• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟೀಲು ಯಕ್ಷಗಾನ ಏಳನೇ ಮೇಳ ಆರಂಭ: ದೇವರು, ಪರಿಕರಗಳ ಮೆರವಣಿಗೆ ಸಿದ್ಧತಾ ಸಭೆ
ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛ ಭಾರತ್‌ ಕಾರ್ಯಕ್ರಮ
ಕಲಾವಿದರು ಚಪ್ಪಾಳೆಯ ಅಮಲು ಬಿಡಬೇಕು: ಮುರಲಿ ಕಡೆಕಾರ್‌
ಪರಿವರ್ತನಾ ಮಹಿಳಾ ಸಮಾವೇಶ ನ.1ರಂದು
ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿ ಆಯ್ಕೆ
ಮಂಗಳೂರು ಹಿಂದಿ ಪ್ರಚಾರ ಸಮಿತಿ 80ನೇ ವಾರ್ಷಿಕೋತ್ಸವ
ಕಂಚಿಕಾಮಕೋಟಿ ಪೀಠಂನಿಂದ ಐತಿಹಾಸಿಕ ಸೈಕಲ್ ಧರ್ಮಸ್ಥಳಕ್ಕೆ ಕೊಡುಗೆಸಹಕಾರಿ ಸಂಸ್ಥೆಗಳಿಂದ ಗ್ರಾಹಕರಿಗೆ ಉತ್ತಮ ಸೇವೆ: ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ವೆನ್ಲಾಕ್‌ ಐಸಿಯು ಘಟಕ ಅಭಿವೃದ್ಧಿಪಡಿಸದೆ ನುಣುಚುವುದು ದುರಂತ: ವೇದವ್ಯಾಸ್‌ ಕಾಮತ್‌ರಾ.ಹೆ.75 ಚತುಷ್ಪಥ: ಬಜತ್ತೂರಿನಲ್ಲಿ ಟೋಲ್ ಪ್ಲಾಝಾ

ಇನ್ನಷ್ಟು ಸುದ್ದಿ

440 ಕೆವಿ ವಿದ್ಯುತ್ ಲೈನ್ ಕಾಮಗಾರಿಗೆ ಕೃಷಿ ಭೂಮಿ ನಾಶ: ಪ್ರತಿಭಟನೆ
ಉಡುಪಿ- ಕಾಸರಗೋಡು ನಡುವೆ ಹಾದು ಹೋಗುವ 440 ಕೆವಿ ವಿದ್ಯುತ್ ಲೈನ್ ಕಾಮಗಾರಿಗೆ ಸಂಬಂಧಪಟ್ಟಂತೆ ಕಂಪನಿಯವರು ಪೂರ್ವ ಮಾಹಿತಿ ಅಥವಾ ನೋಟಿಸ್ ನೀಡದೆ, ತೆಂಕಮಿಜಾರು ಗ್ರಾಮದ ಕೃಷಿ ಭೂಮಿಯನ್ನು ನಾಶಪಡಿಸಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಗ್ರಾಮಸ್ಥರು, ಭಾರತೀಯ ಕಿಸಾನ್ ಸಂಘದ ಜಂಟಿಯಾಗಿ ಸಂತ್ರಸ್ತ ಕೃಷಿಕ ಭಾಸ್ಕರ್ ಶೆಟ್ಟಿ ಅವರ ಜಾಗದಲ್ಲಿ ಪ್ರತಿಭಟನೆ ನಡೆಸಿ, ಕಂಪನಿಯ ದೌರ್ಜನ್ಯ ಹಾಗೂ ಸರ್ಕಾರ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ವಿವೇಕಾನಂದ ಕಾಲೇಜು ಅರ್ಥಶಾಸ್ತ್ರ ಸಂಘ ಚಟುವಟಿಕೆ ಉದ್ಘಾಟನೆ
ವಿವೇಕಾನಂದ ಮಹಾವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಅರ್ಥಶಾಸ್ತ್ರ ಸಲಹಾ ಕೇಂದ್ರ ಮತ್ತು ಅರ್ಥಶಾಸ್ತ್ರ ಸಂಘದ ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ

"ಲೋಕೋಃ ಪುರುಷಸ್ಸಮಿತಿ" (ಚ.ಸಂ.) – ಮಾನವನ ದೇಹವು ಪ್ರಕೃತಿಯ ಪ್ರತಿಬಿಂಬ. ಪ್ರಕೃತಿಯ ಬದಲಾವಣೆಗಳು ದೇಹದೊಳಗೂ ಪ್ರತಿಫಲಿಸುತ್ತವೆ. ಆಯುರ್ವೇದವು “ದೇಹವು ಪ್ರಕೃತಿಯೊಂದಿಗೆ ಲಯ ಹೊಂದಿಕೊಂಡಿದೆ” ಎಂದು ಹೇಳುತ್ತದೆ

ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮ್ಮರೂಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ.
ಇಂದು ಶ್ರೀ ಚಂದ್ರಶೇಖರ ಸ್ವಾಮೀಜಿ ಹುಟ್ಟೂರ ಜನ್ಮ ದಿನ ಸಂಭ್ರಮ
ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಜನ್ಮದಿನ ಅ.25. ಸ್ವಾಮೀಜಿ ಅವರ ಹುಟ್ಟು ಹಬ್ಬವನ್ನು ದೀಪಾವಳಿ ಸಂಭ್ರಮದೊಂದಿಗೆ ಅವರ ಹುಟ್ಟೂರಿನಲ್ಲಿ ಸ್ವಾಮೀಜಿ ಸೇವಾಶ್ರಮದ ಮೂಲಕ ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಡಿಜಿಟಲ್‌ ಅರೆಸ್ಟ್‌ ಕರೆ: 42 ಲಕ್ಷ ರು. ಕಳಕೊಂಡ ಮಹಿಳೆ
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ 42,00,150 ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಮಾರುದ್ದದ ಸರತಿ ಸಾಲು!
ಮಂಗಳೂರು ನಗರ ವ್ಯಾಪ್ತಿಯಲ್ಲಿ ಮನೆ ಮನೆ ಆರ್ಥಿಕ ಸಾಮಾಜಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಶಿಕ್ಷಕರ ಜತೆ ಪಾಲಿಕೆ ಸಿಬ್ಬಂದಿಯೂ ಭಾಗವಹಿಸಿದ್ದರು. ಹೀಗಾಗಿ ಕಳೆದ ಹಲವು ದಿನಗಳಿಂದ ಜನನ-ಮರಣ ಪ್ರಮಾಣ ಪತ್ರ ಪಡೆಯುವ ಕೌಂಟರ್‌ ಸಿಬ್ಬಂದಿ ಇಲ್ಲದೆ ಬಂದ್‌ ಆಗಿ ಸೇವೆಯಲ್ಲಿ ವ್ಯತ್ಯಯವಾಗಿತ್ತು.
ಕಿನ್ನಿಗೋಳಿ: ಯುಗಪುರುಷದಲ್ಲಿ ಗೂಡುದೀಪ ಸ್ಪರ್ಧೆ
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿಇತ್ತೀಚೆಗೆ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಯಿತು. ಕರಾವಳಿ ಜಿಲ್ಲೆಗಳ ವಿವಿಧ ಮೂಲೆಗಳಿಂದ 100ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದರು.
ಬಿಜೆಪಿಗರು ಈಗ ದೀಪಾವಳಿ ಗಿಫ್ಟ್‌ ಎನ್ನುವುದು ನಾಚಿಕೆಗೇಡು
ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ದುಬಾರಿ ಸ್ಲ್ಯಾಬ್‌ಗಳಲ್ಲಿ ಜಿಎಸ್‌ಟಿ ವಸೂಲಿ ಮಾಡುತ್ತಿದ್ದರೂ ತುಟಿ ಪಿಟಿಕ್‌ ಎನ್ನದ ಬಿಜೆಪಿ ಶಾಸಕರು ಹಾಗೂ ಸಂಸದರು ಈಗ ಮಾತ್ರ ದೀಪಾವಳಿ ಗಿಫ್ಟ್‌ ಎನ್ನುತ್ತಿರುವುದು ನಾಚಿಕೆಗೇಡು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಹೇಳಿದ್ದಾರೆ.
ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಜಾ ಆಗ್ರಹಿಸಿ ಪ್ರತಿಭಟನೆ
ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸ ವಜಾಗೊಳಿಸುವಂತೆ ಮತ್ತು ಭ್ರಷ್ಟಾಚಾರ ಕ್ಕೆ ಬೆಂಬಲವಾಗಿ ನಿಂತ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಪೆರುವಾಯಿ ಗ್ರಾಮಸ್ಥರಿಂದ ಮಂಗಳವಾರ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 710
  • next >
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved