• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯದರ್ಶಿನಿ ಕೋ-ಆಪರೇಟಿವ್‌ ಸೊಸೈಟಿ ಸಹಕಾರ ಸಪ್ತಾಹ ಸಮಾರೋಪ
ರೊಬೋಟಿಕ್ ಮೊಣಕಾಲು ಶಸ್ತ್ರಚಿಕಿತ್ಸೆ: ನಿವೃತ್ತ ಶಿಕ್ಷಕಿಗೆ ಮತ್ತೆ ಚಲನಶೀಲತೆ
ಎಸ್‌ಡಿಎಂ ಐಟಿ ಕಾಲೇಜು ವಾರ್ಷಿಕ ಕ್ರೀಡಾಕೂಟ
ಗಲ್ಫ್ ಮೆಡಿಕಲ್ ಯುನಿವರ್ಸಿಟಿ ೬೩೦ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅವಿಭಜಿತ ದ.ಕ. ಜಿಲ್ಲಾ ವಿಶ್ವಕರ್ಮ ಮಹಿಳಾ ಸಮಾವೇಶ
ಮೂಡುಬಿದಿರೆಯಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಸಭೆ
ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ28 ರಂದು ಆಪರೇಷನ್‌ ಲಂಡನ್‌ ಕೆಫೆ ಸಿನಿಮಾ ತೆರೆಗೆಮಾನವ ಎಷ್ಟೇ ಬುದ್ಧಿವಂತನಾದರೂ ಪರಿಸರಕ್ಕೆ ತಲೆಬಾಗಲೇಬೇಕು: ಶ್ರೀಧರ್ತರಗತಿ ಕಲಿಕೆಯ ಜೊತೆಗೆ ಕೌಶಲ ಕಲಿಕೆ ಅಗತ್ಯ: ವಿಷ್ಣು ಪ್ರಸಾದ್

ಇನ್ನಷ್ಟು ಸುದ್ದಿ

ಜನ್ಮದಿನದ ಸಂಭ್ರಮದಲ್ಲಿ ಪರಿಸರ ಕಾಳಜಿ‌ ಮೆರೆಯಿರಿ: ಕೃಷ್ಣ ನಾಯ್ಕ್‌ ಕರೆ
ಕನ್ನಡಪ್ರಭ ಪತ್ರಿಕೆಯ ಆಶ್ರಯದಲ್ಲಿ ಬಿ.ಸಿ.ರೋಡು ಮೊಡಂಕಾಪುವಿನ‌ ಇನ್ಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ವಲಯ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಸಹಯೋಗದಲ್ಲಿ ಬಂಟ್ವಾಳ ತಾಲೂಕುಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು.
ಮೂಲ್ಕಿ: ಮಕ್ಕಳ ಕಲಾ ಸ್ಪರ್ಧೆ ಸಂಪನ್ನ
ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಶಿಕ್ಷಣ ಇಲಾಖೆ ಹಾಗೂ ತಾಲೂಕು ಬಾಲ ಭವನ ಸಮಿತಿ ವತಿಯಿಂದ ಮೂಲ್ಕಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಕಾರ್ನಾಡು ಮೂಲ್ಕಿ ಹಾಗೂ ಮೂಲ್ಕಿಯ ಲಯನ್ಸ್ ಕ್ಲಬ್‌, ಲಿಯೋ ಕ್ಲಬ್ ಸಹಯೋಗದಲ್ಲಿ ಮೂಲ್ಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಕಲಾ ಸ್ಪರ್ಧೆ ನಡೆಯಿತು.
ಒತ್ತಡ ನಿವಾರಣೆಗೆ ಕ್ರೀಡಾಕೂಟ ಪೂರಕ: ನಳಿನ್
ದ.ಕ. ಜಿಲ್ಲಾ ಪಂಚಾಯಿತಿ, ಕಡಬ ತಾಲೂಕು ಪಂಚಾಯಿತಿ, ಪುತ್ತೂರು ತಾಲೂಕು ಪಂಚಾಯಿತಿ, ಅಂತರ್ ತಾಲೂಕು ಕ್ರೀಡಾಕೂಟ ಸಂಘಟನಾ ಸಮಿತಿ, ಗ್ರಾಮ ಪಂಚಾಯಿತಿ ಸವಣೂರು ಆಶ್ರಯದಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ ೪೩ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಶನಿವಾರ ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತರ್ ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸಲಾಯಿತು.
ರಸ್ತೆ ಅಭಿವೃದ್ಧಿಯಿಂದ ಜನರ ಸಮಯ ಉಳಿತಾಯ: ಡಾ. ಹೆಗ್ಗಡೆ
ಧರ್ಮಸ್ಥಳದ ದ್ವಾರದ ಬಳಿ 614 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿರುವ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶಿಲಾನ್ಯಾಸ ನೆರವೇರಿಸಿದರು.
28 ರಂದು ‘ಆಪರೇಷನ್‌ ಲಂಡನ್‌ ಕೆಫೆ (ಒಎಲ್‌ಸಿ)’ ಸಿನೆಮಾ ತೆರೆಗೆ
ಕನ್ನಡ ಮತ್ತು ಮರಾಠಿ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿರುವ ಈ ಚಿತ್ರವನ್ನು ವಿಜಯ್‌ ಕುಮಾರ್‌ ಶೆಟ್ಟಿ ಅವರಾಲ್‌, ರಮೇಶ್‌ ಕೊಠಾರಿ, ದೀಪಕ್‌ ರಾಣೆ ಮತ್ತು ವಿಜಯ ಪ್ರಕಾಶ್‌ ಇಂಡಿಯನ್‌ ಫಿಲಂ ಫ್ಯಾಕ್ಟರಿ ಮತ್ತು ದೀಪಕ್‌ ರಾಣೆ ಫಿಲಂಸ್‌ ಲಾಂಛನದ ಅಡಿಯಲ್ಲಿ ಬಹಳ ಅದ್ದೂರಿಯಾಗಿ ನಿರ್ಮಿಸಿದ್ದಾರೆ.
ಆಳ್ವಾಸ್: ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ
ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಿಸಲಾಯಿತು. ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಆರೋಗ್ಯ ವಿ.ವಿ. ವಾರ್ಷಿಕ ಕ್ರೀಡಾಕೂಟ: ಆಳ್ವಾಸ್‌ ಸಮಗ್ರ ಚಾಂಪಿಯನ್ಸ್‌
ಎರಡು ಕೂಟ ದಾಖಲೆಗಳನ್ನು ಬರೆದ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಇಲ್ಲಿನ ಸ್ವರಾಜ್ ಮೈದಾನದಲ್ಲಿ ಗುರುವಾರ ಮುಕ್ತಾಯಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ‘23ನೇ ಅಂತರ ಕಾಲೇಜು ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಫ್ ಸಹಿತ ಎರಡು ವಿಭಾಗದ ಸಮಗ್ರ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಕಂಬಳಕ್ಕೆ 5 ಕೋಟಿ ರು. ಅನುದಾನ ಬೇಡಿಕೆ: ಡಾ.ದೇವಿಪ್ರಸಾದ್‌ ಶೆಟ್ಟಿ
ರಾಜ್ಯ ಸರ್ಕಾರದ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದಿರುವ ಕಂಬಳ ಕ್ರೀಡೆಗೆ ಸರ್ಕಾರ 5 ಕೋ. ರು. ಅನುದಾನ ಒದಗಿಸಿಕೊಡಬೇಕು ಎಂದು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ ಮನವಿ ಮಾಡಿದ್ದಾರೆ.
ಪದ್ಯಾಣ ಶಂಕರನಾರಾಯಣ ಭಟ್‌ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ’ ಪ್ರದಾನ ಡಿ.9ರಂದು
ತೆಂಕುತಿಟ್ಟು ಯಕ್ಷರಂಗದ ಹಿರಿಯ ಮೇರು ಮದ್ದಳೆಗಾರರಾದ ಪದ್ಯಾಣ ಶಂಕರನಾರಾಯಣ ಭಟ್ ಅವರನ್ನು 2025ನೇ ಸಾಲಿನ ಪ್ರತಿಷ್ಠಿತ ‘ಶ್ರೀ ಹರಿಲೀಲಾ ಯಕ್ಷನಾದ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.
ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಅಭಿವೃದ್ಧಿಗೆ ಇಂದು ಶಿಲಾನ್ಯಾಸ
614 ಕೋಟಿ ರು. ವೆಚ್ಚದ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಬಹುಬೇಡಿಕೆಯ ಉಜಿರೆ ಪೆರಿಯಶಾಂತಿ ಸ್ಪರ್ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 733
  • next >
Top Stories
ರಾಮ, ಲಕ್ಷ್ಮಣ, ರಾವಣ ಕ್ರೂರಿಗಳು : ಲಲಿತಾ ನಾಯಕ್‌
ಭ್ರೂಣ ಹತ್ಯೆ ಸಹಾಯವಾಣಿಗೆ ಎರಡೇ ಕರೆ ! ಅನೇಕರಿಗೆ ಗೊತ್ತೇ ಇಲ್ಲ
ಖರ್ಗೆ, ಸಿದ್ದರಾಮಯ್ಯ ಮನೆಗೆ ಸಚಿವರು, ಶಾಸಕರ ಪರೇಡ್‌
ಡಿಕೆ ಪುಸ್ತಕ ನಾಟ್‌ ಫಾರ್‌ ಸೇಲ್‌, ಆದರೆ 100 ರು.!
ಕನ್ನಡ ಪತ್ರಿಕೆಗಳ ಸಂಗ್ರಹಕಾರ ‘ಪೇಪರ್ ಬ್ಯಾಂಕ್ ಶಿವಕುಮಾರ್’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved