ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳ ಸೆಳೆಯುವಲ್ಲಿ ಮಾಧ್ಯಮ ಶಿಕ್ಷಣ ವಿಫಲ: ಪ್ರೊ.ವಾನಳ್ಳಿ
ಮಂಗಳೂರು ವಿ.ವಿ. ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆ ಆಶ್ರಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜನೆಯಲ್ಲಿ ಬುಧವಾರ ಮಂಗಳಗಂಗೋತ್ರಿಯ ಯು.ಆರ್. ರಾವ್ ಸಭಾಂಗಣದಲ್ಲಿ ‘ಕನ್ನಡ ಮಾಧ್ಯಮ ಕ್ಷೇತ್ರ ಅವಕಾಶಗಳು ಮತ್ತು ಕೌಶಲ್ಯಗಳು’ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆಗೊಂಡಿತು.
ಸುಹಾಸ್ ಹತ್ಯೆಗೆ ಬಜಪೆ ಪೊಲೀಸರ ಸಹಕಾರ: ಶಾಸಕ ಉಮಾನಾಥ ಕೋಟ್ಯಾನ್ ಆರೋಪ
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನೇರ ಕೈವಾಡವಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಜತೆಗೆ ಬಜಪೆ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ಈ ಹತ್ಯೆ ನಡೆಸಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.
ಎನ್ಡಿಎ ಪರೀಕ್ಷೆ: ಆಳ್ವಾಸ್ನ 25 ವಿದ್ಯಾರ್ಥಿಗಳು ಉತ್ತೀರ್ಣ
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಮೂಲಕ ಏಪ್ರಿಲ್ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಗೋಶಾಲೆಯಲ್ಲಿ ನೃತ್ಯ ರೂಪದಲ್ಲಿ ಸ್ವಾತಿ ತಿರುನಾಳ್ ಜೀವನ ಚರಿತ್ರೆ
ಕಾಸರಗೋಡು ಪೆರಿಯದ ಪರಂಪರಾ ವಿದ್ಯಾಪೀಠದ ಆಶ್ರಯದಲ್ಲಿ ಪೆರಿಯ ಗೋಕುಲಂ ಗೋಶಾಲೆಯಲ್ಲಿ ನಡೆಯುತ್ತಿರುವ ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಮಂಗಳವಾರ ಮುಂಬೈನ ಐಶ್ವರ್ಯಾ ಹರೀಶ್ ಅವರು ಸ್ವಾತಿ ತಿರುನಾಳ್ ಅವರ ಜೀವನ ಚರಿತ್ರೆಯನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಿದರು.
ಮೂಡುಬಿದಿರೆ: ರಾಜ್ಯ ಸರ್ಕಾರದ ಗ್ಯಾರಂಟಿ ಸಂಭ್ರಮೋತ್ಸವ
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಗ್ಯಾರಂಟಿ, ‘ಗ್ಯಾರಂಟಿ ಸಂಭ್ರಮೋತ್ಸವ’ ಕಾರ್ಯಕ್ರಮವು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಿತು.
‘ಗಂಟ್ ಕಲ್ವೆರ್’ ತುಳು ಚಿತ್ರ 23ರಂದು ರಾಜ್ಯಾದ್ಯಾಂತ ಬಿಡುಗಡೆ
‘ಗಂಟ್ ಕಲ್ವೆರ್’ ತುಳು ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ.
ನೆಟ್ಲ: ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ಅತಿಮಹಾ ರುದ್ರಯಾಗ ಸಮಾಪನ
ಮೊಗರ್ನಾಡು ಸಾವಿರ ಸೀಮೆ ನೆಟ್ಲ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಮೇ 2ರಂದು ಆರಂಭಗೊಂಡ ‘ಅತಿ ಮಹಾ ರುದ್ರಯಾಗ’ ಭಾನುವಾರ ಸಮಾಪನಗೊಂಡಿತು.
ಪುತ್ತೂರು: ಜಲಾನಯನ ಅಭಿವೃದ್ಧಿ ಕುರಿತು ಮಾಹಿತಿ, ಜಾಗೃತಿ ಸಿದ್ಧತೆ
ಜಲಾನಯನ ಅಭಿವೃದ್ಧಿಯ ಕುರಿತು ಮಾಹಿತಿ, ಜಾಗೃತಿ ಅನುಷ್ಠಾನದ ಯೋಜನೆಗೆ ಪುತ್ತೂರಿನ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗುತ್ತಿದೆ
ಮಹಾಪಧಮನಿಯಲ್ಲಿ ರಕ್ತ ಸೋರಿಕೆ: ಕೆಎಂಸಿ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ಮಹಾಪಧಮನಿಯಲ್ಲಿ ರಕ್ತ ಸೋರಿಕೆ ಉಂಟಾಗಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಕೆಎಂಸಿ ವೈದ್ಯರ ತಂಡ ಜೀವ ರಕ್ಷಣೆ ಮಾಡಿದೆ.
ಸುಹಾಸ್ ಹತ್ಯೆ ಕೇಸ್ ಎನ್ಐಎ ತನಿಖೆಗೆ ಕಾಂಗ್ರೆಸ್ ಹಿಂದೇಟು ಯಾಕೆ: ಸಂಸದ ಕ್ಯಾ.ಚೌಟ ಪ್ರಶ್ನೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
< previous
1
...
101
102
103
104
105
106
107
108
109
...
656
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ