• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ : ಶಾಸಕ ವೇದವ್ಯಾಸ್‌ ಕಾಮತ್
ತೊಕ್ಕೊಟ್ಟು: ಕನ್ನಡಪ್ರಭ, ಚಿತ್ರಕಲಾ ಪರಿಷತ್, ಅರಣ್ಯ ಇಲಾಖೆ ಸಹಯೋಗದಲ್ಲಿ ಚಿತ್ರಕಲಾ ಸ್ಪರ್ಧೆ
ಎಸ್‌.ಕೆ.ಗೋಲ್ಡ್‌ ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ಸೊಸೈಟಿ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ
೧೫ರಿಂದ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ
ನಯನಾಡು ಗೆಳೆಯರ ಬಳಗ ಸೇವಾ ಟ್ರಸ್ಟ್‌ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕೃತಕ ಬುದ್ಧಿಮತ್ತೆಗೆ ದಾಸರಾಗುವುದು ಬೇಡ: ಪ್ರೊ. ವಿವೇಕ್‌ ರೈ
ಮಾನವ ಮಾರಾಟ , ಕಳ್ಳ ಸಾಗಾಟ ವಿರುದ್ಧ ಜನ ಜಾಗೃತಿ ಬೀದಿ ನಾಟಕಸಹಕಾರ ರತ್ನ ಡಾ.ರಾಜೇಂದ್ರ ಕುಮಾರ್‌ಗೆ ‘ನಮ್ಮ ಕುಡ್ಲ ಸಾಧಕ ಪ್ರಶಸ್ತಿ’ ಪ್ರದಾನಕಟೀಲು ನುಡಿಹಬ್ಬದಲ್ಲಿ ರಂಜಿಸಿದ ಸಿನಿಮಾ ತಾರೆಯರು೧೯ರಂದು ಪುತ್ತೂರಿನಲ್ಲಿ ಅಟಲ್ ವಿರಾಸತ್: ಪೂರ್ವಭಾವಿ ಸಭೆ

ಇನ್ನಷ್ಟು ಸುದ್ದಿ

ಸಸಿಹಿತ್ಲು ಭಗವತಿ ಕ್ಷೇತ್ರ: ಬ್ರಹ್ಮಕಲಶೋತ್ಸವ ಪೂರ್ವಭಾವಿ ಮುಷ್ಟಿ ಕಾಣಿಕೆ
ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾರ್ಚ್ 4ರಿಂದ 8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ದೇವಳದಲ್ಲಿ ಮುಷ್ಠಿಕಾಣಿಕೆ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ನಡೆಯಿತು.
ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಹೈಟೆಕ್‌ ಎಸಿ ಕೊಠಡಿ!
ಸರ್ಕಾರಿ ಶಾಲೆಗಳೆಂದರೆ ಪಾಳುಬಿದ್ದ ಕಟ್ಟಡಗಳು, ಸೋರುವ ಕೊಠಡಿಗಳು, ಬಣ್ಣವೇ ಕಾಣದ ಗೋಡೆಗಳು ಎಂಬಿತ್ಯಾದಿ ತಪ್ಪು ಕಲ್ಪನೆಗಳಿವೆ. ಆದರೆ ಗುರುವಾಯನಕೆರೆಯ ಸರ್ಕಾರಿ ಶಾಲೆ ಇದಕ್ಕೆ ತದ್ವಿರುದ್ಧವಾಗಿದ್ದು ಸರ್ಕಾರಿ ಅನುದಾನವಿಲ್ಲದೆ ಸ್ಥಳೀಯ ಸಂಪನ್ಮೂಲದಿಂದಲೇ ಹವಾನಿಯಂತ್ರಿತ ‘ಹೈಟೆಕ್ ಎ.ಸಿ.’ ಕೊಠಡಿ ಕಟ್ಟಿಸಿ ಎಲ್ಲರೂ ಹುಬ್ಬೇರುವಂತೆ ಮಾಡಲಾಗಿದೆ.
ಉತ್ತಮವಾದುದು ಪಡೆಯಲು ಸಾಧನೆ ಅಗತ್ಯ: ಡಾ.ಕಬ್ಬಿನಾಲೆ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ಭ್ರಮರ ಇಂಚರ ನುಡಿಹಬ್ಬದ ಸಮಾರೋಪ ಸಮಾರಂಭ ನಡೆಯಿತು.
ತುಳುನಾಡಿನ ಕಂಬಳ ಕೃಷಿ ಬದುಕಿನ ಜೀವನಾಡಿ : ಜಸ್ಟಿಸ್ ಕೃಷ್ಣ ದೀಕ್ಷಿತ್
ಮೂಲ್ಕಿಯ ಆಧ್ಯಾತ್ಮಿಕ ವಿಶ್ವಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳದ ಸುವರ್ಣ ಮಹೋತ್ಸವದ ‘ನೆನಪು’ ಸ್ಮರಣ ಸಂಚಿಕೆಯ ಮನವಿ ಪತ್ರ ಬಿಡುಗಡೆಗೊಳಿಸಲಾಯಿತು.
ಭ್ರಮರ ಇಂಚರ ಕಟೀಲು ನುಡಿಹಬ್ಬ: ವಿವಿಧ ಗೋಷ್ಠಿ ಸಂಪನ್ನ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ವಿದ್ಯಾಸಂಸ್ಥೆಗಳ ಸಂಯೋಜನೆಯಲ್ಲಿ ಭ್ರಮರ ಇಂಚರ ನುಡಿಹಬ್ಬದಲ್ಲಿ ವಿವಿಧ ಗೋಷ್ಠಿಗಳು ನಡೆಯಿತು.
ಸಾಮೆತ್ತಡ್ಕದಲ್ಲಿ ನಗರ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಗುದ್ದಲಿ ಪೂಜೆ
ಸಾಮೆತ್ತಡ್ಕದಲ್ಲಿ ೧ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು.
ಯಕ್ಷಗಾನ, ಶಿಕ್ಷಣಕ್ಕೆ ಕಟೀಲು ದೇವಳ ಕೊಡುಗೆ ಅನನ್ಯ: ಅಬ್ದುಲ್ ನಜೀರ್
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೂಹ ವಿದ್ಯಾಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ನುಡಿಹಬ್ಬದಲ್ಲಿ ಸುಪ್ರಿಂಕೋರ್ಟ್‌ ನಿವೃತ್ತ ನ್ಯಾಯಾಧೀಶ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಭಾಗವಹಿಸಿದ್ದರು.
ಉಜಿರೆ ಎಸ್‌ಡಿಎಂ: ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ವಂದೇ ವಾಲ್ಮೀಕಿ ಕೋಕಿಲಂ ಎನ್ನುವ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಶ್ರೀಧರ ಪಾಂಡಿ ಸಾಣೂರು ಸಂಸ್ಮರಣೆ, ಪ್ರಶಸ್ತಿ ಪ್ರದಾನ
ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯ ಆವರಣದ ಮರೋಡಿ ಗುಡ್ಡನ್‌ಬೆಟ್ಟು ಗುತ್ತು ದಿ.ಶಾಂತಿರಾಜ ಪಾಂಡಿ ಮತ್ತು ನಲ್ಲೂರು ಮರ್ದ್ರಬೆಟ್ಟು ದಿ.ಭಜಬಲಿ ಅಧಿಕಾರಿ ಸ್ಮರಣೀಯ ವೇದಿಕೆಯಲ್ಲಿ ಯಕ್ಷಗಾನ ಅರ್ಥಧಾರಿ, ಪ್ರಸಂಗಕತೃ ಎಂ. ಶ್ರೀಧರ ಪಾಂಡಿ ಸಾಣೂರು ಅವರ 14ನೇ ವರ್ಷದ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ರಾಷ್ಟ್ರಗೀತೆ ಅವಮಾನಿಸಿದ ಕಾಗೇರಿಯನ್ನು ವಜಾ ಮಾಡಿ: ಅಶೋಕ್‌ ಪೂಜಾರ್‌
ಹೊನ್ನಾವರದಲ್ಲಿ ನಡೆದ ಏಕತಾ ಸಮಾವೇಶದಲ್ಲಿ ಮಾತನಾಡಿದ ಕಾಗೇರಿ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿಗಳ ಸ್ವಾಗತಕ್ಕಾಗಿ ‘ಜನ ಗಣ ಮನ’ವನ್ನು ಹಾಗೂ ರಾಷ್ಟ್ರಗೀತೆಯಾಗಿ ‘ವಂದೇ ಮಾತರಂ’ ಅನ್ನು ರಚಿಸಿದ್ದರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 722
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved