• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ನೈಋತ್ಯ ವಲಯ ರೈಲ್ವೆ ಜನರಲ್ ಮೆನೇಜರ್ ಮುಕುಲ್ ಶರನ್ ಮಥುರ್ ಮಂಗಳವಾರ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು. ಈ ನಡುವೆ ಅಧಿಕಾರಿಗಳು ಸಮರ್ಪಕವಾಗಿ ಕಾಮಗಾರಿ ಪರಿಶೀಲನೆ ನಡೆಸದೇ ತೆರಳಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಶಕ್ತಿ ಪೂರ್ವ ಪ್ರಾಥಮಿಕ ಯುಕೆಜಿ ವಿದ್ಯಾರ್ಥಿಗಳಿಗೆ ಜ್ಯೋತಿ ಪ್ರದಾನ್‌, ಪದವಿ ಪ್ರದಾನ ಸಮಾರಂಭ
ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಜ್ಯೋತಿ ಪ್ರದಾನ್- ಪದವಿ ಪ್ರದಾನ ಸಮಾರಂಭ ನಡೆಯಿತು. ಶಾಲೆಯ ಪುಟ್ಟ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ಸೇರ್ಪಡೆಯನ್ನು ಈ ಮೂಲಕ ಆಚರಿಸಲಾಯಿತು.
ಮೂಲ್ಕಿ ಜಿ.ಎಸ್.ಬಿ ಬಡ ವಿದ್ಯಾರ್ಥಿ ಫಂಡ್ ವಿದ್ಯಾರ್ಥಿ ವೇತನ ವಿತರಣೆ
ಮೂಲ್ಕಿ ಸಭಾಗೃಹ ಸಮಿತಿ ಆಶ್ರಯದಲ್ಲಿ ಸಭಾಗೃಹದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕೆನರಾ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್ ಸ್ಥಾಪಕ ಅಮ್ಮೆಂಬಾಳ್ ಸುಬ್ಬಾರಾವ್ ಪೈ ಸಂಸ್ಮರಣಾ ಕಾರ್ಯಕ್ರಮ ನಡೆಯಿತು.
ಅಕ್ರಮ ಮರಳುಗಾರಿಕೆ, ಸಾಗಾಟ ತಡೆಗೆ ಚಾಲಿತ ದಳ ಕಟ್ಟೆಚ್ಚರ
ಅನಧಿಕೃತ ಮರಳುಗಾರಿಕೆ/ ಸಾಗಾಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಾಲಿತ ದಳ ರಚಿಸಿ ಜಿಲ್ಲಾಧಿಕಾರಿ, ಜಿಲ್ಲಾ ಮರಳು ಸಮಿತಿ ಅಧ್ಯಕ್ಷರೂ ಆಗಿರುವ ಮುಲ್ಲೈ ಮುಗಿಲನ್‌ ಎಂ.ಪಿ. ಆದೇಶ ಹೊರಡಿಸಿದ್ದಾರೆ.
ಶಿಮಂತೂರು ದೇವಳ ಕೆರೆ ದೀಪೋತ್ಸವ ಸಂಪನ್ನ
ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಬಾಕಿ ಮಾರು, ಕೆರೆ ದೀಪೋತ್ಸವ ಕ್ಷೇತ್ರದ ತಂತ್ರಿಗಳಾದ ವೇದವ್ಯಾಸ ತಂತ್ರಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.
ಹಳೆ ವಸ್ತ್ರ ನದಿಗೆ ಎಸೆದರೆ ಪಾಪ ಪರಿಹಾರ ಆಗದು: ನಾಗೇಶ್ ಕದ್ರಿ
ಧರ್ಮಸ್ಥಳದ ನೇತ್ರಾವತಿಯಲ್ಲಿ ವಂದೇ ಮಾತರಂ ನನ್ನ ಸೇವೆ ದೇಶಕ್ಕಾಗಿ ಎಂಬ ಧ್ಯೇಯ ವಾಕ್ಯದಡಿ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ: ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಚಾಂಪಿಯನ್
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮಾಧ್ಯಮ ಪರ್ವ-2025ರಲ್ಲಿ ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಹಿಂದೂ ಧರ್ಮದ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ: ನರಸಿಂಹ ಶೆಟ್ಟಿ ಮಾಣಿ
ನಮ್ಮ ಜವನೆರ್ ಇರುವೈಲು ಇದರ ದಶಮಾನೋತ್ಸವ ಹಾಗೂ ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಮೂಲ್ಕಿಯಲ್ಲಿ ಸಾಮೂಹಿಕ ಬೃಹತ್‌ ಪ್ರಾಣಾಯಾಮ ಯೋಗ ಶಿಬಿರಕ್ಕೆ ಚಾಲನೆ
ಕೆಂಚನಕೆರೆಯ ಪತಂಜಲಿ ಯೋಗ ಕೇಂದ್ರದ ಯೋಗ ಗುರು ಜಯ ಮುದ್ದು ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮೂಲ್ಕಿ ನಗರ ಪಂಚಾಯತ್‌ ನ ಕಾರ್ನಾಡು ಗಾಂಧಿ ಮೈದಾನದಲ್ಲಿ ಮಾ.17ರ ಸೋಮವಾರದಿಂದ 23 ರ ಆದಿತ್ಯವಾರದವರೆಗೆ ಏಳು ದಿನಗಳ ಕಾಲ ಬೆಳಗ್ಗೆ 5 ರಿಂದ 6.30 ರವರೆಗೆ ಉಚಿತ ಸಾಮೂಹಿಕ ಯೋಗ ತರಬೇತಿ ಶಿಬಿರ ನಡೆಯಲಿದೆ.
ಪಿಲಿಕುಳ ಜೈವಿಕ ಉದ್ಯಾನವನ ‘ಏಕಸ್ವಾಮ್ಯ’ಕ್ಕೆ ಕೊನೆಗೂ ಬ್ರೇಕ್‌!
ಕರಾವಳಿ ಸೇರಿದಂತೆ ದೇಶ- ವಿದೇಶಗಳ ಅಪರೂಪದ ಜೀವ ಸಂಕುಲದ ತಾಣವಾಗಿರುವ ಪಿಲಿಕುಳ ಜೈವಿಕ ಉದ್ಯಾನವನ (ಪ್ರಾಣಿ ಸಂಗ್ರಹಾಲಯ) ನಿರ್ವಹಣೆಯ ದಶಕಗಳ ಏಕಸ್ವಾಮ್ಯಕ್ಕೆ ಇದೀಗ ಬ್ರೇಕ್‌ ಬಿದ್ದಿದೆ. ಹಲವು ವರ್ಷಗಳ ಬಳಿಕ ಕೊನೆಗೂ ಜೈವಿಕ ಉದ್ಯಾನವನ ನಿರ್ದೇಶಕರ ಹುದ್ದೆಗೆ ಸರ್ಕಾರಿ ಅಧಿಕಾರಿಯ ನೇಮಕವಾಗಿದೆ. ಪ್ರಾಣಿ ಸಂಗ್ರಹಾಲಯದ ಆಶೋತ್ತರಗಳಿಗೆ ಪೂರಕವಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯನ್ನೇ ಈ ಹುದ್ದೆಗೆ ನೇಮಿಸಿರುವುದು ಮೂಕ ಪ್ರಾಣಿಗಳ ಸುರಕ್ಷತೆ ನಿಟ್ಟಿನಲ್ಲಿ ಮಹತ್ವದ್ದಾಗಿದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 595
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved