ ಗೌಡ
ಅಟಲ್ ಬಿಹಾರಿ ವಾಜಪೇಯಿ ಚಾಲಕರಾಗಿ ಕೆಲಸ ಮಾಡಿದವರುಕ ರಾವಳಿ ಜಿಲ್ಲೆಯ ಗಡಿ ಭಾಗದಲ್ಲಿ ಇದ್ದಾರೆ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲ. ವಾಜಪೇಯಿ ಮಾತ್ರವಲ್ಲ, ಬಿ.ಎಸ್. ಯಡಿಯೂರಪ್ಪ, ಅಮಿತಾಬ್ ಬಚ್ಚನ್, ಶಂಕರ್‌ನಾಗ್ ಸಹಿತ ರಾಜಕಾರಣ ಮತ್ತು ಚಿತ್ರರಂಗದ ಪ್ರಸಿದ್ಧರಿಗೆ ಕಾರು ಚಾಲಕನಾಗಿ ಕೆಲಸ ಮಾಡಿದ ವ್ಯಕ್ತಿಯೊಬ್ಬರು ಯಾವ ಪ್ರಸಿದ್ಧಿಗೂ ಬಾರದೆ ಸುಳ್ಯ ಸಮೀಪದ ಚೆಂಬು ಗ್ರಾಮದ ಬಾಲೆಂಬಿ ಎಂಬಲ್ಲಿದ್ದಾರೆ.
ಜನಪರ ಅಭಿವೃದ್ಧಿಗೆ ರಾಜ್ಯಸಭಾ ನಿಧಿ ಬಳಕೆ: ಡಾ. ಹೆಗ್ಗಡೆ
ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ 2 ಕೋಟಿ ರು. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಮಂಗಳೂರು ವಿವಿ ಭ್ರಷ್ಟಾಚಾರ: ಸಮಗ್ರ ತನಿಖೆಗೆ ಸರ್ಕಾರಕ್ಕೆ ಅಭಾವಿಪ ಆಗ್ರಹ
ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣಗಳ ಸಮಗ್ರ ತನಿಖೆಗೆ ಸರ್ಕಾರ ತಕ್ಷಣ ವಿಶೇಷ ಸಮಿತಿ ನಿಯೋಗ ರಚಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಅಭಾವಿಪ) ಆಗ್ರಹಿಸಿದೆ.
ಆತ್ಮಶಕ್ತಿಗೆ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ವಿಶೇಷ ಪ್ರಶಸ್ತಿ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025ನೇ ಸಾಲಿನ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ನೀಡಿ ಗೌರವಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 731
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved